Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿವ್ಯಾ-ಅರವಿಂದ್ ಜತೆ ವೈಷ್ಣವಿ ಗೌಡ, ರಘು ಮೋಜು-ಮಸ್ತಿ ; ಫೋಟೋ ವೈರಲ್

Divya Uruduga: ದಿವ್ಯಾ ಉರುಡುಗ, ಅರವಿಂದ್ ಕೆಪಿ, ರಘು ಗೌಡ ಹಾಗೂ ವೈಷ್ಣವಿ ಗೌಡ ಒಟ್ಟಾಗಿ ಸಮಯ ಕಳೆದಿದ್ದಾರೆ. ಈ ಫೋಟೋಗಳನ್ನು ದಿವ್ಯಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on:Jan 13, 2023 | 10:52 AM

ನಟಿ ದಿವ್ಯಾ ಉರುಡುಗ ಅವರು ‘ಬಿಗ್ ಬಾಸ್ ಕನ್ನಡ ಸೀಸನ್​ 9’ರಲ್ಲಿ 99 ದಿನ ಇದ್ದು ಬಂದಿದ್ದಾರೆ. ಈಗ ಅವರು ಫ್ರೆಂಡ್ಸ್​ ಜತೆ ಮೋಜು ಮಸ್ತಿ ಮಾಡಿದ್ದಾರೆ.

ನಟಿ ದಿವ್ಯಾ ಉರುಡುಗ ಅವರು ‘ಬಿಗ್ ಬಾಸ್ ಕನ್ನಡ ಸೀಸನ್​ 9’ರಲ್ಲಿ 99 ದಿನ ಇದ್ದು ಬಂದಿದ್ದಾರೆ. ಈಗ ಅವರು ಫ್ರೆಂಡ್ಸ್​ ಜತೆ ಮೋಜು ಮಸ್ತಿ ಮಾಡಿದ್ದಾರೆ.

1 / 5
ದಿವ್ಯಾ ಉರುಡುಗ, ಅರವಿಂದ್ ಕೆಪಿ, ರಘು ಗೌಡ ಹಾಗೂ ವೈಷ್ಣವಿ ಗೌಡ ಒಟ್ಟಾಗಿ ಸಮಯ ಕಳೆದಿದ್ದಾರೆ. ಈ ಫೋಟೋಗಳನ್ನು ದಿವ್ಯಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ದಿವ್ಯಾ ಉರುಡುಗ, ಅರವಿಂದ್ ಕೆಪಿ, ರಘು ಗೌಡ ಹಾಗೂ ವೈಷ್ಣವಿ ಗೌಡ ಒಟ್ಟಾಗಿ ಸಮಯ ಕಳೆದಿದ್ದಾರೆ. ಈ ಫೋಟೋಗಳನ್ನು ದಿವ್ಯಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 5
ಈ ನಾಲ್ಕು ಮಂದಿ ‘ಬಿಗ್ ಬಾಸ್ ಕನ್ನಡ ಸೀಸನ್ 8’ರಲ್ಲಿ ಒಟ್ಟಾಗಿ ಸ್ಪರ್ಧಿಸಿದ್ದರು. ದಿವ್ಯಾ ಹಾಗೂ ಅರವಿಂದ್ ಮಧ್ಯೆ ಪ್ರೀತಿ ಮೂಡಿದೆ. ರಘು ಹಾಗೂ ವೈಷ್ಣವಿ ಮಧ್ಯೆ ಉತ್ತಮ ಫ್ರೆಂಡ್​ಶಿಪ್ ಇದೆ.

ಈ ನಾಲ್ಕು ಮಂದಿ ‘ಬಿಗ್ ಬಾಸ್ ಕನ್ನಡ ಸೀಸನ್ 8’ರಲ್ಲಿ ಒಟ್ಟಾಗಿ ಸ್ಪರ್ಧಿಸಿದ್ದರು. ದಿವ್ಯಾ ಹಾಗೂ ಅರವಿಂದ್ ಮಧ್ಯೆ ಪ್ರೀತಿ ಮೂಡಿದೆ. ರಘು ಹಾಗೂ ವೈಷ್ಣವಿ ಮಧ್ಯೆ ಉತ್ತಮ ಫ್ರೆಂಡ್​ಶಿಪ್ ಇದೆ.

3 / 5
ಬಿಡುವು ಮಾಡಿಕೊಂಡು ಈ ನಾಲ್ಕು ಮಂದಿ ಒಂದೆಡೆ ಸೇರಿದ್ದಾರೆ. ಸಾಕಷ್ಟು ಹರಟೆ ಹೊಡೆದಿದ್ದಾರೆ.

ಬಿಡುವು ಮಾಡಿಕೊಂಡು ಈ ನಾಲ್ಕು ಮಂದಿ ಒಂದೆಡೆ ಸೇರಿದ್ದಾರೆ. ಸಾಕಷ್ಟು ಹರಟೆ ಹೊಡೆದಿದ್ದಾರೆ.

4 / 5
ಅರವಿಂದ್ ಕೆಪಿ ಹಾಗೂ ದಿವ್ಯಾ ಉರುಡುಗ ಒಟ್ಟಾಗಿ ಸಿನಿಮಾ ಮಾಡುತ್ತಿದ್ದಾರೆ. ಇದಕ್ಕೆ ‘ಅರ್ದಂ ಬರ್ಧ ಪ್ರೇಮ ಕಥೆ’ ಎಂದು ಹೆಸರು ಇಡಲಾಗಿದೆ.

ಅರವಿಂದ್ ಕೆಪಿ ಹಾಗೂ ದಿವ್ಯಾ ಉರುಡುಗ ಒಟ್ಟಾಗಿ ಸಿನಿಮಾ ಮಾಡುತ್ತಿದ್ದಾರೆ. ಇದಕ್ಕೆ ‘ಅರ್ದಂ ಬರ್ಧ ಪ್ರೇಮ ಕಥೆ’ ಎಂದು ಹೆಸರು ಇಡಲಾಗಿದೆ.

5 / 5

Published On - 7:43 am, Fri, 13 January 23

Follow us
Daily Devotional: ಯುಗಾದಿ ಆಚರಣೆ ಹಾಗೂ ಅದರ ಮಹತ್ವ ತಿಳಿಯಿರಿ
Daily Devotional: ಯುಗಾದಿ ಆಚರಣೆ ಹಾಗೂ ಅದರ ಮಹತ್ವ ತಿಳಿಯಿರಿ
Daily Horoscope: ಯುಗಾದಿಯಂದು ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Daily Horoscope: ಯುಗಾದಿಯಂದು ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?