- TV9 Kannada Photo gallery Argentine fans go wild in celebrations in Buenos Aires after Fifa World cup 2022 win see photos
ಮೆಸ್ಸಿ ತಂಡದ ವಿಶ್ವಕಪ್ ಗೆಲುವನ್ನು ಇಡೀ ಅರ್ಜೇಂಟಿನಾ ಸಂಭ್ರಮಿಸಿದ್ದು ಹೀಗೆ; ಫೋಟೋ ನೋಡಿ
FIFA World Cup 2022: ಬರೋಬ್ಬರಿ 36 ವರ್ಷಗಳ ಬಳಿಕ ಈ ವಿಜಯವನ್ನು ಕಣ್ತುಂಬಿಕೊಂಡಿರುವ ಅರ್ಜೇಂಟಿನಾ ದೇಶವಾಸಿಗಳು ರಾತ್ರಿ ಇಡೀ ನಿದ್ದೆ ಮಾಡದೆ ಸಂಭ್ರಮಾಚರಣೆ ಮಾಡಿದ್ದಾರೆ. ಅದರಲ್ಲೂ ಒಂದಲ್ಲ, ಎರಡಲ್ಲ ಬರೋಬ್ಬರಿ 20 ಲಕ್ಷಕ್ಕೂ ಹೆಚ್ಚು ಜನರು ಒಂದೆಡೆ ಸೇರಿ, ಕುಣಿದು ಕುಪ್ಪಳಿಸುತ್ತಾ ಇಡೀ ರಾತ್ರಿ ಜಾಗರಣೆ ಮಾಡಿದ್ದಾರೆ.
Updated on: Dec 19, 2022 | 6:00 PM
Share

36 ವರ್ಷಗಳ ಕಾಯುವಿಕೆ ಕೊನೆಗೊಂಡಿದೆ. ಡಿಯೊಗೊ ಮರಡೋನಾ ನಾಯಕತ್ವದಲ್ಲಿ ವಿಶ್ವ ಚಾಂಪಿಯನ್ ಆಗಿದ್ದ ಅರ್ಜೇಂಟಿನಾ ಇದೀಗೆ ಮೆಸ್ಸಿ ನಾಯಕತ್ವದಲ್ಲಿ ಟ್ರೋಫಿಗೆ ಮುತ್ತಿಕ್ಕಿದೆ.

ಇದರೊಂದಿಗೆ ಅರ್ಜೆಂಟೀನಾದ ಮೂರೂವರೆ ದಶಕಗಳ ಕಾಯುವಿಕೆ ಕೊನೆಗೊಂಡಿದ್ದು, ಇಡೀ ಅರ್ಜೇಂಟಿನಾ ದೇಶವೇ ಸಂತಸದ ಅಲೆಯಲ್ಲಿ ತೇಲುತ್ತಿದೆ.

ಮೆಸ್ಸಿ ತಂಡ ವಿಶ್ವಕಪ್ ಗೆದ್ದ ಬಳಿಕ ಅರ್ಜೇಂಟಿನಾದ ಪ್ರಜೆಗಳು ರಾತ್ರಿ ಇಡೀ ಸಂಭ್ರಮಾಚರಣೆ ನಡೆಸಿದ್ದಾರೆ.

ಅದರಲ್ಲೂ ಬ್ಯೂನಸ್ ಐರಿಸ್ನ ಬೀದಿಗಳಲ್ಲಿ 20 ಲಕ್ಷಕ್ಕೂ ಅಧಿಕ ಜನ ಸೇರಿದ್ದರು ಎಂದು ವರದಿಯಾಗಿದೆ. ಅದರ ಕೆಲವು ಫೋಟೋಗಳು ಇಲ್ಲಿವೆ.

ಫಿಫಾ ವಿಶ್ವಕಪ್ ಮಾದರಿ ಟ್ರೋಪಿಯೊಂದಿಗೆ ಪುಟ್ಟ ಅಭಿಮಾನಿ

ಎಲ್ಲೆಲ್ಲೂ ಅರ್ಜೇಂಟಿನಾ ತಂಡದ ಬಾವುಟಗಳ ಹಾರಾಟ

ಮಹಿಳಾ ಅಭಿಮಾನಿಗಳ ಸಂಭ್ರಮಾಚರಣೆ

ಟ್ರಾಫಿಕ್ ಸಿಗ್ನಲ್ ಕಂಬಗಳ ಮೇಲೇರಿ ಸಂಭ್ರಮಿಸುತ್ತಿರುವ ಫ್ಯಾನ್ಸ್

ಇಡೀ ಆಗಸಕ್ಕೆ ಬಿಳಿ- ನೀಲಿ ಬಣ್ಣ ಹಚ್ಚುವ ಸಂಭಮದಲ್ಲಿ ಅರ್ಜೇಂಟಿನಾ ಅಭಿಮಾನಿಗಳು

Related Photo Gallery
ದಿನ ಭವಿಷ್ಯ: ಈ ರಾಶಿಯವರು ಏನೇ ಮಾಡಿದರೂ ಅದು ಅಲ್ಪವೆನ್ನುವಂತೆ ಅನಿಸುವುದು..
ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಆರ್ಜಿ ಕರ್ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಕೊಡಿಸಿ ಎಂದು ವಿಧಾನಸಭೆಯಲ್ಲಿ ಕಣ್ಣೀರಿಟ್ಟ ಬಿಜೆಪಿ ಶಾಸಕಿ
ಉತ್ತರ ಕನ್ನಡದಲ್ಲಿ 5 ದಿನ ಆರೆಂಜ್ ಅಲರ್ಟ್
ಪೋಲೆಂಡ್ ರಾಯಭಾರಿ ನಿಯೋಗದಿಂದ ಸಿಎಂ ಡಿಕೆಶಿ ಭೇಟಿ
ಮುದ್ದಿನ ನಾಯಿ ಮರಿಯೊಟ್ಟಿಗೆ ರಶ್ಮಿಕಾ ಮಂದಣ್ಣ ಆಟ: ವಿಡಿಯೋ
ಮುಮ್ಮಡಿ ಶ್ರೀಗಳ ಪಾದುಕೆ ಮುಟ್ಟಿ ಡಿಕೆಶಿ ಕಣ್ಣೀರು
ರಸ್ತೆ ದಾಟುತ್ತಿದ್ದ ಚಿರತೆ ಕಂಡು ಸವಾರರು ಕಂಗಾಲು!




