AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಜುನ್ ಜನ್ಯ ಹುಟ್ಟುಹಬ್ಬ ಆಚರಿಸಿದ ಶಿವಣ್ಣ-ಗೀತಕ್ಕ, ಇಲ್ಲಿವೆ ಚಿತ್ರಗಳು

Arjun Janya Birthday: ಕನ್ನಡ ಚಿತ್ರರಂಗದ ಜನಪ್ರಿಯ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಹುಟ್ಟುಹಬ್ಬ ಇಂದು. ಶಿವರಾಜ್ ಕುಮಾರ್ ಅವರ ಅಪ್ಪಟ ಅಭಿಮಾನಿ ಆಗಿರುವ ಅರ್ಜುನ್ ಜನ್ಯ ಅವರು ಅವರೊಟ್ಟಿಗೆ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದು, ಶಿವಣ್ಣ-ಗೀತಕ್ಕ ಅವರ ಆಶೀರ್ವಾದವನ್ನು ಸಹ ಪಡೆದುಕೊಂಡಿದ್ದಾರೆ. ಈ ಸಂದರ್ಭದಲ್ಲಿ ಅರ್ಜುನ್ ಜನ್ಯ ಕುಟುಂಬದವರು ಸಹ ಇದ್ದರು. ಇಲ್ಲಿವೆ ಚಿತ್ರಗಳು.

ಮಂಜುನಾಥ ಸಿ.
|

Updated on: May 13, 2025 | 3:05 PM

Share
ಕನ್ನಡ ಚಿತ್ರರಂಗದ ಜನಪ್ರಿಯ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಹುಟ್ಟುಹಬ್ಬ ಇಂದು. ಜನ್ಯ ಅವರು ಮೇ 13, 1980 ರಲ್ಲಿ ಬೆಂಗಳೂರಿನಲ್ಲಿಯೇ ಜನಿಸಿದ್ದರು.

ಕನ್ನಡ ಚಿತ್ರರಂಗದ ಜನಪ್ರಿಯ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಹುಟ್ಟುಹಬ್ಬ ಇಂದು. ಜನ್ಯ ಅವರು ಮೇ 13, 1980 ರಲ್ಲಿ ಬೆಂಗಳೂರಿನಲ್ಲಿಯೇ ಜನಿಸಿದ್ದರು.

1 / 5
ಅರ್ಜುನ್ ಜನ್ಯ 25 ವರ್ಷಗಳಿಗಿಂತಲೂ ಹೆಚ್ಚಿನ ಸಮಯದಿಂದ ಚಿತ್ರರಂಗದಲ್ಲಿ ಕೆಲಸ ಮಾಡುತ್ತಾ ಬಂದಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಹಲವು ಅತ್ಯುತ್ತಮ ಹಾಡುಗಳನ್ನು ಅರ್ಜುನ್ ಜನ್ಯ ನೀಡಿದ್ದಾರೆ.

ಅರ್ಜುನ್ ಜನ್ಯ 25 ವರ್ಷಗಳಿಗಿಂತಲೂ ಹೆಚ್ಚಿನ ಸಮಯದಿಂದ ಚಿತ್ರರಂಗದಲ್ಲಿ ಕೆಲಸ ಮಾಡುತ್ತಾ ಬಂದಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಹಲವು ಅತ್ಯುತ್ತಮ ಹಾಡುಗಳನ್ನು ಅರ್ಜುನ್ ಜನ್ಯ ನೀಡಿದ್ದಾರೆ.

2 / 5
ಶಿವರಾಜ್ ಕುಮಾರ್ ಅವರ ಅಪ್ಪಟ ಅಭಿಮಾನಿ ಆಗಿರುವ ಅರ್ಜುನ್ ಜನ್ಯ ಅವರು ಅವರೊಟ್ಟಿಗೆ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದು, ಶಿವಣ್ಣ-ಗೀತಕ್ಕ ಅವರ ಆಶೀರ್ವಾದವನ್ನು ಸಹ ಪಡೆದುಕೊಂಡಿದ್ದಾರೆ.

ಶಿವರಾಜ್ ಕುಮಾರ್ ಅವರ ಅಪ್ಪಟ ಅಭಿಮಾನಿ ಆಗಿರುವ ಅರ್ಜುನ್ ಜನ್ಯ ಅವರು ಅವರೊಟ್ಟಿಗೆ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದು, ಶಿವಣ್ಣ-ಗೀತಕ್ಕ ಅವರ ಆಶೀರ್ವಾದವನ್ನು ಸಹ ಪಡೆದುಕೊಂಡಿದ್ದಾರೆ.

3 / 5
ಶಿವರಾಜ್ ಕುಮಾರ್ ಅವರ ನಿವಾಸಕ್ಕೆ ತೆರಳಿ ಅಲ್ಲಿಯೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದು, ಈ ಸಮಯದಲ್ಲಿ ಅರ್ಜುನ್ ಜನ್ಯ ಅವರ ಪತ್ನಿ ಮತ್ತು ಮಗಳು ಸಹ ಹಾಜರಿದ್ದರು.

ಶಿವರಾಜ್ ಕುಮಾರ್ ಅವರ ನಿವಾಸಕ್ಕೆ ತೆರಳಿ ಅಲ್ಲಿಯೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದು, ಈ ಸಮಯದಲ್ಲಿ ಅರ್ಜುನ್ ಜನ್ಯ ಅವರ ಪತ್ನಿ ಮತ್ತು ಮಗಳು ಸಹ ಹಾಜರಿದ್ದರು.

4 / 5
ಅರ್ಜುನ್ ಜನ್ಯ ಇದೀಗ ಸಿನಿಮಾ ನಿರ್ದೇಶಕ ಆಗಿದ್ದಾರೆ. ತಮ್ಮ ಮೊದಲ ಸಿನಿಮಾಕ್ಕೆ ಶಿವಣ್ಣ ಅವರನ್ನು ನಾಯಕನಾಗಿ ಹಾಕಿಕೊಂಡಿದ್ದಾರೆ. ಸಿನಿಮಾದಲ್ಲಿ ಉಪೇಂದ್ರ, ರಾಜ್ ಬಿ ಶೆಟ್ಟಿ ಸಹ ಇದ್ದು, ಸಿನಿಮಾದ ಹೆಸರು ‘45’.

ಅರ್ಜುನ್ ಜನ್ಯ ಇದೀಗ ಸಿನಿಮಾ ನಿರ್ದೇಶಕ ಆಗಿದ್ದಾರೆ. ತಮ್ಮ ಮೊದಲ ಸಿನಿಮಾಕ್ಕೆ ಶಿವಣ್ಣ ಅವರನ್ನು ನಾಯಕನಾಗಿ ಹಾಕಿಕೊಂಡಿದ್ದಾರೆ. ಸಿನಿಮಾದಲ್ಲಿ ಉಪೇಂದ್ರ, ರಾಜ್ ಬಿ ಶೆಟ್ಟಿ ಸಹ ಇದ್ದು, ಸಿನಿಮಾದ ಹೆಸರು ‘45’.

5 / 5
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!