‘ಕೆಜಿಎಫ್​​’ನಲ್ಲಿ ರಾಕಿ ಭಾಯ್ ತಾಯಿ ಪಾತ್ರ ಮಾಡಿದ್ದ ಅರ್ಚನಾ ಜೋಯಿಸ್ ವಯಸ್ಸೆಷ್ಟು ಗೊತ್ತಾ?

Archana Jois Birthday: ಇಂದು (ಡಿಸೆಂಬರ್ 24) ಅರ್ಚನಾ ಜೋಯಿಸ್ ಅವರ ಬರ್ತ್​​​ಡೇ. ಅವರಿಗೆ ಎಲ್ಲ ಕಡೆಗಳಿಂದ ಬರ್ತ್​ಡೇ ವಿಶ್ ಬರುತ್ತಿದೆ.

| Updated By: ರಾಜೇಶ್ ದುಗ್ಗುಮನೆ

Updated on:Dec 24, 2022 | 3:10 PM

‘ಕೆಜಿಎಫ್​’ ಸಿನಿಮಾ ಮಾಡಿದ ದಾಖಲೆಗಳು ಹಲವು. ಈ ಸಿನಿಮಾದಲ್ಲಿ ನಟಿಸಿದ ಅನೇಕರಿಗೆ ಜನಪ್ರಿಯತೆ ಸಿಕ್ಕಿದೆ. ಆ ಪೈಕಿ ಅರ್ಚನಾ ಜೋಯಿಸ್ ಕೂಡ ಒಬ್ಬರು.

‘ಕೆಜಿಎಫ್​’ ಸಿನಿಮಾ ಮಾಡಿದ ದಾಖಲೆಗಳು ಹಲವು. ಈ ಸಿನಿಮಾದಲ್ಲಿ ನಟಿಸಿದ ಅನೇಕರಿಗೆ ಜನಪ್ರಿಯತೆ ಸಿಕ್ಕಿದೆ. ಆ ಪೈಕಿ ಅರ್ಚನಾ ಜೋಯಿಸ್ ಕೂಡ ಒಬ್ಬರು.

1 / 5
ಇಂದು (ಡಿಸೆಂಬರ್ 24) ಅರ್ಚನಾ ಜೋಯಿಸ್ ಅವರ ಬರ್ತ್​​​ಡೇ. ಅವರಿಗೆ ಎಲ್ಲ ಕಡೆಗಳಿಂದ ಬರ್ತ್​ಡೇ ವಿಶ್ ಬರುತ್ತಿದೆ.

ಇಂದು (ಡಿಸೆಂಬರ್ 24) ಅರ್ಚನಾ ಜೋಯಿಸ್ ಅವರ ಬರ್ತ್​​​ಡೇ. ಅವರಿಗೆ ಎಲ್ಲ ಕಡೆಗಳಿಂದ ಬರ್ತ್​ಡೇ ವಿಶ್ ಬರುತ್ತಿದೆ.

2 / 5
ಸೀರಿಯಲ್​ಗಳಲ್ಲಿ ನಟಿಸುವ ಮೂಲಕ ಅರ್ಚನಾ ಜೋಯಿಸ್ ಖ್ಯಾತಿ ಗಳಿಸಿದರು. 2018ರಲ್ಲಿ ತೆರೆಗೆ ಬಂದ ‘ಕೆಜಿಎಫ್​’ ಅವರ ಮೊದಲ ಚಿತ್ರ. ರಾಕಿ ಭಾಯ್ ತಾಯಿ ಶಾಂತಮ್ಮ ಆಗಿ ಕಾಣಿಸಿಕೊಂಡಿದ್ದರು ಅವರು.

ಸೀರಿಯಲ್​ಗಳಲ್ಲಿ ನಟಿಸುವ ಮೂಲಕ ಅರ್ಚನಾ ಜೋಯಿಸ್ ಖ್ಯಾತಿ ಗಳಿಸಿದರು. 2018ರಲ್ಲಿ ತೆರೆಗೆ ಬಂದ ‘ಕೆಜಿಎಫ್​’ ಅವರ ಮೊದಲ ಚಿತ್ರ. ರಾಕಿ ಭಾಯ್ ತಾಯಿ ಶಾಂತಮ್ಮ ಆಗಿ ಕಾಣಿಸಿಕೊಂಡಿದ್ದರು ಅವರು.

3 / 5
ಅರ್ಚನಾ ಅವರಿಗೆ ಈಗಿನ್ನೂ 28 ವರ್ಷ ವಯಸ್ಸು. ಅವರು ಜನಿಸಿದ್ದು 1994ರ ಡಿಸೆಂಬರ್ 24ರಂದು. ‘ಕೆಜಿಎಫ್​​’ನಲ್ಲಿ ಅವರು ಈ ಪಾತ್ರದ ಮೂಲಕ ಗಮನ ಸೆಳೆದಿದ್ದರು.

ಅರ್ಚನಾ ಅವರಿಗೆ ಈಗಿನ್ನೂ 28 ವರ್ಷ ವಯಸ್ಸು. ಅವರು ಜನಿಸಿದ್ದು 1994ರ ಡಿಸೆಂಬರ್ 24ರಂದು. ‘ಕೆಜಿಎಫ್​​’ನಲ್ಲಿ ಅವರು ಈ ಪಾತ್ರದ ಮೂಲಕ ಗಮನ ಸೆಳೆದಿದ್ದರು.

4 / 5
ಅರ್ಚನಾ ಅವರು ಶ್ರೇಯಸ್​ ಉಡುಪ ಅವರನ್ನು ಮದುವೆ ಆಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋಗಳನ್ನು ಅವರು ಆಗಾಗ ಹಂಚಿಕೊಳ್ಳುತ್ತಾರೆ.

ಅರ್ಚನಾ ಅವರು ಶ್ರೇಯಸ್​ ಉಡುಪ ಅವರನ್ನು ಮದುವೆ ಆಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋಗಳನ್ನು ಅವರು ಆಗಾಗ ಹಂಚಿಕೊಳ್ಳುತ್ತಾರೆ.

5 / 5

Published On - 12:52 pm, Sat, 24 December 22

Follow us
ಹಲವು ದಿನಗಳ ಬಳಿಕ ದರ್ಶನ್ ಮುಖದಲ್ಲಿ ನಗು; ಜಾಮೀನು ಸಿಗುವ ಮುನ್ಸೂಚನೆಯೇ?
ಹಲವು ದಿನಗಳ ಬಳಿಕ ದರ್ಶನ್ ಮುಖದಲ್ಲಿ ನಗು; ಜಾಮೀನು ಸಿಗುವ ಮುನ್ಸೂಚನೆಯೇ?
ತಪ್ಪಿದ ಭಾರೀ ದುರಂತ; ಮಾಲ್ವಾ ಎಕ್ಸ್‌ಪ್ರೆಸ್‌ ಕೋಚ್‌ನಲ್ಲಿ ತುಂಬಿದ ಹೊಗೆ
ತಪ್ಪಿದ ಭಾರೀ ದುರಂತ; ಮಾಲ್ವಾ ಎಕ್ಸ್‌ಪ್ರೆಸ್‌ ಕೋಚ್‌ನಲ್ಲಿ ತುಂಬಿದ ಹೊಗೆ
ಮನೆಯೆದುರು ಮೂತ್ರ ಮಾಡಿದವನಿಗೆ ಮನಬಂದಂತೆ ಥಳಿಸುತ್ತಿರುವ ವಿಡಿಯೋ ವೈರಲ್
ಮನೆಯೆದುರು ಮೂತ್ರ ಮಾಡಿದವನಿಗೆ ಮನಬಂದಂತೆ ಥಳಿಸುತ್ತಿರುವ ವಿಡಿಯೋ ವೈರಲ್
ಚದುರಂಗದ ಚತುರರನ್ನ ಭೇಟಿಯಾದ ಪ್ರಧಾನಿ ಮೋದಿ; ವಿಡಿಯೋ ನೋಡಿ
ಚದುರಂಗದ ಚತುರರನ್ನ ಭೇಟಿಯಾದ ಪ್ರಧಾನಿ ಮೋದಿ; ವಿಡಿಯೋ ನೋಡಿ
ಕಾಶ್ಮೀರಿ ಪಂಡಿತರಿಗೆ ಬಾಯ್ತಪ್ಪಿ ಪಿಓಕೆ ನಿರಾಶ್ರಿತರು ಎಂದ ರಾಹುಲ್ ಗಾಂಧಿ
ಕಾಶ್ಮೀರಿ ಪಂಡಿತರಿಗೆ ಬಾಯ್ತಪ್ಪಿ ಪಿಓಕೆ ನಿರಾಶ್ರಿತರು ಎಂದ ರಾಹುಲ್ ಗಾಂಧಿ
ಹೊಸ ಕೇಸ್ ಬಗ್ಗೆ ದರ್ಶನ್ ಜತೆ ಲಾಯರ್ ಚರ್ಚೆ; ಮತ್ತೆ ಶುರುವಾಗಲಿದೆ ವಿಚಾರಣೆ
ಹೊಸ ಕೇಸ್ ಬಗ್ಗೆ ದರ್ಶನ್ ಜತೆ ಲಾಯರ್ ಚರ್ಚೆ; ಮತ್ತೆ ಶುರುವಾಗಲಿದೆ ವಿಚಾರಣೆ
ಹಾಸನಾಂಬೆ ದರ್ಶನಕ್ಕೆ ಹೊಸ ವ್ಯವಸ್ಥೆ ಮಾಡಿದ ಆಡಳಿತ ಮಂಡಳಿ; ಏನದು?
ಹಾಸನಾಂಬೆ ದರ್ಶನಕ್ಕೆ ಹೊಸ ವ್ಯವಸ್ಥೆ ಮಾಡಿದ ಆಡಳಿತ ಮಂಡಳಿ; ಏನದು?
72 ದಿನಗಳ ಬಳಿಕ ನದಿಯಲ್ಲಿ ಅರ್ಜುನ ಪತ್ತೆ: ಗುಡ್ಡ ಕುಸಿತದ ಭೀಕರತೆ ನೋಡಿ..
72 ದಿನಗಳ ಬಳಿಕ ನದಿಯಲ್ಲಿ ಅರ್ಜುನ ಪತ್ತೆ: ಗುಡ್ಡ ಕುಸಿತದ ಭೀಕರತೆ ನೋಡಿ..
ಯುವ ದಸರಾನಲ್ಲಿ ಪ್ರೇಕ್ಷಕರಿಂದ ಪ್ರಮಾಣ ಮಾಡಿಸಿಕೊಂಡ ನಟ ಶ್ರೀಮುರಳಿ
ಯುವ ದಸರಾನಲ್ಲಿ ಪ್ರೇಕ್ಷಕರಿಂದ ಪ್ರಮಾಣ ಮಾಡಿಸಿಕೊಂಡ ನಟ ಶ್ರೀಮುರಳಿ
ಹಾಸನಾಂಬೆ ಭಕ್ತರಿಗೆ ಇಸ್ಕಾನ್ ಲಡ್ಡು; ಡಿಸಿ ಸಿ. ಸತ್ಯಭಾಮ ಹೇಳಿದ್ದಿಷ್ಟು
ಹಾಸನಾಂಬೆ ಭಕ್ತರಿಗೆ ಇಸ್ಕಾನ್ ಲಡ್ಡು; ಡಿಸಿ ಸಿ. ಸತ್ಯಭಾಮ ಹೇಳಿದ್ದಿಷ್ಟು