ದಿವ್ಯಾ-ಅರವಿಂದ್ ಜತೆ ವೈಷ್ಣವಿ ಗೌಡ, ರಘು ಮೋಜು-ಮಸ್ತಿ ; ಫೋಟೋ ವೈರಲ್
Divya Uruduga: ದಿವ್ಯಾ ಉರುಡುಗ, ಅರವಿಂದ್ ಕೆಪಿ, ರಘು ಗೌಡ ಹಾಗೂ ವೈಷ್ಣವಿ ಗೌಡ ಒಟ್ಟಾಗಿ ಸಮಯ ಕಳೆದಿದ್ದಾರೆ. ಈ ಫೋಟೋಗಳನ್ನು ದಿವ್ಯಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
Updated on:Jan 13, 2023 | 10:52 AM

ನಟಿ ದಿವ್ಯಾ ಉರುಡುಗ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 9’ರಲ್ಲಿ 99 ದಿನ ಇದ್ದು ಬಂದಿದ್ದಾರೆ. ಈಗ ಅವರು ಫ್ರೆಂಡ್ಸ್ ಜತೆ ಮೋಜು ಮಸ್ತಿ ಮಾಡಿದ್ದಾರೆ.

ದಿವ್ಯಾ ಉರುಡುಗ, ಅರವಿಂದ್ ಕೆಪಿ, ರಘು ಗೌಡ ಹಾಗೂ ವೈಷ್ಣವಿ ಗೌಡ ಒಟ್ಟಾಗಿ ಸಮಯ ಕಳೆದಿದ್ದಾರೆ. ಈ ಫೋಟೋಗಳನ್ನು ದಿವ್ಯಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಈ ನಾಲ್ಕು ಮಂದಿ ‘ಬಿಗ್ ಬಾಸ್ ಕನ್ನಡ ಸೀಸನ್ 8’ರಲ್ಲಿ ಒಟ್ಟಾಗಿ ಸ್ಪರ್ಧಿಸಿದ್ದರು. ದಿವ್ಯಾ ಹಾಗೂ ಅರವಿಂದ್ ಮಧ್ಯೆ ಪ್ರೀತಿ ಮೂಡಿದೆ. ರಘು ಹಾಗೂ ವೈಷ್ಣವಿ ಮಧ್ಯೆ ಉತ್ತಮ ಫ್ರೆಂಡ್ಶಿಪ್ ಇದೆ.

ಬಿಡುವು ಮಾಡಿಕೊಂಡು ಈ ನಾಲ್ಕು ಮಂದಿ ಒಂದೆಡೆ ಸೇರಿದ್ದಾರೆ. ಸಾಕಷ್ಟು ಹರಟೆ ಹೊಡೆದಿದ್ದಾರೆ.

ಅರವಿಂದ್ ಕೆಪಿ ಹಾಗೂ ದಿವ್ಯಾ ಉರುಡುಗ ಒಟ್ಟಾಗಿ ಸಿನಿಮಾ ಮಾಡುತ್ತಿದ್ದಾರೆ. ಇದಕ್ಕೆ ‘ಅರ್ದಂ ಬರ್ಧ ಪ್ರೇಮ ಕಥೆ’ ಎಂದು ಹೆಸರು ಇಡಲಾಗಿದೆ.
Published On - 7:43 am, Fri, 13 January 23
Related Photo Gallery

ದಾವಣಗೆರೆ: ಬರಡು ಭೂಮಿಯಲ್ಲೂ ಸೇಬು ಬೆಳೆದು ಯಶಸ್ವಿಯಾದ ರೈತ

ಬಾಯಿಯ ದುರ್ವಾಸೆಯನ್ನು ಹೋಗಲಾಗಡಿಲು ಈ ಸಿಂಪಲ್ ಟಿಪ್ಸ್ ಪಾಲಿಸಿ

ಯಾವುದೇ ಕಾರಣಕ್ಕೂ ಈ ಹಣ್ಣುಗಳನ್ನು ಫ್ರಿಡ್ಜ್ನಲ್ಲಿಡುವ ತಪ್ಪು ಮಾಡಬೇಡಿ

30 ಪಂದ್ಯ ಪೂರ್ಣ: ಪ್ಲೇಆಫ್ಗೇರಲು ಯಾವ ತಂಡ ಎಷ್ಟು ಪಂದ್ಯ ಗೆಲ್ಲಬೇಕು?

PSL 2025: ಸ್ಫೋಟಕ ಸೆಂಚುರಿ... ವಿಶ್ವ ದಾಖಲೆ ಬರೆದ ಪಾಕಿಸ್ತಾನ್ ಬ್ಯಾಟರ್

‘45’ ಚಿತ್ರದ ಪ್ರಚಾರಕ್ಕಾಗಿ ಮುಂಬೈಗೆ ಹಾರಿದ ಶಿವಣ್ಣ, ಉಪೇಂದ್ರ, ಜನ್ಯ

ಬೇಸಿಗೆಯಲ್ಲಿ ತಪ್ಪದೆ ಬಿಲ್ವಪತ್ರೆ ಸೇವನೆ ಮಾಡಿ

IPL 2025: ಐಪಿಎಲ್ಗೆ ಮತ್ತೋರ್ವ ಕನ್ನಡಿಗ ಎಂಟ್ರಿ

ವೈಷ್ಣವಿಗೆ ಬಂದಿತ್ತು 300 ಮದುವೆ ಆಫರ್; ಪ್ರೀತಿ ಮೂಡಿದ್ದು ಹೇಗೆ?

1.3 ಕೋಟಿ ರೂ. ಬೆಲೆಯ ಐಷಾರಾಮಿ ಕಾರು ಖರೀದಿಸಿದ ರಿಷಬ್ ಶೆಟ್ಟಿ; ಫೋಟೋ ನೋಡಿ
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ

ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ

28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ

ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್

ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ

ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್ವೆಲ್ ಕೊರೆಸಿದ ದಂಪತಿ

ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ

ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?

ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ

ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
