AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿತ್ತು ನೋಡಿ ಆರಾಧ್ಯಾ ಬರ್ತ್​ಡೇ ಸೆಲೆಬ್ರೇಷನ್; ಬಚ್ಚನ್ ಕುಟುಂಬದವರಿಗಿಲ್ಲ ಆಹ್ವಾನ

ಐಶ್ವರ್ಯಾ ರೈ ಅವರು ಮಗಳಿಗೆ ವಿಶ್ ಮಾಡಿ ಹಂಚಿಕೊಂಡಿರುವ ಫೋಟೋಗಳು ವೈರಲ್ ಆಗಿವೆ. ಈ ಫೋಟೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಆರಾಧ್ಯಾ ಅವರು ಸಿಂಪಲ್ ಡ್ರೆಸ್​ನಲ್ಲಿ ಗಮನ ಸೆಳೆದಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Nov 21, 2024 | 8:45 AM

Share
ಐಶ್ವರ್ಯಾ ರೈ ಅವರ ಮಗಳು ಆರಾಧ್ಯಾ ಬಚ್ಚನ್ ಅವರು ಇತ್ತೀಚೆಗೆ ಬರ್ತ್​ಡೇ ಆಚರಿಸಿಕೊಂಡಿದ್ದಾರೆ. ಅವರಿಗೆ ಈಗ 13 ವರ್ಷ. ಹುಟ್ಟುಹಬ್ಬವನ್ನು ಐಶ್ವರ್ಯಾ ಅವರು ಅದ್ದೂರಿಯಾಗಿ ಆಚರಿಸಿಕೊಂಡರು. ಈ ಫೋಟೋ ವೈರಲ್ ಆಗಿದೆ.

ಐಶ್ವರ್ಯಾ ರೈ ಅವರ ಮಗಳು ಆರಾಧ್ಯಾ ಬಚ್ಚನ್ ಅವರು ಇತ್ತೀಚೆಗೆ ಬರ್ತ್​ಡೇ ಆಚರಿಸಿಕೊಂಡಿದ್ದಾರೆ. ಅವರಿಗೆ ಈಗ 13 ವರ್ಷ. ಹುಟ್ಟುಹಬ್ಬವನ್ನು ಐಶ್ವರ್ಯಾ ಅವರು ಅದ್ದೂರಿಯಾಗಿ ಆಚರಿಸಿಕೊಂಡರು. ಈ ಫೋಟೋ ವೈರಲ್ ಆಗಿದೆ.

1 / 5
ಐಶ್ವರ್ಯಾ ರೈ ಅವರು ಮಗಳಿಗೆ ವಿಶ್ ಮಾಡಿ ಹಂಚಿಕೊಂಡಿರುವ ಫೋಟೋಗಳು ವೈರಲ್ ಆಗಿವೆ. ಈ ಫೋಟೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಆರಾಧ್ಯಾ ಅವರು ಸಿಂಪಲ್ ಡ್ರೆಸ್​ನಲ್ಲಿ ಗಮನ ಸೆಳೆದಿದ್ದಾರೆ.

ಐಶ್ವರ್ಯಾ ರೈ ಅವರು ಮಗಳಿಗೆ ವಿಶ್ ಮಾಡಿ ಹಂಚಿಕೊಂಡಿರುವ ಫೋಟೋಗಳು ವೈರಲ್ ಆಗಿವೆ. ಈ ಫೋಟೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಆರಾಧ್ಯಾ ಅವರು ಸಿಂಪಲ್ ಡ್ರೆಸ್​ನಲ್ಲಿ ಗಮನ ಸೆಳೆದಿದ್ದಾರೆ.

2 / 5
ಐಶ್ವರ್ಯಾ ರೈ ತಂದೆ ಕೃಷ್ಣರಾಜ್ ರೈ ಅವರ ಫೋಟೋ ಎದುರು ಆರಾಧ್ಯಾ ನಮಸ್ಕರಿಸುತ್ತಿದ್ದಾರೆ. ಐಶ್ವರ್ಯಾ ರೈ ಕೂಡ ತಂದೆಯ ಆಶೀರ್ವಾದ ಪಡೆದಿದ್ದಾರೆ.

ಐಶ್ವರ್ಯಾ ರೈ ತಂದೆ ಕೃಷ್ಣರಾಜ್ ರೈ ಅವರ ಫೋಟೋ ಎದುರು ಆರಾಧ್ಯಾ ನಮಸ್ಕರಿಸುತ್ತಿದ್ದಾರೆ. ಐಶ್ವರ್ಯಾ ರೈ ಕೂಡ ತಂದೆಯ ಆಶೀರ್ವಾದ ಪಡೆದಿದ್ದಾರೆ.

3 / 5
ಈ ಬರ್ತ್​ಡೇ ಪಾರ್ಟಿಲಿ ಕೆಲವೇ ಕೆಲವರು ಭಾಗಿ ಆಗಿದ್ದರು. ಐಶ್ವರ್ಯಾ, ಆರಾಧ್ಯಾ ಹಾಗೂ ಐಶ್ವರ್ಯಾ ತಾಯಿ ಇರುವ ಫೋಟೋ ಇದೆಉ. ಎಲ್ಲಿಯೂ ಬಚ್ಚನ್ ಕುಟುಂಬದವರು ಇಲ್ಲ.

ಈ ಬರ್ತ್​ಡೇ ಪಾರ್ಟಿಲಿ ಕೆಲವೇ ಕೆಲವರು ಭಾಗಿ ಆಗಿದ್ದರು. ಐಶ್ವರ್ಯಾ, ಆರಾಧ್ಯಾ ಹಾಗೂ ಐಶ್ವರ್ಯಾ ತಾಯಿ ಇರುವ ಫೋಟೋ ಇದೆಉ. ಎಲ್ಲಿಯೂ ಬಚ್ಚನ್ ಕುಟುಂಬದವರು ಇಲ್ಲ.

4 / 5
ಅಭಿಷೇಕ್ ಬಚ್ಚನ್ ಆಗಲೀ ಅಮಿತಾಭ್ ಆಗಲಿ ಫೋಟೋದಲ್ಲಿ ಇಲ್ಲ. ಮಗಳಿಗೆ ಅಭಿಷೇಕ್ ಕಡೆಯಿಂದ ಯಾವುದೇ ವಿಶ್ ಬಂದಿಲ್ಲ. ಸದ್ಯ ಇದು ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಇವರು ಬೇರೆ ಆಗಿರೋದು ಖಚಿತ ಎನ್ನಲಾಗುತ್ತಿದೆ.

ಅಭಿಷೇಕ್ ಬಚ್ಚನ್ ಆಗಲೀ ಅಮಿತಾಭ್ ಆಗಲಿ ಫೋಟೋದಲ್ಲಿ ಇಲ್ಲ. ಮಗಳಿಗೆ ಅಭಿಷೇಕ್ ಕಡೆಯಿಂದ ಯಾವುದೇ ವಿಶ್ ಬಂದಿಲ್ಲ. ಸದ್ಯ ಇದು ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಇವರು ಬೇರೆ ಆಗಿರೋದು ಖಚಿತ ಎನ್ನಲಾಗುತ್ತಿದೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ