AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Divya Uruduga: ದಿವ್ಯಾ ಉರುಡುಗ ಸಲುವಾಗಿ ಅಭಿಮಾನಿಗಳ ಬಳಿ ವಿಶೇಷ ಮನವಿ ಮಾಡಿದ ಅರವಿಂದ್ ಕೆಪಿ

ದಿವ್ಯಾ ಉರುಡುಗ ಈ ಬಾರಿ ಕಪ್​ ಗೆಲ್ಲಬೇಕು ಎಂಬುದು ಅವರ ಅಭಿಮಾನಿಗಳ ಕೋರಿಕೆ. ಈ ಕನಸು ನನಸಾಗಬೇಕು ಎಂಬ ಕಾರಣಕ್ಕೆ ದಿವ್ಯಾಗೆ ವೋಟ್ ಮಾಡುವಂತೆ ಅವರ ಅಭಿಮಾನಿ ಸಂಘಟನೆಗಳು ಕೋರಿಕೊಳ್ಳುತ್ತಿವೆ. ಇದಕ್ಕೆ ಅರವಿಂದ್ ಕೆಪಿ ಕೂಡ ಸಾಥ್ ನೀಡಿದ್ದಾರೆ.

TV9 Web
| Edited By: |

Updated on: Dec 29, 2022 | 6:30 AM

Share
ದಿವ್ಯಾ ಉರುಡುಗ ಅವರು ಬಿಗ್ ಬಾಸ್ ಫಿನಾಲೆಯಲ್ಲಿದ್ದಾರೆ. ಟಾಪ್​ ಐದರಲ್ಲಿ ದಿವ್ಯಾ ಹೆಸರು ಇರುವುದು ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ. ಕಳೆದ ಸೀಸನ್​​ನಲ್ಲಿ ಎರಡನೇ ರನ್ನರ್ ಅಪ್​ ಆಗಿ ದಿವ್ಯಾ ಹೊರಹೊಮ್ಮಿದ್ದರು.

ದಿವ್ಯಾ ಉರುಡುಗ ಅವರು ಬಿಗ್ ಬಾಸ್ ಫಿನಾಲೆಯಲ್ಲಿದ್ದಾರೆ. ಟಾಪ್​ ಐದರಲ್ಲಿ ದಿವ್ಯಾ ಹೆಸರು ಇರುವುದು ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ. ಕಳೆದ ಸೀಸನ್​​ನಲ್ಲಿ ಎರಡನೇ ರನ್ನರ್ ಅಪ್​ ಆಗಿ ದಿವ್ಯಾ ಹೊರಹೊಮ್ಮಿದ್ದರು.

1 / 5
ದಿವ್ಯಾ ಉರುಡುಗ ಈ ಬಾರಿ ಕಪ್​ ಗೆಲ್ಲಬೇಕು ಎಂಬುದು ಅವರ ಅಭಿಮಾನಿಗಳ ಕೋರಿಕೆ. ಈ ಕನಸು ನನಸಾಗಬೇಕು ಎಂಬ ಕಾರಣಕ್ಕೆ ದಿವ್ಯಾಗೆ ವೋಟ್ ಮಾಡುವಂತೆ ಅವರ ಅಭಿಮಾನಿ ಸಂಘಟನೆಗಳು ಕೋರಿಕೊಳ್ಳುತ್ತಿವೆ. ಇದಕ್ಕೆ ಅರವಿಂದ್ ಕೆಪಿ ಕೂಡ ಸಾಥ್ ನೀಡಿದ್ದಾರೆ.

ದಿವ್ಯಾ ಉರುಡುಗ ಈ ಬಾರಿ ಕಪ್​ ಗೆಲ್ಲಬೇಕು ಎಂಬುದು ಅವರ ಅಭಿಮಾನಿಗಳ ಕೋರಿಕೆ. ಈ ಕನಸು ನನಸಾಗಬೇಕು ಎಂಬ ಕಾರಣಕ್ಕೆ ದಿವ್ಯಾಗೆ ವೋಟ್ ಮಾಡುವಂತೆ ಅವರ ಅಭಿಮಾನಿ ಸಂಘಟನೆಗಳು ಕೋರಿಕೊಳ್ಳುತ್ತಿವೆ. ಇದಕ್ಕೆ ಅರವಿಂದ್ ಕೆಪಿ ಕೂಡ ಸಾಥ್ ನೀಡಿದ್ದಾರೆ.

2 / 5
ಅರವಿಂದ್ ಕೆಪಿ ಹಾಗೂ ದಿವ್ಯಾ ಉರುಡುಗ ಅವರು ಮೊದಲ ಬಾರಿ ಭೇಟಿ ಆಗಿದ್ದು ಬಿಗ್ ಬಾಸ್ ವೇದಿಕೆ ಮೇಲೆ. ಸೀಸನ್ 8ರಲ್ಲಿ ಇವರು ಸ್ಪರ್ಧಿ ಆಗಿದ್ದರು. ಈ ಬಾರಿ ದಿವ್ಯಾ ಬಿಗ್ ಬಾಸ್​ಗೆ ಮತ್ತೆ ಬಂದಿದ್ದಾರೆ. ಈ ಬಾರಿ ಅರವಿಂದ್ ಕೆಪಿ ಅವರ ಜತೆಗೆ ಇಲ್ಲ.

ಅರವಿಂದ್ ಕೆಪಿ ಹಾಗೂ ದಿವ್ಯಾ ಉರುಡುಗ ಅವರು ಮೊದಲ ಬಾರಿ ಭೇಟಿ ಆಗಿದ್ದು ಬಿಗ್ ಬಾಸ್ ವೇದಿಕೆ ಮೇಲೆ. ಸೀಸನ್ 8ರಲ್ಲಿ ಇವರು ಸ್ಪರ್ಧಿ ಆಗಿದ್ದರು. ಈ ಬಾರಿ ದಿವ್ಯಾ ಬಿಗ್ ಬಾಸ್​ಗೆ ಮತ್ತೆ ಬಂದಿದ್ದಾರೆ. ಈ ಬಾರಿ ಅರವಿಂದ್ ಕೆಪಿ ಅವರ ಜತೆಗೆ ಇಲ್ಲ.

3 / 5
ಫಿನಾಲೆ ಸಮೀಪಿಸಿರುವುದರಿಂದ ಅರವಿಂದ್ ಕೆ.ಪಿ. ಅವರು ದಿವ್ಯಾಗೆ ವೋಟ್ ಮಾಡುವಂತೆ ಮನವಿ ಮಾಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಕುರಿತು ವಿಡಿಯೋ ಹಂಚಿಕೊಂಡಿದ್ದಾರೆ.

ಫಿನಾಲೆ ಸಮೀಪಿಸಿರುವುದರಿಂದ ಅರವಿಂದ್ ಕೆ.ಪಿ. ಅವರು ದಿವ್ಯಾಗೆ ವೋಟ್ ಮಾಡುವಂತೆ ಮನವಿ ಮಾಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಕುರಿತು ವಿಡಿಯೋ ಹಂಚಿಕೊಂಡಿದ್ದಾರೆ.

4 / 5
ಅರವಿಂದ್ ಅವರು ಡಿಸೆಂಬರ್ 28ರ ಎಪಿಸೋಡ್​ನಲ್ಲಿ ಮನೆ ಒಳಗೆ ಬಂದಿದ್ದರು. ಈ ಮೂಲಕ ದಿವ್ಯಾಗೆ ಸರ್​ಪ್ರೈಸ್ ನೀಡಿದ್ದರು.  

ಅರವಿಂದ್ ಅವರು ಡಿಸೆಂಬರ್ 28ರ ಎಪಿಸೋಡ್​ನಲ್ಲಿ ಮನೆ ಒಳಗೆ ಬಂದಿದ್ದರು. ಈ ಮೂಲಕ ದಿವ್ಯಾಗೆ ಸರ್​ಪ್ರೈಸ್ ನೀಡಿದ್ದರು.  

5 / 5
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು