AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿವ್ಯಾ-ಅರವಿಂದ್ ಜತೆ ವೈಷ್ಣವಿ ಗೌಡ, ರಘು ಮೋಜು-ಮಸ್ತಿ ; ಫೋಟೋ ವೈರಲ್

Divya Uruduga: ದಿವ್ಯಾ ಉರುಡುಗ, ಅರವಿಂದ್ ಕೆಪಿ, ರಘು ಗೌಡ ಹಾಗೂ ವೈಷ್ಣವಿ ಗೌಡ ಒಟ್ಟಾಗಿ ಸಮಯ ಕಳೆದಿದ್ದಾರೆ. ಈ ಫೋಟೋಗಳನ್ನು ದಿವ್ಯಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

TV9 Web
| Edited By: |

Updated on:Jan 13, 2023 | 10:52 AM

Share
ನಟಿ ದಿವ್ಯಾ ಉರುಡುಗ ಅವರು ‘ಬಿಗ್ ಬಾಸ್ ಕನ್ನಡ ಸೀಸನ್​ 9’ರಲ್ಲಿ 99 ದಿನ ಇದ್ದು ಬಂದಿದ್ದಾರೆ. ಈಗ ಅವರು ಫ್ರೆಂಡ್ಸ್​ ಜತೆ ಮೋಜು ಮಸ್ತಿ ಮಾಡಿದ್ದಾರೆ.

ನಟಿ ದಿವ್ಯಾ ಉರುಡುಗ ಅವರು ‘ಬಿಗ್ ಬಾಸ್ ಕನ್ನಡ ಸೀಸನ್​ 9’ರಲ್ಲಿ 99 ದಿನ ಇದ್ದು ಬಂದಿದ್ದಾರೆ. ಈಗ ಅವರು ಫ್ರೆಂಡ್ಸ್​ ಜತೆ ಮೋಜು ಮಸ್ತಿ ಮಾಡಿದ್ದಾರೆ.

1 / 5
ದಿವ್ಯಾ ಉರುಡುಗ, ಅರವಿಂದ್ ಕೆಪಿ, ರಘು ಗೌಡ ಹಾಗೂ ವೈಷ್ಣವಿ ಗೌಡ ಒಟ್ಟಾಗಿ ಸಮಯ ಕಳೆದಿದ್ದಾರೆ. ಈ ಫೋಟೋಗಳನ್ನು ದಿವ್ಯಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ದಿವ್ಯಾ ಉರುಡುಗ, ಅರವಿಂದ್ ಕೆಪಿ, ರಘು ಗೌಡ ಹಾಗೂ ವೈಷ್ಣವಿ ಗೌಡ ಒಟ್ಟಾಗಿ ಸಮಯ ಕಳೆದಿದ್ದಾರೆ. ಈ ಫೋಟೋಗಳನ್ನು ದಿವ್ಯಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 5
ಈ ನಾಲ್ಕು ಮಂದಿ ‘ಬಿಗ್ ಬಾಸ್ ಕನ್ನಡ ಸೀಸನ್ 8’ರಲ್ಲಿ ಒಟ್ಟಾಗಿ ಸ್ಪರ್ಧಿಸಿದ್ದರು. ದಿವ್ಯಾ ಹಾಗೂ ಅರವಿಂದ್ ಮಧ್ಯೆ ಪ್ರೀತಿ ಮೂಡಿದೆ. ರಘು ಹಾಗೂ ವೈಷ್ಣವಿ ಮಧ್ಯೆ ಉತ್ತಮ ಫ್ರೆಂಡ್​ಶಿಪ್ ಇದೆ.

ಈ ನಾಲ್ಕು ಮಂದಿ ‘ಬಿಗ್ ಬಾಸ್ ಕನ್ನಡ ಸೀಸನ್ 8’ರಲ್ಲಿ ಒಟ್ಟಾಗಿ ಸ್ಪರ್ಧಿಸಿದ್ದರು. ದಿವ್ಯಾ ಹಾಗೂ ಅರವಿಂದ್ ಮಧ್ಯೆ ಪ್ರೀತಿ ಮೂಡಿದೆ. ರಘು ಹಾಗೂ ವೈಷ್ಣವಿ ಮಧ್ಯೆ ಉತ್ತಮ ಫ್ರೆಂಡ್​ಶಿಪ್ ಇದೆ.

3 / 5
ಬಿಡುವು ಮಾಡಿಕೊಂಡು ಈ ನಾಲ್ಕು ಮಂದಿ ಒಂದೆಡೆ ಸೇರಿದ್ದಾರೆ. ಸಾಕಷ್ಟು ಹರಟೆ ಹೊಡೆದಿದ್ದಾರೆ.

ಬಿಡುವು ಮಾಡಿಕೊಂಡು ಈ ನಾಲ್ಕು ಮಂದಿ ಒಂದೆಡೆ ಸೇರಿದ್ದಾರೆ. ಸಾಕಷ್ಟು ಹರಟೆ ಹೊಡೆದಿದ್ದಾರೆ.

4 / 5
ಅರವಿಂದ್ ಕೆಪಿ ಹಾಗೂ ದಿವ್ಯಾ ಉರುಡುಗ ಒಟ್ಟಾಗಿ ಸಿನಿಮಾ ಮಾಡುತ್ತಿದ್ದಾರೆ. ಇದಕ್ಕೆ ‘ಅರ್ದಂ ಬರ್ಧ ಪ್ರೇಮ ಕಥೆ’ ಎಂದು ಹೆಸರು ಇಡಲಾಗಿದೆ.

ಅರವಿಂದ್ ಕೆಪಿ ಹಾಗೂ ದಿವ್ಯಾ ಉರುಡುಗ ಒಟ್ಟಾಗಿ ಸಿನಿಮಾ ಮಾಡುತ್ತಿದ್ದಾರೆ. ಇದಕ್ಕೆ ‘ಅರ್ದಂ ಬರ್ಧ ಪ್ರೇಮ ಕಥೆ’ ಎಂದು ಹೆಸರು ಇಡಲಾಗಿದೆ.

5 / 5

Published On - 7:43 am, Fri, 13 January 23

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು