ದಿವ್ಯಾ-ಅರವಿಂದ್ ಜತೆ ವೈಷ್ಣವಿ ಗೌಡ, ರಘು ಮೋಜು-ಮಸ್ತಿ ; ಫೋಟೋ ವೈರಲ್

Divya Uruduga: ದಿವ್ಯಾ ಉರುಡುಗ, ಅರವಿಂದ್ ಕೆಪಿ, ರಘು ಗೌಡ ಹಾಗೂ ವೈಷ್ಣವಿ ಗೌಡ ಒಟ್ಟಾಗಿ ಸಮಯ ಕಳೆದಿದ್ದಾರೆ. ಈ ಫೋಟೋಗಳನ್ನು ದಿವ್ಯಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

| Updated By: ರಾಜೇಶ್ ದುಗ್ಗುಮನೆ

Updated on:Jan 13, 2023 | 10:52 AM

ನಟಿ ದಿವ್ಯಾ ಉರುಡುಗ ಅವರು ‘ಬಿಗ್ ಬಾಸ್ ಕನ್ನಡ ಸೀಸನ್​ 9’ರಲ್ಲಿ 99 ದಿನ ಇದ್ದು ಬಂದಿದ್ದಾರೆ. ಈಗ ಅವರು ಫ್ರೆಂಡ್ಸ್​ ಜತೆ ಮೋಜು ಮಸ್ತಿ ಮಾಡಿದ್ದಾರೆ.

ನಟಿ ದಿವ್ಯಾ ಉರುಡುಗ ಅವರು ‘ಬಿಗ್ ಬಾಸ್ ಕನ್ನಡ ಸೀಸನ್​ 9’ರಲ್ಲಿ 99 ದಿನ ಇದ್ದು ಬಂದಿದ್ದಾರೆ. ಈಗ ಅವರು ಫ್ರೆಂಡ್ಸ್​ ಜತೆ ಮೋಜು ಮಸ್ತಿ ಮಾಡಿದ್ದಾರೆ.

1 / 5
ದಿವ್ಯಾ ಉರುಡುಗ, ಅರವಿಂದ್ ಕೆಪಿ, ರಘು ಗೌಡ ಹಾಗೂ ವೈಷ್ಣವಿ ಗೌಡ ಒಟ್ಟಾಗಿ ಸಮಯ ಕಳೆದಿದ್ದಾರೆ. ಈ ಫೋಟೋಗಳನ್ನು ದಿವ್ಯಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ದಿವ್ಯಾ ಉರುಡುಗ, ಅರವಿಂದ್ ಕೆಪಿ, ರಘು ಗೌಡ ಹಾಗೂ ವೈಷ್ಣವಿ ಗೌಡ ಒಟ್ಟಾಗಿ ಸಮಯ ಕಳೆದಿದ್ದಾರೆ. ಈ ಫೋಟೋಗಳನ್ನು ದಿವ್ಯಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 5
ಈ ನಾಲ್ಕು ಮಂದಿ ‘ಬಿಗ್ ಬಾಸ್ ಕನ್ನಡ ಸೀಸನ್ 8’ರಲ್ಲಿ ಒಟ್ಟಾಗಿ ಸ್ಪರ್ಧಿಸಿದ್ದರು. ದಿವ್ಯಾ ಹಾಗೂ ಅರವಿಂದ್ ಮಧ್ಯೆ ಪ್ರೀತಿ ಮೂಡಿದೆ. ರಘು ಹಾಗೂ ವೈಷ್ಣವಿ ಮಧ್ಯೆ ಉತ್ತಮ ಫ್ರೆಂಡ್​ಶಿಪ್ ಇದೆ.

ಈ ನಾಲ್ಕು ಮಂದಿ ‘ಬಿಗ್ ಬಾಸ್ ಕನ್ನಡ ಸೀಸನ್ 8’ರಲ್ಲಿ ಒಟ್ಟಾಗಿ ಸ್ಪರ್ಧಿಸಿದ್ದರು. ದಿವ್ಯಾ ಹಾಗೂ ಅರವಿಂದ್ ಮಧ್ಯೆ ಪ್ರೀತಿ ಮೂಡಿದೆ. ರಘು ಹಾಗೂ ವೈಷ್ಣವಿ ಮಧ್ಯೆ ಉತ್ತಮ ಫ್ರೆಂಡ್​ಶಿಪ್ ಇದೆ.

3 / 5
ಬಿಡುವು ಮಾಡಿಕೊಂಡು ಈ ನಾಲ್ಕು ಮಂದಿ ಒಂದೆಡೆ ಸೇರಿದ್ದಾರೆ. ಸಾಕಷ್ಟು ಹರಟೆ ಹೊಡೆದಿದ್ದಾರೆ.

ಬಿಡುವು ಮಾಡಿಕೊಂಡು ಈ ನಾಲ್ಕು ಮಂದಿ ಒಂದೆಡೆ ಸೇರಿದ್ದಾರೆ. ಸಾಕಷ್ಟು ಹರಟೆ ಹೊಡೆದಿದ್ದಾರೆ.

4 / 5
ಅರವಿಂದ್ ಕೆಪಿ ಹಾಗೂ ದಿವ್ಯಾ ಉರುಡುಗ ಒಟ್ಟಾಗಿ ಸಿನಿಮಾ ಮಾಡುತ್ತಿದ್ದಾರೆ. ಇದಕ್ಕೆ ‘ಅರ್ದಂ ಬರ್ಧ ಪ್ರೇಮ ಕಥೆ’ ಎಂದು ಹೆಸರು ಇಡಲಾಗಿದೆ.

ಅರವಿಂದ್ ಕೆಪಿ ಹಾಗೂ ದಿವ್ಯಾ ಉರುಡುಗ ಒಟ್ಟಾಗಿ ಸಿನಿಮಾ ಮಾಡುತ್ತಿದ್ದಾರೆ. ಇದಕ್ಕೆ ‘ಅರ್ದಂ ಬರ್ಧ ಪ್ರೇಮ ಕಥೆ’ ಎಂದು ಹೆಸರು ಇಡಲಾಗಿದೆ.

5 / 5

Published On - 7:43 am, Fri, 13 January 23

Follow us
ಒಂದು ಕುಟುಂಬದ ಮೇಲಿನ ದ್ವೇಷಕ್ಕಾಗಿ ಹಾಸನದ ಮಾನ ಹರಾಜಾಯಿತು: ದೇವರಾಜೇಗೌಡ 
ಒಂದು ಕುಟುಂಬದ ಮೇಲಿನ ದ್ವೇಷಕ್ಕಾಗಿ ಹಾಸನದ ಮಾನ ಹರಾಜಾಯಿತು: ದೇವರಾಜೇಗೌಡ 
‘ರೇಣುಕಾ ಸ್ವಾಮಿ ಮಾಡಿದ್ದು ದೊಡ್ಡ ತಪ್ಪು, ಅದನ್ನು ಯಾರೂ ಗಮನಿಸ್ತಿಲ್ಲ’
‘ರೇಣುಕಾ ಸ್ವಾಮಿ ಮಾಡಿದ್ದು ದೊಡ್ಡ ತಪ್ಪು, ಅದನ್ನು ಯಾರೂ ಗಮನಿಸ್ತಿಲ್ಲ’
ಸಿದ್ದರಾಮಯ್ಯರೆಡೆ ವಿಜಯಾನಂದ ಕಾಶಪ್ಪನವರ್ ಧೋರಣೆ ಬದಲಾಗಿದೆಯೇ?
ಸಿದ್ದರಾಮಯ್ಯರೆಡೆ ವಿಜಯಾನಂದ ಕಾಶಪ್ಪನವರ್ ಧೋರಣೆ ಬದಲಾಗಿದೆಯೇ?
ನಮಗಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದರೆ ಸಾಕು: ಕೃಷ್ಣ ಭೈರೇಗೌಡ
ನಮಗಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದರೆ ಸಾಕು: ಕೃಷ್ಣ ಭೈರೇಗೌಡ
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಚಿತ್ರೀಕರಣದ ಸಮಯದಲ್ಲಿ ಪವಿತ್ರಾ ಗೌಡರ ವರ್ತನೆ ಹೇಗಿರುತ್ತಿತ್ತು: ನಿರ್ದೇಶಕಿ
ಚಿತ್ರೀಕರಣದ ಸಮಯದಲ್ಲಿ ಪವಿತ್ರಾ ಗೌಡರ ವರ್ತನೆ ಹೇಗಿರುತ್ತಿತ್ತು: ನಿರ್ದೇಶಕಿ
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ