AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್​​’ನಲ್ಲಿ ರಾಕಿ ಭಾಯ್ ತಾಯಿ ಪಾತ್ರ ಮಾಡಿದ್ದ ಅರ್ಚನಾ ಜೋಯಿಸ್ ವಯಸ್ಸೆಷ್ಟು ಗೊತ್ತಾ?

Archana Jois Birthday: ಇಂದು (ಡಿಸೆಂಬರ್ 24) ಅರ್ಚನಾ ಜೋಯಿಸ್ ಅವರ ಬರ್ತ್​​​ಡೇ. ಅವರಿಗೆ ಎಲ್ಲ ಕಡೆಗಳಿಂದ ಬರ್ತ್​ಡೇ ವಿಶ್ ಬರುತ್ತಿದೆ.

TV9 Web
| Edited By: |

Updated on:Dec 24, 2022 | 3:10 PM

Share
‘ಕೆಜಿಎಫ್​’ ಸಿನಿಮಾ ಮಾಡಿದ ದಾಖಲೆಗಳು ಹಲವು. ಈ ಸಿನಿಮಾದಲ್ಲಿ ನಟಿಸಿದ ಅನೇಕರಿಗೆ ಜನಪ್ರಿಯತೆ ಸಿಕ್ಕಿದೆ. ಆ ಪೈಕಿ ಅರ್ಚನಾ ಜೋಯಿಸ್ ಕೂಡ ಒಬ್ಬರು.

‘ಕೆಜಿಎಫ್​’ ಸಿನಿಮಾ ಮಾಡಿದ ದಾಖಲೆಗಳು ಹಲವು. ಈ ಸಿನಿಮಾದಲ್ಲಿ ನಟಿಸಿದ ಅನೇಕರಿಗೆ ಜನಪ್ರಿಯತೆ ಸಿಕ್ಕಿದೆ. ಆ ಪೈಕಿ ಅರ್ಚನಾ ಜೋಯಿಸ್ ಕೂಡ ಒಬ್ಬರು.

1 / 5
ಇಂದು (ಡಿಸೆಂಬರ್ 24) ಅರ್ಚನಾ ಜೋಯಿಸ್ ಅವರ ಬರ್ತ್​​​ಡೇ. ಅವರಿಗೆ ಎಲ್ಲ ಕಡೆಗಳಿಂದ ಬರ್ತ್​ಡೇ ವಿಶ್ ಬರುತ್ತಿದೆ.

ಇಂದು (ಡಿಸೆಂಬರ್ 24) ಅರ್ಚನಾ ಜೋಯಿಸ್ ಅವರ ಬರ್ತ್​​​ಡೇ. ಅವರಿಗೆ ಎಲ್ಲ ಕಡೆಗಳಿಂದ ಬರ್ತ್​ಡೇ ವಿಶ್ ಬರುತ್ತಿದೆ.

2 / 5
ಸೀರಿಯಲ್​ಗಳಲ್ಲಿ ನಟಿಸುವ ಮೂಲಕ ಅರ್ಚನಾ ಜೋಯಿಸ್ ಖ್ಯಾತಿ ಗಳಿಸಿದರು. 2018ರಲ್ಲಿ ತೆರೆಗೆ ಬಂದ ‘ಕೆಜಿಎಫ್​’ ಅವರ ಮೊದಲ ಚಿತ್ರ. ರಾಕಿ ಭಾಯ್ ತಾಯಿ ಶಾಂತಮ್ಮ ಆಗಿ ಕಾಣಿಸಿಕೊಂಡಿದ್ದರು ಅವರು.

ಸೀರಿಯಲ್​ಗಳಲ್ಲಿ ನಟಿಸುವ ಮೂಲಕ ಅರ್ಚನಾ ಜೋಯಿಸ್ ಖ್ಯಾತಿ ಗಳಿಸಿದರು. 2018ರಲ್ಲಿ ತೆರೆಗೆ ಬಂದ ‘ಕೆಜಿಎಫ್​’ ಅವರ ಮೊದಲ ಚಿತ್ರ. ರಾಕಿ ಭಾಯ್ ತಾಯಿ ಶಾಂತಮ್ಮ ಆಗಿ ಕಾಣಿಸಿಕೊಂಡಿದ್ದರು ಅವರು.

3 / 5
ಅರ್ಚನಾ ಅವರಿಗೆ ಈಗಿನ್ನೂ 28 ವರ್ಷ ವಯಸ್ಸು. ಅವರು ಜನಿಸಿದ್ದು 1994ರ ಡಿಸೆಂಬರ್ 24ರಂದು. ‘ಕೆಜಿಎಫ್​​’ನಲ್ಲಿ ಅವರು ಈ ಪಾತ್ರದ ಮೂಲಕ ಗಮನ ಸೆಳೆದಿದ್ದರು.

ಅರ್ಚನಾ ಅವರಿಗೆ ಈಗಿನ್ನೂ 28 ವರ್ಷ ವಯಸ್ಸು. ಅವರು ಜನಿಸಿದ್ದು 1994ರ ಡಿಸೆಂಬರ್ 24ರಂದು. ‘ಕೆಜಿಎಫ್​​’ನಲ್ಲಿ ಅವರು ಈ ಪಾತ್ರದ ಮೂಲಕ ಗಮನ ಸೆಳೆದಿದ್ದರು.

4 / 5
ಅರ್ಚನಾ ಅವರು ಶ್ರೇಯಸ್​ ಉಡುಪ ಅವರನ್ನು ಮದುವೆ ಆಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋಗಳನ್ನು ಅವರು ಆಗಾಗ ಹಂಚಿಕೊಳ್ಳುತ್ತಾರೆ.

ಅರ್ಚನಾ ಅವರು ಶ್ರೇಯಸ್​ ಉಡುಪ ಅವರನ್ನು ಮದುವೆ ಆಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋಗಳನ್ನು ಅವರು ಆಗಾಗ ಹಂಚಿಕೊಳ್ಳುತ್ತಾರೆ.

5 / 5

Published On - 12:52 pm, Sat, 24 December 22

ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ