AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ಅಶ್ವಿನಿ ಕೈ ಸೇರಿತು ಪುನೀತ್​ ಸುಂದರ ಕಲಾಕೃತಿ​; ಅಭಿಮಾನಿ ನೀಡಿದ ಗಿಫ್ಟ್​ ಹೇಗಿದೆ ನೋಡಿ..

Puneeth Rajkumar Painting: ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರಿಗೆ ಉಡುಗೊರೆಯಾಗಿ ಕಲಾಕೃತಿಯನ್ನು ನೀಡಲಾಗಿದೆ. ಈ ಚಿತ್ರವೀಗ ಅಪ್ಪು ನಿವಾಸದಲ್ಲಿ ಜಾಗ ಪಡೆದುಕೊಂಡಿದೆ.

TV9 Web
| Edited By: |

Updated on:Oct 29, 2022 | 2:49 PM

Share
‘ಪವರ್ ಸ್ಟಾರ್​’ ಪುನೀತ್​ ರಾಜ್​ಕುಮಾರ್​ ಅವರು ಎಲ್ಲರಿಗೂ ಅಚ್ಚುಮೆಚ್ಚು ಆಗಿದ್ದರು. ಫ್ಯಾಮಿಲಿ ಪ್ರೇಕ್ಷಕರು ಅವರನ್ನು ಹೆಚ್ಚಾಗಿ ಇಷ್ಟಪಡುತ್ತಿದ್ದರು.

Appu Death Anniversary: Artist gifts Ashwini Puneeth Rajkumar a beautiful painting

1 / 5
ಇಂದು ಪುನೀತ್​ ರಾಜ್​ಕುಮಾರ್​ ಇಲ್ಲ ಎಂಬ ನೋವು ಎಲ್ಲರನ್ನೂ ಕಾಡುತ್ತಿದೆ. ವಿವಿಧ ರೀತಿಯಲ್ಲಿ ಅವರಿಗೆ ನಮನ ಸಲ್ಲಿಸುವ ಕಾರ್ಯ ಆಗುತ್ತಿದೆ.

Appu Death Anniversary: Artist gifts Ashwini Puneeth Rajkumar a beautiful painting

2 / 5
ಪುನೀತ್​ ರಾಜ್​ಕುಮಾರ್​ ಅವರು ನಿಧನರಾಗಿ ಒಂದು ವರ್ಷ ಕಳೆದಿದೆ. ಮೊದಲ ವರ್ಷದ ಪುಣ್ಯ ಸ್ಮರಣೆಯ ಸಂದರ್ಭದಲ್ಲಿ ಕಲಾವಿದೆಯೊಬ್ಬರು ಅಪ್ಪು ಅವರ ಸುಂದರ ಕಲಾಕೃತಿ ರಚಿಸಿದ್ದಾರೆ.

ಪುನೀತ್​ ರಾಜ್​ಕುಮಾರ್​ ಅವರು ನಿಧನರಾಗಿ ಒಂದು ವರ್ಷ ಕಳೆದಿದೆ. ಮೊದಲ ವರ್ಷದ ಪುಣ್ಯ ಸ್ಮರಣೆಯ ಸಂದರ್ಭದಲ್ಲಿ ಕಲಾವಿದೆಯೊಬ್ಬರು ಅಪ್ಪು ಅವರ ಸುಂದರ ಕಲಾಕೃತಿ ರಚಿಸಿದ್ದಾರೆ.

3 / 5
ಈ ಕಲಾಕೃತಿಯನ್ನು ರೂಪಾಲಿ ಎಂಬ ಆರ್ಟಿಸ್ಟ್​ ರಚಿಸಿದ್ದಾರೆ. ಇದನ್ನು ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರಿಗೆ ಉಡುಗೊರೆಯಾಗಿ ನೀಡಲಾಗಿದೆ. ಅಪ್ಪು ನಿವಾಸದಲ್ಲಿ ಈ ಚಿತ್ರವೀಗ ಜಾಗ ಪಡೆದುಕೊಂಡಿದೆ.

ಈ ಕಲಾಕೃತಿಯನ್ನು ರೂಪಾಲಿ ಎಂಬ ಆರ್ಟಿಸ್ಟ್​ ರಚಿಸಿದ್ದಾರೆ. ಇದನ್ನು ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರಿಗೆ ಉಡುಗೊರೆಯಾಗಿ ನೀಡಲಾಗಿದೆ. ಅಪ್ಪು ನಿವಾಸದಲ್ಲಿ ಈ ಚಿತ್ರವೀಗ ಜಾಗ ಪಡೆದುಕೊಂಡಿದೆ.

4 / 5
ಅಭಿಮಾನಿ ನೀಡಿರುವ ಉಡುಗೊರೆಯನ್ನು ಅಶ್ವಿನಿ ಅವರು ಪ್ರೀತಿಯಿಂದ ಸ್ವೀಕರಿಸಿದ್ದಾರೆ. ಚಿತ್ರ ರಚಿಸಿದ ಕಲಾವಿದೆಯ ಜೊತೆಗೆ ಫೋಟೋಗೆ ಪೋಸ್​ ನೀಡಿದ್ದಾರೆ. ಪಾರಿವಾಳ ಅಪ್ಪು ಹೆಗಲ ಮೇಲೆ ಕೂತಿರುವ ಈ ಚಿತ್ರ ಎಲ್ಲರಿಗೂ ಇಷ್ಟ ಆಗುತ್ತಿದೆ.

ಅಭಿಮಾನಿ ನೀಡಿರುವ ಉಡುಗೊರೆಯನ್ನು ಅಶ್ವಿನಿ ಅವರು ಪ್ರೀತಿಯಿಂದ ಸ್ವೀಕರಿಸಿದ್ದಾರೆ. ಚಿತ್ರ ರಚಿಸಿದ ಕಲಾವಿದೆಯ ಜೊತೆಗೆ ಫೋಟೋಗೆ ಪೋಸ್​ ನೀಡಿದ್ದಾರೆ. ಪಾರಿವಾಳ ಅಪ್ಪು ಹೆಗಲ ಮೇಲೆ ಕೂತಿರುವ ಈ ಚಿತ್ರ ಎಲ್ಲರಿಗೂ ಇಷ್ಟ ಆಗುತ್ತಿದೆ.

5 / 5

Published On - 2:49 pm, Sat, 29 October 22

Web contact
Web contact

TV9 Kannada

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!