AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Archana Jois: ‘ಕೆಜಿಎಫ್’ ಸರಣಿಯಲ್ಲಿ ಮಿಂಚಿದ ಅರ್ಚನಾ ಜೋಯಿಸ್; ನಟಿಯ ಕ್ಯೂಟ್ ಫೋಟೋಗಳು ಇಲ್ಲಿವೆ

KGF Chapter 2: ‘ಕೆಜಿಎಫ್ ಚಾಪ್ಟರ್ 1’ ಹಾಗೂ ‘ಕೆಜಿಎಫ್ ಚಾಪ್ಟರ್ 2’ ಎರಡೂ ಚಿತ್ರಗಳಲ್ಲಿ ಗಮನ ಸೆಳೆದ ಕಲಾವಿದೆ ಅರ್ಚನಾ ಜೋಯಿಸ್. ರಾಕಿ ಭಾಯ್ ತಾಯಿಯ ಪಾತ್ರಧಾರಿಯಾಗಿ ಕಾಣಿಸಿಕೊಂಡ ನಟಿ, ರಾಕಿ ಜೀವನಕ್ಕೆ ಪ್ರೇರಕ ಶಕ್ತಿ. ಅದನ್ನು ಅಷ್ಟೇ ಸಮರ್ಥವಾಗಿ ನಿಭಾಯಿಸಿದ್ದಾರೆ ಅರ್ಚನಾ.

shivaprasad.hs
|

Updated on:Apr 23, 2022 | 10:06 PM

‘ಕೆಜಿಎಫ್ ಚಾಪ್ಟರ್ 1’ ಹಾಗೂ ‘ಕೆಜಿಎಫ್ ಚಾಪ್ಟರ್ 2’ ಎರಡೂ ಚಿತ್ರಗಳಲ್ಲಿ ಗಮನ ಸೆಳೆದ ಕಲಾವಿದೆ ಅರ್ಚನಾ ಜೋಯಿಸ್. ರಾಕಿ ಭಾಯ್ ತಾಯಿಯ ಪಾತ್ರಧಾರಿಯಾಗಿ ಕಾಣಿಸಿಕೊಂಡ ನಟಿ, ರಾಕಿ ಜೀವನಕ್ಕೆ ಪ್ರೇರಕ ಶಕ್ತಿ. ಅದನ್ನು ಅಷ್ಟೇ ಸಮರ್ಥವಾಗಿ ನಿಭಾಯಿಸಿದ್ದಾರೆ ಅರ್ಚನಾ.

1 / 8
‘ಕೆಜಿಎಫ್’ನಲ್ಲಿ ತಾಯಿಯಾಗಿ ಗಾಂಭೀರ್ಯಯುತ ಪಾತ್ರದಲ್ಲಿ ಕಾಣಿಸಿಕೊಂಡಿರುವ ಅರ್ಚನಾ ಅವರಿಗೆ ನಿಜ ಜೀವನದಲ್ಲಿ ಇನ್ನೂ ಸಣ್ಣಹರೆಯ.

2 / 8
ಅರ್ಚನಾ ಜೋಯಿಸ್​ಗೆ ಪ್ರಸ್ತುತ 27 ವರ್ಷ. ಆದರೆ ಚಿತ್ರದಲ್ಲಿ ಅರ್ಚನಾರನ್ನು ನೋಡಿದವರಿಗೆ ಇದು ಖಂಡಿತಾ ಆಶ್ಚರ್ಯ ಉಂಟುಮಾಡಬಲ್ಲದು.

3 / 8
ತಮ್ಮ ಅದ್ಭುತ ಬಾಡಿ ಲಾಂಗ್ವೇಜ್ ಮೂಲಕ ಪಾತ್ರಕ್ಕೆ ಜೀವ ತುಂಬಿದ್ದಾರೆ ನಟಿ.

4 / 8
‘ಕೆಜಿಎಫ್’ ನೋಡಿ ಅರ್ಚನಾರ ನೈಜ ಫೋಟೋವನ್ನು ಒಮ್ಮೆ ನೋಡಿದರೆ ಖಂಡಿತವಾಗಿಯೂ ಅಚ್ಚರಿಯಾಗಬಹುದು.

5 / 8
ಅರ್ಚನಾ ಜೋಯಿಸ್ ಸದ್ಯ ತಮ್ಮ ಮುದ್ದಾದ ಫೋಟೋಗಳ ಮೂಲಕ ಸುದ್ದಿಯಲ್ಲಿದ್ದಾರೆ.

6 / 8
ನಟಿ ಹಲವು ಚಿತ್ರಗಳಲ್ಲಿ ಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ‘ಕೆಜಿಎಫ್’ ಅತ್ಯಂತ ದೊಡ್ಡ ಯಶಸ್ಸನ್ನು ಅವರಿಗೆ ನೀಡಿದೆ.

7 / 8
ಸದ್ಯ ಅರ್ಚನಾ ಜೋಯಿಸ್ ಅವರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

8 / 8

Published On - 10:02 pm, Sat, 23 April 22

Follow us
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ