AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿವ್ಯಾ-ಅರವಿಂದ್ ಜತೆ ವೈಷ್ಣವಿ ಗೌಡ, ರಘು ಮೋಜು-ಮಸ್ತಿ ; ಫೋಟೋ ವೈರಲ್

Divya Uruduga: ದಿವ್ಯಾ ಉರುಡುಗ, ಅರವಿಂದ್ ಕೆಪಿ, ರಘು ಗೌಡ ಹಾಗೂ ವೈಷ್ಣವಿ ಗೌಡ ಒಟ್ಟಾಗಿ ಸಮಯ ಕಳೆದಿದ್ದಾರೆ. ಈ ಫೋಟೋಗಳನ್ನು ದಿವ್ಯಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

TV9 Web
| Edited By: |

Updated on:Jan 13, 2023 | 10:52 AM

Share
ನಟಿ ದಿವ್ಯಾ ಉರುಡುಗ ಅವರು ‘ಬಿಗ್ ಬಾಸ್ ಕನ್ನಡ ಸೀಸನ್​ 9’ರಲ್ಲಿ 99 ದಿನ ಇದ್ದು ಬಂದಿದ್ದಾರೆ. ಈಗ ಅವರು ಫ್ರೆಂಡ್ಸ್​ ಜತೆ ಮೋಜು ಮಸ್ತಿ ಮಾಡಿದ್ದಾರೆ.

ನಟಿ ದಿವ್ಯಾ ಉರುಡುಗ ಅವರು ‘ಬಿಗ್ ಬಾಸ್ ಕನ್ನಡ ಸೀಸನ್​ 9’ರಲ್ಲಿ 99 ದಿನ ಇದ್ದು ಬಂದಿದ್ದಾರೆ. ಈಗ ಅವರು ಫ್ರೆಂಡ್ಸ್​ ಜತೆ ಮೋಜು ಮಸ್ತಿ ಮಾಡಿದ್ದಾರೆ.

1 / 5
ದಿವ್ಯಾ ಉರುಡುಗ, ಅರವಿಂದ್ ಕೆಪಿ, ರಘು ಗೌಡ ಹಾಗೂ ವೈಷ್ಣವಿ ಗೌಡ ಒಟ್ಟಾಗಿ ಸಮಯ ಕಳೆದಿದ್ದಾರೆ. ಈ ಫೋಟೋಗಳನ್ನು ದಿವ್ಯಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ದಿವ್ಯಾ ಉರುಡುಗ, ಅರವಿಂದ್ ಕೆಪಿ, ರಘು ಗೌಡ ಹಾಗೂ ವೈಷ್ಣವಿ ಗೌಡ ಒಟ್ಟಾಗಿ ಸಮಯ ಕಳೆದಿದ್ದಾರೆ. ಈ ಫೋಟೋಗಳನ್ನು ದಿವ್ಯಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 5
ಈ ನಾಲ್ಕು ಮಂದಿ ‘ಬಿಗ್ ಬಾಸ್ ಕನ್ನಡ ಸೀಸನ್ 8’ರಲ್ಲಿ ಒಟ್ಟಾಗಿ ಸ್ಪರ್ಧಿಸಿದ್ದರು. ದಿವ್ಯಾ ಹಾಗೂ ಅರವಿಂದ್ ಮಧ್ಯೆ ಪ್ರೀತಿ ಮೂಡಿದೆ. ರಘು ಹಾಗೂ ವೈಷ್ಣವಿ ಮಧ್ಯೆ ಉತ್ತಮ ಫ್ರೆಂಡ್​ಶಿಪ್ ಇದೆ.

ಈ ನಾಲ್ಕು ಮಂದಿ ‘ಬಿಗ್ ಬಾಸ್ ಕನ್ನಡ ಸೀಸನ್ 8’ರಲ್ಲಿ ಒಟ್ಟಾಗಿ ಸ್ಪರ್ಧಿಸಿದ್ದರು. ದಿವ್ಯಾ ಹಾಗೂ ಅರವಿಂದ್ ಮಧ್ಯೆ ಪ್ರೀತಿ ಮೂಡಿದೆ. ರಘು ಹಾಗೂ ವೈಷ್ಣವಿ ಮಧ್ಯೆ ಉತ್ತಮ ಫ್ರೆಂಡ್​ಶಿಪ್ ಇದೆ.

3 / 5
ಬಿಡುವು ಮಾಡಿಕೊಂಡು ಈ ನಾಲ್ಕು ಮಂದಿ ಒಂದೆಡೆ ಸೇರಿದ್ದಾರೆ. ಸಾಕಷ್ಟು ಹರಟೆ ಹೊಡೆದಿದ್ದಾರೆ.

ಬಿಡುವು ಮಾಡಿಕೊಂಡು ಈ ನಾಲ್ಕು ಮಂದಿ ಒಂದೆಡೆ ಸೇರಿದ್ದಾರೆ. ಸಾಕಷ್ಟು ಹರಟೆ ಹೊಡೆದಿದ್ದಾರೆ.

4 / 5
ಅರವಿಂದ್ ಕೆಪಿ ಹಾಗೂ ದಿವ್ಯಾ ಉರುಡುಗ ಒಟ್ಟಾಗಿ ಸಿನಿಮಾ ಮಾಡುತ್ತಿದ್ದಾರೆ. ಇದಕ್ಕೆ ‘ಅರ್ದಂ ಬರ್ಧ ಪ್ರೇಮ ಕಥೆ’ ಎಂದು ಹೆಸರು ಇಡಲಾಗಿದೆ.

ಅರವಿಂದ್ ಕೆಪಿ ಹಾಗೂ ದಿವ್ಯಾ ಉರುಡುಗ ಒಟ್ಟಾಗಿ ಸಿನಿಮಾ ಮಾಡುತ್ತಿದ್ದಾರೆ. ಇದಕ್ಕೆ ‘ಅರ್ದಂ ಬರ್ಧ ಪ್ರೇಮ ಕಥೆ’ ಎಂದು ಹೆಸರು ಇಡಲಾಗಿದೆ.

5 / 5

Published On - 7:43 am, Fri, 13 January 23

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ