AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್​​’ನಲ್ಲಿ ರಾಕಿ ಭಾಯ್ ತಾಯಿ ಪಾತ್ರ ಮಾಡಿದ್ದ ಅರ್ಚನಾ ಜೋಯಿಸ್ ವಯಸ್ಸೆಷ್ಟು ಗೊತ್ತಾ?

Archana Jois Birthday: ಇಂದು (ಡಿಸೆಂಬರ್ 24) ಅರ್ಚನಾ ಜೋಯಿಸ್ ಅವರ ಬರ್ತ್​​​ಡೇ. ಅವರಿಗೆ ಎಲ್ಲ ಕಡೆಗಳಿಂದ ಬರ್ತ್​ಡೇ ವಿಶ್ ಬರುತ್ತಿದೆ.

TV9 Web
| Edited By: |

Updated on:Dec 24, 2022 | 3:10 PM

Share
‘ಕೆಜಿಎಫ್​’ ಸಿನಿಮಾ ಮಾಡಿದ ದಾಖಲೆಗಳು ಹಲವು. ಈ ಸಿನಿಮಾದಲ್ಲಿ ನಟಿಸಿದ ಅನೇಕರಿಗೆ ಜನಪ್ರಿಯತೆ ಸಿಕ್ಕಿದೆ. ಆ ಪೈಕಿ ಅರ್ಚನಾ ಜೋಯಿಸ್ ಕೂಡ ಒಬ್ಬರು.

‘ಕೆಜಿಎಫ್​’ ಸಿನಿಮಾ ಮಾಡಿದ ದಾಖಲೆಗಳು ಹಲವು. ಈ ಸಿನಿಮಾದಲ್ಲಿ ನಟಿಸಿದ ಅನೇಕರಿಗೆ ಜನಪ್ರಿಯತೆ ಸಿಕ್ಕಿದೆ. ಆ ಪೈಕಿ ಅರ್ಚನಾ ಜೋಯಿಸ್ ಕೂಡ ಒಬ್ಬರು.

1 / 5
ಇಂದು (ಡಿಸೆಂಬರ್ 24) ಅರ್ಚನಾ ಜೋಯಿಸ್ ಅವರ ಬರ್ತ್​​​ಡೇ. ಅವರಿಗೆ ಎಲ್ಲ ಕಡೆಗಳಿಂದ ಬರ್ತ್​ಡೇ ವಿಶ್ ಬರುತ್ತಿದೆ.

ಇಂದು (ಡಿಸೆಂಬರ್ 24) ಅರ್ಚನಾ ಜೋಯಿಸ್ ಅವರ ಬರ್ತ್​​​ಡೇ. ಅವರಿಗೆ ಎಲ್ಲ ಕಡೆಗಳಿಂದ ಬರ್ತ್​ಡೇ ವಿಶ್ ಬರುತ್ತಿದೆ.

2 / 5
ಸೀರಿಯಲ್​ಗಳಲ್ಲಿ ನಟಿಸುವ ಮೂಲಕ ಅರ್ಚನಾ ಜೋಯಿಸ್ ಖ್ಯಾತಿ ಗಳಿಸಿದರು. 2018ರಲ್ಲಿ ತೆರೆಗೆ ಬಂದ ‘ಕೆಜಿಎಫ್​’ ಅವರ ಮೊದಲ ಚಿತ್ರ. ರಾಕಿ ಭಾಯ್ ತಾಯಿ ಶಾಂತಮ್ಮ ಆಗಿ ಕಾಣಿಸಿಕೊಂಡಿದ್ದರು ಅವರು.

ಸೀರಿಯಲ್​ಗಳಲ್ಲಿ ನಟಿಸುವ ಮೂಲಕ ಅರ್ಚನಾ ಜೋಯಿಸ್ ಖ್ಯಾತಿ ಗಳಿಸಿದರು. 2018ರಲ್ಲಿ ತೆರೆಗೆ ಬಂದ ‘ಕೆಜಿಎಫ್​’ ಅವರ ಮೊದಲ ಚಿತ್ರ. ರಾಕಿ ಭಾಯ್ ತಾಯಿ ಶಾಂತಮ್ಮ ಆಗಿ ಕಾಣಿಸಿಕೊಂಡಿದ್ದರು ಅವರು.

3 / 5
ಅರ್ಚನಾ ಅವರಿಗೆ ಈಗಿನ್ನೂ 28 ವರ್ಷ ವಯಸ್ಸು. ಅವರು ಜನಿಸಿದ್ದು 1994ರ ಡಿಸೆಂಬರ್ 24ರಂದು. ‘ಕೆಜಿಎಫ್​​’ನಲ್ಲಿ ಅವರು ಈ ಪಾತ್ರದ ಮೂಲಕ ಗಮನ ಸೆಳೆದಿದ್ದರು.

ಅರ್ಚನಾ ಅವರಿಗೆ ಈಗಿನ್ನೂ 28 ವರ್ಷ ವಯಸ್ಸು. ಅವರು ಜನಿಸಿದ್ದು 1994ರ ಡಿಸೆಂಬರ್ 24ರಂದು. ‘ಕೆಜಿಎಫ್​​’ನಲ್ಲಿ ಅವರು ಈ ಪಾತ್ರದ ಮೂಲಕ ಗಮನ ಸೆಳೆದಿದ್ದರು.

4 / 5
ಅರ್ಚನಾ ಅವರು ಶ್ರೇಯಸ್​ ಉಡುಪ ಅವರನ್ನು ಮದುವೆ ಆಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋಗಳನ್ನು ಅವರು ಆಗಾಗ ಹಂಚಿಕೊಳ್ಳುತ್ತಾರೆ.

ಅರ್ಚನಾ ಅವರು ಶ್ರೇಯಸ್​ ಉಡುಪ ಅವರನ್ನು ಮದುವೆ ಆಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋಗಳನ್ನು ಅವರು ಆಗಾಗ ಹಂಚಿಕೊಳ್ಳುತ್ತಾರೆ.

5 / 5

Published On - 12:52 pm, Sat, 24 December 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ