AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Archana Jois: ‘ಕೆಜಿಎಫ್’ ಸರಣಿಯಲ್ಲಿ ಮಿಂಚಿದ ಅರ್ಚನಾ ಜೋಯಿಸ್; ನಟಿಯ ಕ್ಯೂಟ್ ಫೋಟೋಗಳು ಇಲ್ಲಿವೆ

KGF Chapter 2: ‘ಕೆಜಿಎಫ್ ಚಾಪ್ಟರ್ 1’ ಹಾಗೂ ‘ಕೆಜಿಎಫ್ ಚಾಪ್ಟರ್ 2’ ಎರಡೂ ಚಿತ್ರಗಳಲ್ಲಿ ಗಮನ ಸೆಳೆದ ಕಲಾವಿದೆ ಅರ್ಚನಾ ಜೋಯಿಸ್. ರಾಕಿ ಭಾಯ್ ತಾಯಿಯ ಪಾತ್ರಧಾರಿಯಾಗಿ ಕಾಣಿಸಿಕೊಂಡ ನಟಿ, ರಾಕಿ ಜೀವನಕ್ಕೆ ಪ್ರೇರಕ ಶಕ್ತಿ. ಅದನ್ನು ಅಷ್ಟೇ ಸಮರ್ಥವಾಗಿ ನಿಭಾಯಿಸಿದ್ದಾರೆ ಅರ್ಚನಾ.

shivaprasad.hs
|

Updated on:Apr 23, 2022 | 10:06 PM

Share
‘ಕೆಜಿಎಫ್ ಚಾಪ್ಟರ್ 1’ ಹಾಗೂ ‘ಕೆಜಿಎಫ್ ಚಾಪ್ಟರ್ 2’ ಎರಡೂ ಚಿತ್ರಗಳಲ್ಲಿ ಗಮನ ಸೆಳೆದ ಕಲಾವಿದೆ ಅರ್ಚನಾ ಜೋಯಿಸ್. ರಾಕಿ ಭಾಯ್ ತಾಯಿಯ ಪಾತ್ರಧಾರಿಯಾಗಿ ಕಾಣಿಸಿಕೊಂಡ ನಟಿ, ರಾಕಿ ಜೀವನಕ್ಕೆ ಪ್ರೇರಕ ಶಕ್ತಿ. ಅದನ್ನು ಅಷ್ಟೇ ಸಮರ್ಥವಾಗಿ ನಿಭಾಯಿಸಿದ್ದಾರೆ ಅರ್ಚನಾ.

1 / 8
‘ಕೆಜಿಎಫ್’ನಲ್ಲಿ ತಾಯಿಯಾಗಿ ಗಾಂಭೀರ್ಯಯುತ ಪಾತ್ರದಲ್ಲಿ ಕಾಣಿಸಿಕೊಂಡಿರುವ ಅರ್ಚನಾ ಅವರಿಗೆ ನಿಜ ಜೀವನದಲ್ಲಿ ಇನ್ನೂ ಸಣ್ಣಹರೆಯ.

2 / 8
ಅರ್ಚನಾ ಜೋಯಿಸ್​ಗೆ ಪ್ರಸ್ತುತ 27 ವರ್ಷ. ಆದರೆ ಚಿತ್ರದಲ್ಲಿ ಅರ್ಚನಾರನ್ನು ನೋಡಿದವರಿಗೆ ಇದು ಖಂಡಿತಾ ಆಶ್ಚರ್ಯ ಉಂಟುಮಾಡಬಲ್ಲದು.

3 / 8
ತಮ್ಮ ಅದ್ಭುತ ಬಾಡಿ ಲಾಂಗ್ವೇಜ್ ಮೂಲಕ ಪಾತ್ರಕ್ಕೆ ಜೀವ ತುಂಬಿದ್ದಾರೆ ನಟಿ.

4 / 8
‘ಕೆಜಿಎಫ್’ ನೋಡಿ ಅರ್ಚನಾರ ನೈಜ ಫೋಟೋವನ್ನು ಒಮ್ಮೆ ನೋಡಿದರೆ ಖಂಡಿತವಾಗಿಯೂ ಅಚ್ಚರಿಯಾಗಬಹುದು.

5 / 8
ಅರ್ಚನಾ ಜೋಯಿಸ್ ಸದ್ಯ ತಮ್ಮ ಮುದ್ದಾದ ಫೋಟೋಗಳ ಮೂಲಕ ಸುದ್ದಿಯಲ್ಲಿದ್ದಾರೆ.

6 / 8
ನಟಿ ಹಲವು ಚಿತ್ರಗಳಲ್ಲಿ ಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ‘ಕೆಜಿಎಫ್’ ಅತ್ಯಂತ ದೊಡ್ಡ ಯಶಸ್ಸನ್ನು ಅವರಿಗೆ ನೀಡಿದೆ.

7 / 8
ಸದ್ಯ ಅರ್ಚನಾ ಜೋಯಿಸ್ ಅವರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

8 / 8

Published On - 10:02 pm, Sat, 23 April 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್