ಅಪಘಾತದಲ್ಲಿ ಅರಸ್ ಕುಟುಂಬ ದುರಂತ ಅಂತ್ಯ: ಭೀಕರ ಅಪಘಾತದ ಫೋಟೋಸ್ ಇಲ್ಲಿವೆ
ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ನಲ್ಲಿ KSRTC ಐರಾವತ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಕಾರಿನಲ್ಲಿದ್ದ ನಾಲ್ವರು ಅಸುನೀಗಿದ್ದಾರೆ. ಅಂತ್ಯಕ್ರಿಗೆಂದು ಬೆಂಗಳೂರಿನಿಂದ ಪಿರಿಯಾಪಟ್ಟಣ ತಾಲೂಕಿನ ಸಿಗೂರು ಗ್ರಾಮಕ್ಕೆ ಹೋಗುತ್ತಿದ್ದರು. ಆದ್ರೆ, ಮಾರ್ಗ ಮಧ್ಯದಲ್ಲೇ ಅರಸು ಕುಟುಂಬ ದುರಂತ ಅಂತ್ಯಕಂಡಿದೆ. ಹಾಗಾದ್ರೆ. ಈ ಭೀಕರ ಅಪಘಾತಕ್ಕೆ ಕಾರಣವೇನು? ಅಪಘಾತದ ಭೀಕರತೆ ಹೇಗಿತ್ತು ಎನ್ನುವುದನ್ನು ನೋಡಿ.

1 / 7

2 / 7

3 / 7

4 / 7

5 / 7

6 / 7

7 / 7
Published On - 3:10 pm, Thu, 3 April 25
Follow Us




