AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Archana Jois: ‘ಕೆಜಿಎಫ್’ ಸರಣಿಯಲ್ಲಿ ಮಿಂಚಿದ ಅರ್ಚನಾ ಜೋಯಿಸ್; ನಟಿಯ ಕ್ಯೂಟ್ ಫೋಟೋಗಳು ಇಲ್ಲಿವೆ

KGF Chapter 2: ‘ಕೆಜಿಎಫ್ ಚಾಪ್ಟರ್ 1’ ಹಾಗೂ ‘ಕೆಜಿಎಫ್ ಚಾಪ್ಟರ್ 2’ ಎರಡೂ ಚಿತ್ರಗಳಲ್ಲಿ ಗಮನ ಸೆಳೆದ ಕಲಾವಿದೆ ಅರ್ಚನಾ ಜೋಯಿಸ್. ರಾಕಿ ಭಾಯ್ ತಾಯಿಯ ಪಾತ್ರಧಾರಿಯಾಗಿ ಕಾಣಿಸಿಕೊಂಡ ನಟಿ, ರಾಕಿ ಜೀವನಕ್ಕೆ ಪ್ರೇರಕ ಶಕ್ತಿ. ಅದನ್ನು ಅಷ್ಟೇ ಸಮರ್ಥವಾಗಿ ನಿಭಾಯಿಸಿದ್ದಾರೆ ಅರ್ಚನಾ.

shivaprasad.hs
|

Updated on:Apr 23, 2022 | 10:06 PM

Share
‘ಕೆಜಿಎಫ್ ಚಾಪ್ಟರ್ 1’ ಹಾಗೂ ‘ಕೆಜಿಎಫ್ ಚಾಪ್ಟರ್ 2’ ಎರಡೂ ಚಿತ್ರಗಳಲ್ಲಿ ಗಮನ ಸೆಳೆದ ಕಲಾವಿದೆ ಅರ್ಚನಾ ಜೋಯಿಸ್. ರಾಕಿ ಭಾಯ್ ತಾಯಿಯ ಪಾತ್ರಧಾರಿಯಾಗಿ ಕಾಣಿಸಿಕೊಂಡ ನಟಿ, ರಾಕಿ ಜೀವನಕ್ಕೆ ಪ್ರೇರಕ ಶಕ್ತಿ. ಅದನ್ನು ಅಷ್ಟೇ ಸಮರ್ಥವಾಗಿ ನಿಭಾಯಿಸಿದ್ದಾರೆ ಅರ್ಚನಾ.

1 / 8
‘ಕೆಜಿಎಫ್’ನಲ್ಲಿ ತಾಯಿಯಾಗಿ ಗಾಂಭೀರ್ಯಯುತ ಪಾತ್ರದಲ್ಲಿ ಕಾಣಿಸಿಕೊಂಡಿರುವ ಅರ್ಚನಾ ಅವರಿಗೆ ನಿಜ ಜೀವನದಲ್ಲಿ ಇನ್ನೂ ಸಣ್ಣಹರೆಯ.

2 / 8
ಅರ್ಚನಾ ಜೋಯಿಸ್​ಗೆ ಪ್ರಸ್ತುತ 27 ವರ್ಷ. ಆದರೆ ಚಿತ್ರದಲ್ಲಿ ಅರ್ಚನಾರನ್ನು ನೋಡಿದವರಿಗೆ ಇದು ಖಂಡಿತಾ ಆಶ್ಚರ್ಯ ಉಂಟುಮಾಡಬಲ್ಲದು.

3 / 8
ತಮ್ಮ ಅದ್ಭುತ ಬಾಡಿ ಲಾಂಗ್ವೇಜ್ ಮೂಲಕ ಪಾತ್ರಕ್ಕೆ ಜೀವ ತುಂಬಿದ್ದಾರೆ ನಟಿ.

4 / 8
‘ಕೆಜಿಎಫ್’ ನೋಡಿ ಅರ್ಚನಾರ ನೈಜ ಫೋಟೋವನ್ನು ಒಮ್ಮೆ ನೋಡಿದರೆ ಖಂಡಿತವಾಗಿಯೂ ಅಚ್ಚರಿಯಾಗಬಹುದು.

5 / 8
ಅರ್ಚನಾ ಜೋಯಿಸ್ ಸದ್ಯ ತಮ್ಮ ಮುದ್ದಾದ ಫೋಟೋಗಳ ಮೂಲಕ ಸುದ್ದಿಯಲ್ಲಿದ್ದಾರೆ.

6 / 8
ನಟಿ ಹಲವು ಚಿತ್ರಗಳಲ್ಲಿ ಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ‘ಕೆಜಿಎಫ್’ ಅತ್ಯಂತ ದೊಡ್ಡ ಯಶಸ್ಸನ್ನು ಅವರಿಗೆ ನೀಡಿದೆ.

7 / 8
ಸದ್ಯ ಅರ್ಚನಾ ಜೋಯಿಸ್ ಅವರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

8 / 8

Published On - 10:02 pm, Sat, 23 April 22

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!