AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Archana Jois: ‘ಕೆಜಿಎಫ್’ ಸರಣಿಯಲ್ಲಿ ಮಿಂಚಿದ ಅರ್ಚನಾ ಜೋಯಿಸ್; ನಟಿಯ ಕ್ಯೂಟ್ ಫೋಟೋಗಳು ಇಲ್ಲಿವೆ

KGF Chapter 2: ‘ಕೆಜಿಎಫ್ ಚಾಪ್ಟರ್ 1’ ಹಾಗೂ ‘ಕೆಜಿಎಫ್ ಚಾಪ್ಟರ್ 2’ ಎರಡೂ ಚಿತ್ರಗಳಲ್ಲಿ ಗಮನ ಸೆಳೆದ ಕಲಾವಿದೆ ಅರ್ಚನಾ ಜೋಯಿಸ್. ರಾಕಿ ಭಾಯ್ ತಾಯಿಯ ಪಾತ್ರಧಾರಿಯಾಗಿ ಕಾಣಿಸಿಕೊಂಡ ನಟಿ, ರಾಕಿ ಜೀವನಕ್ಕೆ ಪ್ರೇರಕ ಶಕ್ತಿ. ಅದನ್ನು ಅಷ್ಟೇ ಸಮರ್ಥವಾಗಿ ನಿಭಾಯಿಸಿದ್ದಾರೆ ಅರ್ಚನಾ.

shivaprasad.hs
|

Updated on:Apr 23, 2022 | 10:06 PM

Share
‘ಕೆಜಿಎಫ್ ಚಾಪ್ಟರ್ 1’ ಹಾಗೂ ‘ಕೆಜಿಎಫ್ ಚಾಪ್ಟರ್ 2’ ಎರಡೂ ಚಿತ್ರಗಳಲ್ಲಿ ಗಮನ ಸೆಳೆದ ಕಲಾವಿದೆ ಅರ್ಚನಾ ಜೋಯಿಸ್. ರಾಕಿ ಭಾಯ್ ತಾಯಿಯ ಪಾತ್ರಧಾರಿಯಾಗಿ ಕಾಣಿಸಿಕೊಂಡ ನಟಿ, ರಾಕಿ ಜೀವನಕ್ಕೆ ಪ್ರೇರಕ ಶಕ್ತಿ. ಅದನ್ನು ಅಷ್ಟೇ ಸಮರ್ಥವಾಗಿ ನಿಭಾಯಿಸಿದ್ದಾರೆ ಅರ್ಚನಾ.

1 / 8
‘ಕೆಜಿಎಫ್’ನಲ್ಲಿ ತಾಯಿಯಾಗಿ ಗಾಂಭೀರ್ಯಯುತ ಪಾತ್ರದಲ್ಲಿ ಕಾಣಿಸಿಕೊಂಡಿರುವ ಅರ್ಚನಾ ಅವರಿಗೆ ನಿಜ ಜೀವನದಲ್ಲಿ ಇನ್ನೂ ಸಣ್ಣಹರೆಯ.

2 / 8
ಅರ್ಚನಾ ಜೋಯಿಸ್​ಗೆ ಪ್ರಸ್ತುತ 27 ವರ್ಷ. ಆದರೆ ಚಿತ್ರದಲ್ಲಿ ಅರ್ಚನಾರನ್ನು ನೋಡಿದವರಿಗೆ ಇದು ಖಂಡಿತಾ ಆಶ್ಚರ್ಯ ಉಂಟುಮಾಡಬಲ್ಲದು.

3 / 8
ತಮ್ಮ ಅದ್ಭುತ ಬಾಡಿ ಲಾಂಗ್ವೇಜ್ ಮೂಲಕ ಪಾತ್ರಕ್ಕೆ ಜೀವ ತುಂಬಿದ್ದಾರೆ ನಟಿ.

4 / 8
‘ಕೆಜಿಎಫ್’ ನೋಡಿ ಅರ್ಚನಾರ ನೈಜ ಫೋಟೋವನ್ನು ಒಮ್ಮೆ ನೋಡಿದರೆ ಖಂಡಿತವಾಗಿಯೂ ಅಚ್ಚರಿಯಾಗಬಹುದು.

5 / 8
ಅರ್ಚನಾ ಜೋಯಿಸ್ ಸದ್ಯ ತಮ್ಮ ಮುದ್ದಾದ ಫೋಟೋಗಳ ಮೂಲಕ ಸುದ್ದಿಯಲ್ಲಿದ್ದಾರೆ.

6 / 8
ನಟಿ ಹಲವು ಚಿತ್ರಗಳಲ್ಲಿ ಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ‘ಕೆಜಿಎಫ್’ ಅತ್ಯಂತ ದೊಡ್ಡ ಯಶಸ್ಸನ್ನು ಅವರಿಗೆ ನೀಡಿದೆ.

7 / 8
ಸದ್ಯ ಅರ್ಚನಾ ಜೋಯಿಸ್ ಅವರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

8 / 8

Published On - 10:02 pm, Sat, 23 April 22

ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ