Meera Jasmine: ‘ಅರಸು’ ಚಿತ್ರದ ನಟಿ ಮೀರಾ ಜಾಸ್ಮಿನ್​ ಗ್ಲಾಮರಸ್​ ಫೋಟೋ ಕಂಡು ಅಭಿಮಾನಿಗಳಿಗೆ ಅಚ್ಚರಿ

Meera Jasmine Photos: ಇತ್ತೀಚಿನ ವರ್ಷಗಳಲ್ಲಿ ಮೀರಾ ಜಾಸ್ಮಿನ್​ ಅವರ ಸಿನಿಮಾಗಳ ಸಂಖ್ಯೆ ಕಡಿಮೆ ಆಗಿದೆ. ಅವರು ಹೆಚ್ಚು ಹೆಚ್ಚು ಚಿತ್ರಗಳಲ್ಲಿ ಕಾಣಿಸಿಕೊಳ್ಳಲಿ ಎಂದು ಫ್ಯಾನ್ಸ್​ ಹಂಬಲ ವ್ಯಕ್ತಪಡಿಸಿದ್ದಾರೆ.

| Updated By: ಮದನ್​ ಕುಮಾರ್​

Updated on: Jul 18, 2022 | 7:15 AM

ಬಹುಭಾಷೆಯಲ್ಲಿ ನಟಿಸಿ ಫೇಮಸ್​ ಆದವರು ನಟಿ ಮೀರಾ ಜಾಸ್ಮಿನ್​. ಹಲವು ಚಿತ್ರಗಳಲ್ಲಿ ಅಭಿನಯಿಸಿದ ಅನುಭವ ಅವರಿಗೆ ಇದೆ. ಕನ್ನಡ, ಮಲಯಾಳಂ, ತಮಿಳು, ತೆಲುಗು ಪ್ರೇಕ್ಷಕರಿಗೆ ಅವರ ಹೆಸರು ಚಿರಪರಿಚಿತ.

Arasu movie actress Meera Jasmine shares glamorous photos

1 / 5
ಕನ್ನಡದ ‘ಅರಸು’ ಸಿನಿಮಾದಲ್ಲಿ ಪುನೀತ್​ ರಾಜ್​ಕುಮಾರ್​ ಜೊತೆ ಮೀರಾ ಜಾಸ್ಮಿನ್​ ನಟಿಸಿದ್ದರು. ಆ ಚಿತ್ರದಿಂದ ಅವರ ಖ್ಯಾತಿ ಹೆಚ್ಚಿತ್ತು. ಈಗ ಅವರು ಸೋಶಿಯಲ್​ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟೀವ್​ ಆಗಿದ್ದಾರೆ.

Arasu movie actress Meera Jasmine shares glamorous photos

2 / 5
ಇತ್ತೀಚಿನ ವರ್ಷಗಳಲ್ಲಿ ಮೀರಾ ಜಾಸ್ಮಿನ್​ ಅವರು ಹೆಚ್ಚು ಸಿನಿಮಾಗಳನ್ನು ಮಾಡುತ್ತಿಲ್ಲ. ಅವಕಾಶ ಕಡಿಮೆ ಆಯಿತೋ ಅಥವಾ ಅವರೇ ಚ್ಯೂಸಿ ಆಗಿದ್ದಾರೋ ಗೊತ್ತಿಲ್ಲ. ಒಟ್ಟಿನಲ್ಲಿ ಅವರನ್ನು ಅಭಿಮಾನಿಗಳು ಮಿಸ್​ ಮಾಡಿಕೊಳ್ಳುತ್ತಿ​ದ್ದಾರೆ.

ಇತ್ತೀಚಿನ ವರ್ಷಗಳಲ್ಲಿ ಮೀರಾ ಜಾಸ್ಮಿನ್​ ಅವರು ಹೆಚ್ಚು ಸಿನಿಮಾಗಳನ್ನು ಮಾಡುತ್ತಿಲ್ಲ. ಅವಕಾಶ ಕಡಿಮೆ ಆಯಿತೋ ಅಥವಾ ಅವರೇ ಚ್ಯೂಸಿ ಆಗಿದ್ದಾರೋ ಗೊತ್ತಿಲ್ಲ. ಒಟ್ಟಿನಲ್ಲಿ ಅವರನ್ನು ಅಭಿಮಾನಿಗಳು ಮಿಸ್​ ಮಾಡಿಕೊಳ್ಳುತ್ತಿ​ದ್ದಾರೆ.

3 / 5
ಬಗೆಬಗೆಯ ಫೋಟೋಗಳ ಮೂಲಕ ಮೀರಾ ಜಾಸ್ಮಿನ್​ ಅವರು ಗಮನ ಸೆಳೆಯುತ್ತಿದ್ದಾರೆ. ಈ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿವೆ. ಜನರು ನಾನಾ ರೀತಿಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಬಗೆಬಗೆಯ ಫೋಟೋಗಳ ಮೂಲಕ ಮೀರಾ ಜಾಸ್ಮಿನ್​ ಅವರು ಗಮನ ಸೆಳೆಯುತ್ತಿದ್ದಾರೆ. ಈ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿವೆ. ಜನರು ನಾನಾ ರೀತಿಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

4 / 5
ಮೀರಾ ಜಾಸ್ಮಿನ್​ ಅವರು ಗ್ಲಾಮರಸ್​ ಆಗಿ ಪೋಸ್​ ನೀಡಿದ್ದನ್ನು ಕಂಡು ಪ್ಯಾನ್ಸ್​ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಮತ್ತೆ ಅವರು ಸಿನಿಮಾಗಳಲ್ಲಿ ಸಕ್ರಿಯವಾಗಲಿ, ಹೆಚ್ಚು ಹೆಚ್ಚು ಚಿತ್ರಗಳಲ್ಲಿ ನಟಿಸಲಿ ಎಂದು ಅಭಿಮಾನಿಗಳು ಹಂಬಲ ವ್ಯಕ್ತಪಡಿಸುತ್ತಿದ್ದಾರೆ.

ಮೀರಾ ಜಾಸ್ಮಿನ್​ ಅವರು ಗ್ಲಾಮರಸ್​ ಆಗಿ ಪೋಸ್​ ನೀಡಿದ್ದನ್ನು ಕಂಡು ಪ್ಯಾನ್ಸ್​ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಮತ್ತೆ ಅವರು ಸಿನಿಮಾಗಳಲ್ಲಿ ಸಕ್ರಿಯವಾಗಲಿ, ಹೆಚ್ಚು ಹೆಚ್ಚು ಚಿತ್ರಗಳಲ್ಲಿ ನಟಿಸಲಿ ಎಂದು ಅಭಿಮಾನಿಗಳು ಹಂಬಲ ವ್ಯಕ್ತಪಡಿಸುತ್ತಿದ್ದಾರೆ.

5 / 5
Follow us
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ