AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿಗೆ ಹೋಗೋ ಪ್ಲಾನ್ ಇದೆಯಾ?; ನಿಮಗಿಲ್ಲಿದೆ ಖುಷಿ ಸುದ್ದಿ

ಇಂಡೋನೇಷ್ಯಾದ ಬಾಲಿ ಪ್ರವಾಸಪ್ರಿಯರ ಡ್ರೀಮ್ ತಾಣ. ಇಲ್ಲಿನ ಪ್ರಕೃತಿ ಸೌಂದರ್ಯ ಎಲ್ಲರನ್ನೂ ತನ್ನತ್ತ ಕೈ ಬೀಸಿ ಕರೆಯುತ್ತದೆ. ಇನ್ನುಮುಂದೆ ಇಂಡೋನೇಷ್ಯಾಕ್ಕೆ ತೆರಳಲು ವೀಸಾ ಬೇಕಾಗಿಲ್ಲ. ವೀಸಾ ಇಲ್ಲದೇ ನೀವು ಬಾಲಿಗೆ ಪ್ರವಾಸ ಹೋಗಬಹುದು.

ಸುಷ್ಮಾ ಚಕ್ರೆ
|

Updated on:Jul 15, 2024 | 3:26 PM

Share
ಭಾರತ ಸೇರಿದಂತೆ 20 ರಾಷ್ಟ್ರಗಳ ಪ್ರವಾಸಿಗರಿಗೆ ವೀಸಾ ಮುಕ್ತ ಪ್ರವೇಶವನ್ನು ಪರಿಚಯಿಸಲು ಇಂಡೋನೇಷ್ಯಾ ಯೋಜಿಸುತ್ತಿದೆ. ದೇಶದ ಪ್ರವಾಸೋದ್ಯಮ ಸಚಿವ ಸ್ಯಾಂಡಿಯಾಗ ಯುನೊ ಈ ಬಗ್ಗೆ ಮಾಹಿತಿ ನೀಡಿದ್ದು, ಈ ವರ್ಷದ ಅಕ್ಟೋಬರ್‌ನ ಮೊದಲು ಈ ನೀತಿಯನ್ನು ಅಂತಿಮಗೊಳಿಸಲಾಗುವುದು ಎಂದು ಘೋಷಿಸಿದ್ದಾರೆ.

ಭಾರತ ಸೇರಿದಂತೆ 20 ರಾಷ್ಟ್ರಗಳ ಪ್ರವಾಸಿಗರಿಗೆ ವೀಸಾ ಮುಕ್ತ ಪ್ರವೇಶವನ್ನು ಪರಿಚಯಿಸಲು ಇಂಡೋನೇಷ್ಯಾ ಯೋಜಿಸುತ್ತಿದೆ. ದೇಶದ ಪ್ರವಾಸೋದ್ಯಮ ಸಚಿವ ಸ್ಯಾಂಡಿಯಾಗ ಯುನೊ ಈ ಬಗ್ಗೆ ಮಾಹಿತಿ ನೀಡಿದ್ದು, ಈ ವರ್ಷದ ಅಕ್ಟೋಬರ್‌ನ ಮೊದಲು ಈ ನೀತಿಯನ್ನು ಅಂತಿಮಗೊಳಿಸಲಾಗುವುದು ಎಂದು ಘೋಷಿಸಿದ್ದಾರೆ.

1 / 11
ಈ ಕ್ರಮವು ಇಂಡೋನೇಷ್ಯಾದಲ್ಲಿ ಅಂತಾರಾಷ್ಟ್ರೀಯ ಪ್ರವಾಸೋದ್ಯಮವನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ.

ಈ ಕ್ರಮವು ಇಂಡೋನೇಷ್ಯಾದಲ್ಲಿ ಅಂತಾರಾಷ್ಟ್ರೀಯ ಪ್ರವಾಸೋದ್ಯಮವನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ.

2 / 11
ಭಾರತ ಸೇರಿದಂತೆ ಆಸ್ಟ್ರೇಲಿಯಾ, ಚೀನಾ, ಜಪಾನ್, ಯುಎಸ್, ದಕ್ಷಿಣ ಕೊರಿಯಾ, ಫ್ರಾನ್ಸ್, ಜರ್ಮನಿ, ಕತಾರ್, ಯುನೈಟೆಡ್ ಕಿಂಗ್‌ಡಮ್, ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಮುಂತಾದ ದೇಶಗಳ ಪ್ರವಾಸಿಗರಿಗೆ ವೀಸಾ ಇಲ್ಲದೆ ತಮ್ಮ ದೇಶಕ್ಕೆ ಬರಲು ಅನುಮತಿಸಲು ಇಂಡೋನೇಷ್ಯಾ ಯೋಜಿಸುತ್ತಿದೆ.

ಭಾರತ ಸೇರಿದಂತೆ ಆಸ್ಟ್ರೇಲಿಯಾ, ಚೀನಾ, ಜಪಾನ್, ಯುಎಸ್, ದಕ್ಷಿಣ ಕೊರಿಯಾ, ಫ್ರಾನ್ಸ್, ಜರ್ಮನಿ, ಕತಾರ್, ಯುನೈಟೆಡ್ ಕಿಂಗ್‌ಡಮ್, ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಮುಂತಾದ ದೇಶಗಳ ಪ್ರವಾಸಿಗರಿಗೆ ವೀಸಾ ಇಲ್ಲದೆ ತಮ್ಮ ದೇಶಕ್ಕೆ ಬರಲು ಅನುಮತಿಸಲು ಇಂಡೋನೇಷ್ಯಾ ಯೋಜಿಸುತ್ತಿದೆ.

3 / 11
ಇಂಡೋನೇಷ್ಯಾದ ಅಧಿಕೃತ ಅಂಕಿ-ಅಂಶಗಳ ಪೋರ್ಟಲ್ ಪ್ರಕಾರ 2023ರಲ್ಲಿ 6 ಲಕ್ಷಕ್ಕೂ ಹೆಚ್ಚು ಭಾರತೀಯ ಪ್ರವಾಸಿಗರು ಈ ದೇಶಕ್ಕೆ ಭೇಟಿ ನೀಡಿದ್ದಾರೆ.

ಇಂಡೋನೇಷ್ಯಾದ ಅಧಿಕೃತ ಅಂಕಿ-ಅಂಶಗಳ ಪೋರ್ಟಲ್ ಪ್ರಕಾರ 2023ರಲ್ಲಿ 6 ಲಕ್ಷಕ್ಕೂ ಹೆಚ್ಚು ಭಾರತೀಯ ಪ್ರವಾಸಿಗರು ಈ ದೇಶಕ್ಕೆ ಭೇಟಿ ನೀಡಿದ್ದಾರೆ.

4 / 11
ಈ ವರ್ಷದ ಜನವರಿ ಮತ್ತು ಮಾರ್ಚ್ ನಡುವೆ ಭಾರತದಿಂದ 30,000ಕ್ಕೂ ಹೆಚ್ಚು ಪ್ರಯಾಣಿಕರು ಇಂಡೋನೇಷ್ಯಾಕ್ಕೆ ತೆರಳಿದ್ದಾರೆ.

ಈ ವರ್ಷದ ಜನವರಿ ಮತ್ತು ಮಾರ್ಚ್ ನಡುವೆ ಭಾರತದಿಂದ 30,000ಕ್ಕೂ ಹೆಚ್ಚು ಪ್ರಯಾಣಿಕರು ಇಂಡೋನೇಷ್ಯಾಕ್ಕೆ ತೆರಳಿದ್ದಾರೆ.

5 / 11
ಪ್ರಸ್ತುತ ಇಂಡೋನೇಷ್ಯಾಕ್ಕೆ ಭೇಟಿ ನೀಡಲು ಬಯಸುವ ಭಾರತೀಯ ಪ್ರವಾಸಿಗರು ಆನ್‌ಲೈನ್ ಅಥವಾ ಇಂಡೋನೇಷ್ಯಾದ ವಿಮಾನ ನಿಲ್ದಾಣಗಳಲ್ಲಿ ಆಗಮನದ ವೀಸಾವನ್ನು ಪಡೆಯಬಹುದು.

ಪ್ರಸ್ತುತ ಇಂಡೋನೇಷ್ಯಾಕ್ಕೆ ಭೇಟಿ ನೀಡಲು ಬಯಸುವ ಭಾರತೀಯ ಪ್ರವಾಸಿಗರು ಆನ್‌ಲೈನ್ ಅಥವಾ ಇಂಡೋನೇಷ್ಯಾದ ವಿಮಾನ ನಿಲ್ದಾಣಗಳಲ್ಲಿ ಆಗಮನದ ವೀಸಾವನ್ನು ಪಡೆಯಬಹುದು.

6 / 11
ಈಗಾಗಲೇ ಥೈಲ್ಯಾಂಡ್, ಶ್ರೀಲಂಕಾ, ಇರಾನ್ ಮತ್ತು ಮಲೇಷ್ಯಾ ಪ್ರವಾಸಕ್ಕೆ ಭಾರತೀಯರಿಗೆ ವೀಸಾ ಅಗತ್ಯವಿಲ್ಲ. ಈ ಸಾಲಿಗೆ ಇಂಡೋನೇಷ್ಯಾ ಕೂಡ ಸೇರುವ ನಿರೀಕ್ಷೆಯಿದೆ.

ಈಗಾಗಲೇ ಥೈಲ್ಯಾಂಡ್, ಶ್ರೀಲಂಕಾ, ಇರಾನ್ ಮತ್ತು ಮಲೇಷ್ಯಾ ಪ್ರವಾಸಕ್ಕೆ ಭಾರತೀಯರಿಗೆ ವೀಸಾ ಅಗತ್ಯವಿಲ್ಲ. ಈ ಸಾಲಿಗೆ ಇಂಡೋನೇಷ್ಯಾ ಕೂಡ ಸೇರುವ ನಿರೀಕ್ಷೆಯಿದೆ.

7 / 11
ಇದಲ್ಲದೆ, ದಕ್ಷಿಣ ಆಫ್ರಿಕಾ, ವಿಯೆಟ್ನಾಂ ಮತ್ತು ರಷ್ಯಾ ಕೂಡ ಭಾರತೀಯ ಪ್ರಯಾಣಿಕರಿಗೆ ವೀಸಾ ಮನ್ನಾವನ್ನು ಅನುಮತಿಸುವ ಬಗ್ಗೆ ಯೋಚಿಸುತ್ತಿವೆ.

ಇದಲ್ಲದೆ, ದಕ್ಷಿಣ ಆಫ್ರಿಕಾ, ವಿಯೆಟ್ನಾಂ ಮತ್ತು ರಷ್ಯಾ ಕೂಡ ಭಾರತೀಯ ಪ್ರಯಾಣಿಕರಿಗೆ ವೀಸಾ ಮನ್ನಾವನ್ನು ಅನುಮತಿಸುವ ಬಗ್ಗೆ ಯೋಚಿಸುತ್ತಿವೆ.

8 / 11
ಇಂಡೋನೇಷ್ಯಾದ ಸರ್ಕಾರವು 2024ರಲ್ಲಿ 17 ಮಿಲಿಯನ್ ಪ್ರವಾಸಿಗರನ್ನು ಗುರಿಯಾಗಿರಿಸಿಕೊಂಡಿದೆ.

ಇಂಡೋನೇಷ್ಯಾದ ಸರ್ಕಾರವು 2024ರಲ್ಲಿ 17 ಮಿಲಿಯನ್ ಪ್ರವಾಸಿಗರನ್ನು ಗುರಿಯಾಗಿರಿಸಿಕೊಂಡಿದೆ.

9 / 11
ಈ ವರ್ಷದ ಮೊದಲ 5 ತಿಂಗಳುಗಳಲ್ಲಿ 5.2 ಮಿಲಿಯನ್ ಪ್ರವಾಸಿಗರನ್ನು ದಾಖಲಿಸಲಾಗಿದೆ.

ಈ ವರ್ಷದ ಮೊದಲ 5 ತಿಂಗಳುಗಳಲ್ಲಿ 5.2 ಮಿಲಿಯನ್ ಪ್ರವಾಸಿಗರನ್ನು ದಾಖಲಿಸಲಾಗಿದೆ.

10 / 11
ಇಲ್ಲಿನ ಗದ್ದೆ ಬಯಲು, ಸಮುದ್ರ ತೀರ, ಪ್ರಾಕೃತಿಕ ಸೌಂದರ್ಯ ಪ್ರವಾಸಿಗರನ್ನು ತನ್ನತ್ತ ಆಕರ್ಷಿಸುತ್ತಿದೆ.

ಇಲ್ಲಿನ ಗದ್ದೆ ಬಯಲು, ಸಮುದ್ರ ತೀರ, ಪ್ರಾಕೃತಿಕ ಸೌಂದರ್ಯ ಪ್ರವಾಸಿಗರನ್ನು ತನ್ನತ್ತ ಆಕರ್ಷಿಸುತ್ತಿದೆ.

11 / 11

Published On - 3:16 pm, Mon, 15 July 24

Follow Us
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ