AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿಗೆ ಹೋಗೋ ಪ್ಲಾನ್ ಇದೆಯಾ?; ನಿಮಗಿಲ್ಲಿದೆ ಖುಷಿ ಸುದ್ದಿ

ಇಂಡೋನೇಷ್ಯಾದ ಬಾಲಿ ಪ್ರವಾಸಪ್ರಿಯರ ಡ್ರೀಮ್ ತಾಣ. ಇಲ್ಲಿನ ಪ್ರಕೃತಿ ಸೌಂದರ್ಯ ಎಲ್ಲರನ್ನೂ ತನ್ನತ್ತ ಕೈ ಬೀಸಿ ಕರೆಯುತ್ತದೆ. ಇನ್ನುಮುಂದೆ ಇಂಡೋನೇಷ್ಯಾಕ್ಕೆ ತೆರಳಲು ವೀಸಾ ಬೇಕಾಗಿಲ್ಲ. ವೀಸಾ ಇಲ್ಲದೇ ನೀವು ಬಾಲಿಗೆ ಪ್ರವಾಸ ಹೋಗಬಹುದು.

ಸುಷ್ಮಾ ಚಕ್ರೆ
|

Updated on:Jul 15, 2024 | 3:26 PM

Share
ಭಾರತ ಸೇರಿದಂತೆ 20 ರಾಷ್ಟ್ರಗಳ ಪ್ರವಾಸಿಗರಿಗೆ ವೀಸಾ ಮುಕ್ತ ಪ್ರವೇಶವನ್ನು ಪರಿಚಯಿಸಲು ಇಂಡೋನೇಷ್ಯಾ ಯೋಜಿಸುತ್ತಿದೆ. ದೇಶದ ಪ್ರವಾಸೋದ್ಯಮ ಸಚಿವ ಸ್ಯಾಂಡಿಯಾಗ ಯುನೊ ಈ ಬಗ್ಗೆ ಮಾಹಿತಿ ನೀಡಿದ್ದು, ಈ ವರ್ಷದ ಅಕ್ಟೋಬರ್‌ನ ಮೊದಲು ಈ ನೀತಿಯನ್ನು ಅಂತಿಮಗೊಳಿಸಲಾಗುವುದು ಎಂದು ಘೋಷಿಸಿದ್ದಾರೆ.

ಭಾರತ ಸೇರಿದಂತೆ 20 ರಾಷ್ಟ್ರಗಳ ಪ್ರವಾಸಿಗರಿಗೆ ವೀಸಾ ಮುಕ್ತ ಪ್ರವೇಶವನ್ನು ಪರಿಚಯಿಸಲು ಇಂಡೋನೇಷ್ಯಾ ಯೋಜಿಸುತ್ತಿದೆ. ದೇಶದ ಪ್ರವಾಸೋದ್ಯಮ ಸಚಿವ ಸ್ಯಾಂಡಿಯಾಗ ಯುನೊ ಈ ಬಗ್ಗೆ ಮಾಹಿತಿ ನೀಡಿದ್ದು, ಈ ವರ್ಷದ ಅಕ್ಟೋಬರ್‌ನ ಮೊದಲು ಈ ನೀತಿಯನ್ನು ಅಂತಿಮಗೊಳಿಸಲಾಗುವುದು ಎಂದು ಘೋಷಿಸಿದ್ದಾರೆ.

1 / 11
ಈ ಕ್ರಮವು ಇಂಡೋನೇಷ್ಯಾದಲ್ಲಿ ಅಂತಾರಾಷ್ಟ್ರೀಯ ಪ್ರವಾಸೋದ್ಯಮವನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ.

ಈ ಕ್ರಮವು ಇಂಡೋನೇಷ್ಯಾದಲ್ಲಿ ಅಂತಾರಾಷ್ಟ್ರೀಯ ಪ್ರವಾಸೋದ್ಯಮವನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ.

2 / 11
ಭಾರತ ಸೇರಿದಂತೆ ಆಸ್ಟ್ರೇಲಿಯಾ, ಚೀನಾ, ಜಪಾನ್, ಯುಎಸ್, ದಕ್ಷಿಣ ಕೊರಿಯಾ, ಫ್ರಾನ್ಸ್, ಜರ್ಮನಿ, ಕತಾರ್, ಯುನೈಟೆಡ್ ಕಿಂಗ್‌ಡಮ್, ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಮುಂತಾದ ದೇಶಗಳ ಪ್ರವಾಸಿಗರಿಗೆ ವೀಸಾ ಇಲ್ಲದೆ ತಮ್ಮ ದೇಶಕ್ಕೆ ಬರಲು ಅನುಮತಿಸಲು ಇಂಡೋನೇಷ್ಯಾ ಯೋಜಿಸುತ್ತಿದೆ.

ಭಾರತ ಸೇರಿದಂತೆ ಆಸ್ಟ್ರೇಲಿಯಾ, ಚೀನಾ, ಜಪಾನ್, ಯುಎಸ್, ದಕ್ಷಿಣ ಕೊರಿಯಾ, ಫ್ರಾನ್ಸ್, ಜರ್ಮನಿ, ಕತಾರ್, ಯುನೈಟೆಡ್ ಕಿಂಗ್‌ಡಮ್, ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಮುಂತಾದ ದೇಶಗಳ ಪ್ರವಾಸಿಗರಿಗೆ ವೀಸಾ ಇಲ್ಲದೆ ತಮ್ಮ ದೇಶಕ್ಕೆ ಬರಲು ಅನುಮತಿಸಲು ಇಂಡೋನೇಷ್ಯಾ ಯೋಜಿಸುತ್ತಿದೆ.

3 / 11
ಇಂಡೋನೇಷ್ಯಾದ ಅಧಿಕೃತ ಅಂಕಿ-ಅಂಶಗಳ ಪೋರ್ಟಲ್ ಪ್ರಕಾರ 2023ರಲ್ಲಿ 6 ಲಕ್ಷಕ್ಕೂ ಹೆಚ್ಚು ಭಾರತೀಯ ಪ್ರವಾಸಿಗರು ಈ ದೇಶಕ್ಕೆ ಭೇಟಿ ನೀಡಿದ್ದಾರೆ.

ಇಂಡೋನೇಷ್ಯಾದ ಅಧಿಕೃತ ಅಂಕಿ-ಅಂಶಗಳ ಪೋರ್ಟಲ್ ಪ್ರಕಾರ 2023ರಲ್ಲಿ 6 ಲಕ್ಷಕ್ಕೂ ಹೆಚ್ಚು ಭಾರತೀಯ ಪ್ರವಾಸಿಗರು ಈ ದೇಶಕ್ಕೆ ಭೇಟಿ ನೀಡಿದ್ದಾರೆ.

4 / 11
ಈ ವರ್ಷದ ಜನವರಿ ಮತ್ತು ಮಾರ್ಚ್ ನಡುವೆ ಭಾರತದಿಂದ 30,000ಕ್ಕೂ ಹೆಚ್ಚು ಪ್ರಯಾಣಿಕರು ಇಂಡೋನೇಷ್ಯಾಕ್ಕೆ ತೆರಳಿದ್ದಾರೆ.

ಈ ವರ್ಷದ ಜನವರಿ ಮತ್ತು ಮಾರ್ಚ್ ನಡುವೆ ಭಾರತದಿಂದ 30,000ಕ್ಕೂ ಹೆಚ್ಚು ಪ್ರಯಾಣಿಕರು ಇಂಡೋನೇಷ್ಯಾಕ್ಕೆ ತೆರಳಿದ್ದಾರೆ.

5 / 11
ಪ್ರಸ್ತುತ ಇಂಡೋನೇಷ್ಯಾಕ್ಕೆ ಭೇಟಿ ನೀಡಲು ಬಯಸುವ ಭಾರತೀಯ ಪ್ರವಾಸಿಗರು ಆನ್‌ಲೈನ್ ಅಥವಾ ಇಂಡೋನೇಷ್ಯಾದ ವಿಮಾನ ನಿಲ್ದಾಣಗಳಲ್ಲಿ ಆಗಮನದ ವೀಸಾವನ್ನು ಪಡೆಯಬಹುದು.

ಪ್ರಸ್ತುತ ಇಂಡೋನೇಷ್ಯಾಕ್ಕೆ ಭೇಟಿ ನೀಡಲು ಬಯಸುವ ಭಾರತೀಯ ಪ್ರವಾಸಿಗರು ಆನ್‌ಲೈನ್ ಅಥವಾ ಇಂಡೋನೇಷ್ಯಾದ ವಿಮಾನ ನಿಲ್ದಾಣಗಳಲ್ಲಿ ಆಗಮನದ ವೀಸಾವನ್ನು ಪಡೆಯಬಹುದು.

6 / 11
ಈಗಾಗಲೇ ಥೈಲ್ಯಾಂಡ್, ಶ್ರೀಲಂಕಾ, ಇರಾನ್ ಮತ್ತು ಮಲೇಷ್ಯಾ ಪ್ರವಾಸಕ್ಕೆ ಭಾರತೀಯರಿಗೆ ವೀಸಾ ಅಗತ್ಯವಿಲ್ಲ. ಈ ಸಾಲಿಗೆ ಇಂಡೋನೇಷ್ಯಾ ಕೂಡ ಸೇರುವ ನಿರೀಕ್ಷೆಯಿದೆ.

ಈಗಾಗಲೇ ಥೈಲ್ಯಾಂಡ್, ಶ್ರೀಲಂಕಾ, ಇರಾನ್ ಮತ್ತು ಮಲೇಷ್ಯಾ ಪ್ರವಾಸಕ್ಕೆ ಭಾರತೀಯರಿಗೆ ವೀಸಾ ಅಗತ್ಯವಿಲ್ಲ. ಈ ಸಾಲಿಗೆ ಇಂಡೋನೇಷ್ಯಾ ಕೂಡ ಸೇರುವ ನಿರೀಕ್ಷೆಯಿದೆ.

7 / 11
ಇದಲ್ಲದೆ, ದಕ್ಷಿಣ ಆಫ್ರಿಕಾ, ವಿಯೆಟ್ನಾಂ ಮತ್ತು ರಷ್ಯಾ ಕೂಡ ಭಾರತೀಯ ಪ್ರಯಾಣಿಕರಿಗೆ ವೀಸಾ ಮನ್ನಾವನ್ನು ಅನುಮತಿಸುವ ಬಗ್ಗೆ ಯೋಚಿಸುತ್ತಿವೆ.

ಇದಲ್ಲದೆ, ದಕ್ಷಿಣ ಆಫ್ರಿಕಾ, ವಿಯೆಟ್ನಾಂ ಮತ್ತು ರಷ್ಯಾ ಕೂಡ ಭಾರತೀಯ ಪ್ರಯಾಣಿಕರಿಗೆ ವೀಸಾ ಮನ್ನಾವನ್ನು ಅನುಮತಿಸುವ ಬಗ್ಗೆ ಯೋಚಿಸುತ್ತಿವೆ.

8 / 11
ಇಂಡೋನೇಷ್ಯಾದ ಸರ್ಕಾರವು 2024ರಲ್ಲಿ 17 ಮಿಲಿಯನ್ ಪ್ರವಾಸಿಗರನ್ನು ಗುರಿಯಾಗಿರಿಸಿಕೊಂಡಿದೆ.

ಇಂಡೋನೇಷ್ಯಾದ ಸರ್ಕಾರವು 2024ರಲ್ಲಿ 17 ಮಿಲಿಯನ್ ಪ್ರವಾಸಿಗರನ್ನು ಗುರಿಯಾಗಿರಿಸಿಕೊಂಡಿದೆ.

9 / 11
ಈ ವರ್ಷದ ಮೊದಲ 5 ತಿಂಗಳುಗಳಲ್ಲಿ 5.2 ಮಿಲಿಯನ್ ಪ್ರವಾಸಿಗರನ್ನು ದಾಖಲಿಸಲಾಗಿದೆ.

ಈ ವರ್ಷದ ಮೊದಲ 5 ತಿಂಗಳುಗಳಲ್ಲಿ 5.2 ಮಿಲಿಯನ್ ಪ್ರವಾಸಿಗರನ್ನು ದಾಖಲಿಸಲಾಗಿದೆ.

10 / 11
ಇಲ್ಲಿನ ಗದ್ದೆ ಬಯಲು, ಸಮುದ್ರ ತೀರ, ಪ್ರಾಕೃತಿಕ ಸೌಂದರ್ಯ ಪ್ರವಾಸಿಗರನ್ನು ತನ್ನತ್ತ ಆಕರ್ಷಿಸುತ್ತಿದೆ.

ಇಲ್ಲಿನ ಗದ್ದೆ ಬಯಲು, ಸಮುದ್ರ ತೀರ, ಪ್ರಾಕೃತಿಕ ಸೌಂದರ್ಯ ಪ್ರವಾಸಿಗರನ್ನು ತನ್ನತ್ತ ಆಕರ್ಷಿಸುತ್ತಿದೆ.

11 / 11

Published On - 3:16 pm, Mon, 15 July 24

ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ ಪ್ರಕರಣ: ಫೆ. 26 ರಂದು ಬೃಹತ್ ಹೋರಾಟ
ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ ಪ್ರಕರಣ: ಫೆ. 26 ರಂದು ಬೃಹತ್ ಹೋರಾಟ
ಮುಸ್ಲಿಮರಿಗೆ ಬೆಡ್​ಶೀಟ್ ಕೊಡದ ಬಿಜೆಪಿ ಮಾಜಿ ಸಂಸದ ಸುಖ್​ಬೀರ್
ಮುಸ್ಲಿಮರಿಗೆ ಬೆಡ್​ಶೀಟ್ ಕೊಡದ ಬಿಜೆಪಿ ಮಾಜಿ ಸಂಸದ ಸುಖ್​ಬೀರ್
‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ರಿಷಬ್ ಶೆಟ್ಟಿ
‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ರಿಷಬ್ ಶೆಟ್ಟಿ
ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ
ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ
ಜಬಲ್ಪುರ ಹೆದ್ದಾರಿಯಲ್ಲಿ ರೈಲ್ವೆ ಮೇಲ್ಸೇತುವೆಯ ದೊಡ್ಡ ಭಾಗ ಕುಸಿತ
ಜಬಲ್ಪುರ ಹೆದ್ದಾರಿಯಲ್ಲಿ ರೈಲ್ವೆ ಮೇಲ್ಸೇತುವೆಯ ದೊಡ್ಡ ಭಾಗ ಕುಸಿತ
ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಕೇಸ್! ಏನಿದು ಹೊಸ ಕೇಸ್?
ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಕೇಸ್! ಏನಿದು ಹೊಸ ಕೇಸ್?
ಪರ್ಸ್​​ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದು?
ಪರ್ಸ್​​ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದು?
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ