AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್​​’ನಲ್ಲಿ ರಾಕಿ ಭಾಯ್ ತಾಯಿ ಪಾತ್ರ ಮಾಡಿದ್ದ ಅರ್ಚನಾ ಜೋಯಿಸ್ ವಯಸ್ಸೆಷ್ಟು ಗೊತ್ತಾ?

Archana Jois Birthday: ಇಂದು (ಡಿಸೆಂಬರ್ 24) ಅರ್ಚನಾ ಜೋಯಿಸ್ ಅವರ ಬರ್ತ್​​​ಡೇ. ಅವರಿಗೆ ಎಲ್ಲ ಕಡೆಗಳಿಂದ ಬರ್ತ್​ಡೇ ವಿಶ್ ಬರುತ್ತಿದೆ.

TV9 Web
| Edited By: |

Updated on:Dec 24, 2022 | 3:10 PM

Share
‘ಕೆಜಿಎಫ್​’ ಸಿನಿಮಾ ಮಾಡಿದ ದಾಖಲೆಗಳು ಹಲವು. ಈ ಸಿನಿಮಾದಲ್ಲಿ ನಟಿಸಿದ ಅನೇಕರಿಗೆ ಜನಪ್ರಿಯತೆ ಸಿಕ್ಕಿದೆ. ಆ ಪೈಕಿ ಅರ್ಚನಾ ಜೋಯಿಸ್ ಕೂಡ ಒಬ್ಬರು.

‘ಕೆಜಿಎಫ್​’ ಸಿನಿಮಾ ಮಾಡಿದ ದಾಖಲೆಗಳು ಹಲವು. ಈ ಸಿನಿಮಾದಲ್ಲಿ ನಟಿಸಿದ ಅನೇಕರಿಗೆ ಜನಪ್ರಿಯತೆ ಸಿಕ್ಕಿದೆ. ಆ ಪೈಕಿ ಅರ್ಚನಾ ಜೋಯಿಸ್ ಕೂಡ ಒಬ್ಬರು.

1 / 5
ಇಂದು (ಡಿಸೆಂಬರ್ 24) ಅರ್ಚನಾ ಜೋಯಿಸ್ ಅವರ ಬರ್ತ್​​​ಡೇ. ಅವರಿಗೆ ಎಲ್ಲ ಕಡೆಗಳಿಂದ ಬರ್ತ್​ಡೇ ವಿಶ್ ಬರುತ್ತಿದೆ.

ಇಂದು (ಡಿಸೆಂಬರ್ 24) ಅರ್ಚನಾ ಜೋಯಿಸ್ ಅವರ ಬರ್ತ್​​​ಡೇ. ಅವರಿಗೆ ಎಲ್ಲ ಕಡೆಗಳಿಂದ ಬರ್ತ್​ಡೇ ವಿಶ್ ಬರುತ್ತಿದೆ.

2 / 5
ಸೀರಿಯಲ್​ಗಳಲ್ಲಿ ನಟಿಸುವ ಮೂಲಕ ಅರ್ಚನಾ ಜೋಯಿಸ್ ಖ್ಯಾತಿ ಗಳಿಸಿದರು. 2018ರಲ್ಲಿ ತೆರೆಗೆ ಬಂದ ‘ಕೆಜಿಎಫ್​’ ಅವರ ಮೊದಲ ಚಿತ್ರ. ರಾಕಿ ಭಾಯ್ ತಾಯಿ ಶಾಂತಮ್ಮ ಆಗಿ ಕಾಣಿಸಿಕೊಂಡಿದ್ದರು ಅವರು.

ಸೀರಿಯಲ್​ಗಳಲ್ಲಿ ನಟಿಸುವ ಮೂಲಕ ಅರ್ಚನಾ ಜೋಯಿಸ್ ಖ್ಯಾತಿ ಗಳಿಸಿದರು. 2018ರಲ್ಲಿ ತೆರೆಗೆ ಬಂದ ‘ಕೆಜಿಎಫ್​’ ಅವರ ಮೊದಲ ಚಿತ್ರ. ರಾಕಿ ಭಾಯ್ ತಾಯಿ ಶಾಂತಮ್ಮ ಆಗಿ ಕಾಣಿಸಿಕೊಂಡಿದ್ದರು ಅವರು.

3 / 5
ಅರ್ಚನಾ ಅವರಿಗೆ ಈಗಿನ್ನೂ 28 ವರ್ಷ ವಯಸ್ಸು. ಅವರು ಜನಿಸಿದ್ದು 1994ರ ಡಿಸೆಂಬರ್ 24ರಂದು. ‘ಕೆಜಿಎಫ್​​’ನಲ್ಲಿ ಅವರು ಈ ಪಾತ್ರದ ಮೂಲಕ ಗಮನ ಸೆಳೆದಿದ್ದರು.

ಅರ್ಚನಾ ಅವರಿಗೆ ಈಗಿನ್ನೂ 28 ವರ್ಷ ವಯಸ್ಸು. ಅವರು ಜನಿಸಿದ್ದು 1994ರ ಡಿಸೆಂಬರ್ 24ರಂದು. ‘ಕೆಜಿಎಫ್​​’ನಲ್ಲಿ ಅವರು ಈ ಪಾತ್ರದ ಮೂಲಕ ಗಮನ ಸೆಳೆದಿದ್ದರು.

4 / 5
ಅರ್ಚನಾ ಅವರು ಶ್ರೇಯಸ್​ ಉಡುಪ ಅವರನ್ನು ಮದುವೆ ಆಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋಗಳನ್ನು ಅವರು ಆಗಾಗ ಹಂಚಿಕೊಳ್ಳುತ್ತಾರೆ.

ಅರ್ಚನಾ ಅವರು ಶ್ರೇಯಸ್​ ಉಡುಪ ಅವರನ್ನು ಮದುವೆ ಆಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋಗಳನ್ನು ಅವರು ಆಗಾಗ ಹಂಚಿಕೊಳ್ಳುತ್ತಾರೆ.

5 / 5

Published On - 12:52 pm, Sat, 24 December 22

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್