AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮ್ಮನ ಅಂದವನ್ನೂ ಮೀರಿಸುತ್ತಿದ್ದಾರೆ ಆರಾಧ್ಯಾ ಬಚ್ಚನ್; ಎಷ್ಟು ಕ್ಯೂಟ್ ನೋಡಿ

ಆರಾಧ್ಯಾ ತಾಯಿಯ ಸೌಂದರ್ಯವನ್ನೂ ಮೀರಿಸುತ್ತಿದ್ದಾರೆ. ಅವರು ಮುಂದೆ ಚಿತ್ರರಂಗಕ್ಕೆ ಕಾಲಿಡಬಹುದು ಎಂದು ಅನೇಕರು ಮಾತನಾಡಿಕೊಂಡಿದ್ದಾರೆ. ಸೆಲೆಬ್ರಿಟಿ ಮಗಳಾಗಿರುವುದರಿಂದ ಸುಲಭದಲ್ಲಿ ಅವರಿಗೆ ಅವಕಾಶ ಸಿಗಲಿದೆ.

ರಾಜೇಶ್ ದುಗ್ಗುಮನೆ
|

Updated on: Jul 13, 2024 | 9:50 AM

Share
ಸೆಲೆಬ್ರಿಟಿಗಳ ಮಕ್ಕಳ ಬಗ್ಗೆ ಆಗಾಗ ಚರ್ಚೆ ಆಗುತ್ತಲೇ ಇರುತ್ತದೆ. ದೊಡ್ಡ ಸೆಲೆಬ್ರಿಟಿಗಳ ಮಕ್ಕಳು ಎಲ್ಲೇ ಹೋದರೂ ಪಾಪರಾಜಿಗಳು ಮುತ್ತಿಕೊಳ್ಳುತ್ತಾರೆ. ಈಗ ಐಶ್ವರ್ಯಾ ರೈ ಬಚ್ಚನ್ ಮಗಳು ಆರಾಧ್ಯಾ ಕೂಡ ಚರ್ಚೆ ಆಗುತ್ತಿದ್ದಾರೆ.

ಸೆಲೆಬ್ರಿಟಿಗಳ ಮಕ್ಕಳ ಬಗ್ಗೆ ಆಗಾಗ ಚರ್ಚೆ ಆಗುತ್ತಲೇ ಇರುತ್ತದೆ. ದೊಡ್ಡ ಸೆಲೆಬ್ರಿಟಿಗಳ ಮಕ್ಕಳು ಎಲ್ಲೇ ಹೋದರೂ ಪಾಪರಾಜಿಗಳು ಮುತ್ತಿಕೊಳ್ಳುತ್ತಾರೆ. ಈಗ ಐಶ್ವರ್ಯಾ ರೈ ಬಚ್ಚನ್ ಮಗಳು ಆರಾಧ್ಯಾ ಕೂಡ ಚರ್ಚೆ ಆಗುತ್ತಿದ್ದಾರೆ.

1 / 5
ಆರಾಧ್ಯಾಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಅವರು ಆಗಾಗ ಅಮ್ಮನ ಜೊತೆ ಕಾಣಿಸಿಕೊಂಡು ಗಮನ ಸೆಳೆಯುತ್ತಾರೆ. ಅವರು ಮೊದಲಿಗಿಂತ ಸಖತ್ ಕ್ಯೂಟ್ ಆಗಿದ್ದಾರೆ. ಈ ಕಾರಣಕ್ಕೆ ಎಲ್ಲರ ಗಮನ ಅವರ ಮೇಲೆ ಹೋಗುತ್ತಿದೆ.

ಆರಾಧ್ಯಾಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಅವರು ಆಗಾಗ ಅಮ್ಮನ ಜೊತೆ ಕಾಣಿಸಿಕೊಂಡು ಗಮನ ಸೆಳೆಯುತ್ತಾರೆ. ಅವರು ಮೊದಲಿಗಿಂತ ಸಖತ್ ಕ್ಯೂಟ್ ಆಗಿದ್ದಾರೆ. ಈ ಕಾರಣಕ್ಕೆ ಎಲ್ಲರ ಗಮನ ಅವರ ಮೇಲೆ ಹೋಗುತ್ತಿದೆ.

2 / 5
ಜುಲೈ 12ರಂದು ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚಂಟ್ ವಿವಾಹ ನಡೆದಿದೆ. ಈ ಮದುವೆ ಕಾರ್ಯಕ್ರಮಕ್ಕೆ ಆರಾಧ್ಯಾ ಅವರು ತಾಯಿ ಜೊತೆ ಆಗಮಿಸಿದ್ದಾರೆ.

ಜುಲೈ 12ರಂದು ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚಂಟ್ ವಿವಾಹ ನಡೆದಿದೆ. ಈ ಮದುವೆ ಕಾರ್ಯಕ್ರಮಕ್ಕೆ ಆರಾಧ್ಯಾ ಅವರು ತಾಯಿ ಜೊತೆ ಆಗಮಿಸಿದ್ದಾರೆ.

3 / 5
ಆರಾಧ್ಯಾ ತಾಯಿಯ ಸೌಂದರ್ಯವನ್ನೂ ಮೀರಿಸುತ್ತಿದ್ದಾರೆ. ಅವರು ಮುಂದೆ ಚಿತ್ರರಂಗಕ್ಕೆ ಕಾಲಿಡಬಹುದು ಎಂದು ಅನೇಕರು ಮಾತನಾಡಿಕೊಂಡಿದ್ದಾರೆ. ಸೆಲೆಬ್ರಿಟಿ ಮಗಳಾಗಿರುವುದರಿಂದ ಸುಲಭದಲ್ಲಿ ಅವರಿಗೆ ಅವಕಾಶ ಸಿಗಲಿದೆ.

ಆರಾಧ್ಯಾ ತಾಯಿಯ ಸೌಂದರ್ಯವನ್ನೂ ಮೀರಿಸುತ್ತಿದ್ದಾರೆ. ಅವರು ಮುಂದೆ ಚಿತ್ರರಂಗಕ್ಕೆ ಕಾಲಿಡಬಹುದು ಎಂದು ಅನೇಕರು ಮಾತನಾಡಿಕೊಂಡಿದ್ದಾರೆ. ಸೆಲೆಬ್ರಿಟಿ ಮಗಳಾಗಿರುವುದರಿಂದ ಸುಲಭದಲ್ಲಿ ಅವರಿಗೆ ಅವಕಾಶ ಸಿಗಲಿದೆ.

4 / 5
ಅನಂತ್ ಅಂಬಾನಿ ಮದುವೆಗೆ ಐಶ್ವರ್ಯಾ ಅವರು ಬಚ್ಚನ್ ಕುಟುಂಬದ ಜೊತೆ ಬಂದಿಲ್ಲ. ಮಗಳ ಜೊತೆ ಅವರು ಪ್ರತ್ಯೇಕವಾಗಿ ಬಂದಿರೋದು ಸಾಕಷ್ಟು ಚರ್ಚೆ ಹುಟ್ಟುಹಾಕಿದೆ.

ಅನಂತ್ ಅಂಬಾನಿ ಮದುವೆಗೆ ಐಶ್ವರ್ಯಾ ಅವರು ಬಚ್ಚನ್ ಕುಟುಂಬದ ಜೊತೆ ಬಂದಿಲ್ಲ. ಮಗಳ ಜೊತೆ ಅವರು ಪ್ರತ್ಯೇಕವಾಗಿ ಬಂದಿರೋದು ಸಾಕಷ್ಟು ಚರ್ಚೆ ಹುಟ್ಟುಹಾಕಿದೆ.

5 / 5
Follow Us
ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ, SSLC ಫಲಿತಾಂಶ ಏರಿಕೆ ಆಗಿದ್ಹೇಗೆ? ವಿಶ್ವನಾಥ್
ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ, SSLC ಫಲಿತಾಂಶ ಏರಿಕೆ ಆಗಿದ್ಹೇಗೆ? ವಿಶ್ವನಾಥ್
ಉಕ್ರೇನ್ ಮೇಲೆ ಮತ್ತೆ ರಷ್ಯಾದಿಂದ ಡ್ರೋನ್ ದಾಳಿ; ನಾಲ್ವರು ಸಾವು
ಉಕ್ರೇನ್ ಮೇಲೆ ಮತ್ತೆ ರಷ್ಯಾದಿಂದ ಡ್ರೋನ್ ದಾಳಿ; ನಾಲ್ವರು ಸಾವು
3 ತಿಂಗಳ ಕಂದನನ್ನ ತನ್ನದೇ ಮಗು ಎಂಬಂತೆ ಅಪ್ಪಿಕೊಂಡು ಮುದ್ದಾಡಿದ ಮಂಗ
3 ತಿಂಗಳ ಕಂದನನ್ನ ತನ್ನದೇ ಮಗು ಎಂಬಂತೆ ಅಪ್ಪಿಕೊಂಡು ಮುದ್ದಾಡಿದ ಮಂಗ
ಪಂದ್ಯ ಶ್ರೇಷ್ಠ ಕಿಂಗ್ ಕೊಹ್ಲಿಗೆ ಟಿವಿ, ಮೊಬೈಲ್ ಗಿಫ್ಟ್
ಪಂದ್ಯ ಶ್ರೇಷ್ಠ ಕಿಂಗ್ ಕೊಹ್ಲಿಗೆ ಟಿವಿ, ಮೊಬೈಲ್ ಗಿಫ್ಟ್
ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಎಸೆದರು: ವಿದ್ಯಾರ್ಥಿ ಗಂಭೀರ ಆರೋಪ
ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಎಸೆದರು: ವಿದ್ಯಾರ್ಥಿ ಗಂಭೀರ ಆರೋಪ
ತೆಲಂಗಾಣದಲ್ಲಿ ತಂದೆ ಮಗಳ ರಾಜಕೀಯ ಜಿದ್ದು: ಹೊಸ ಪಕ್ಷ ಘೋಷಿಸಿದ ಕವಿತಾ!
ತೆಲಂಗಾಣದಲ್ಲಿ ತಂದೆ ಮಗಳ ರಾಜಕೀಯ ಜಿದ್ದು: ಹೊಸ ಪಕ್ಷ ಘೋಷಿಸಿದ ಕವಿತಾ!
ಕಲಬುರಗಿ ಜಿಲ್ಲೆ ಡಿಸಿ ಕಚೇರಿಯಲ್ಲೇ ಇಲ್ಲ ಕುಡಿಯುವ ನೀರು
ಕಲಬುರಗಿ ಜಿಲ್ಲೆ ಡಿಸಿ ಕಚೇರಿಯಲ್ಲೇ ಇಲ್ಲ ಕುಡಿಯುವ ನೀರು
ವಿನಯ್ ಕುಲಕರ್ಣಿ ಬೆಂಬಲಕ್ಕೆ ನಿಂತ ಅಭಿಮಾನಿಗಳು!
ವಿನಯ್ ಕುಲಕರ್ಣಿ ಬೆಂಬಲಕ್ಕೆ ನಿಂತ ಅಭಿಮಾನಿಗಳು!
ರಣವೀರ್ ಸಿಂಗ್ ದೈವಕ್ಕೆ ಅವಮಾನ ಮಾಡಿದ ಪ್ರಕರಣ ಇತ್ಯರ್ಥ; ಷರತ್ತುಗಳೇನು?
ರಣವೀರ್ ಸಿಂಗ್ ದೈವಕ್ಕೆ ಅವಮಾನ ಮಾಡಿದ ಪ್ರಕರಣ ಇತ್ಯರ್ಥ; ಷರತ್ತುಗಳೇನು?
ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಹಾಕಿದ್ರು: ಅಳಲು ತೋಡಿಕೊಂಡ ವಿದ್ಯಾರ್ಥಿ
ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಹಾಕಿದ್ರು: ಅಳಲು ತೋಡಿಕೊಂಡ ವಿದ್ಯಾರ್ಥಿ