AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅರ್ಜುನ್ ರೆಡ್ಡಿ’ ಚೆಲುವೆಯ ಸಿನಿಮಾ ಜರ್ನಿ ಸಖತ್ ರೋಚಕ

Shalini Pandey: 'ಅರ್ಜುನ್ ರೆಡ್ಡಿ' ಸಿನಿಮಾ ಮೂಲಕ ಮಿಂಚು ಹರಿಸಿದ ನಟಿ ಶಾಲಿನಿ ಪಾಂಡೆಯ ಸಿನಿಮಾ ಜರ್ನಿ ಸುಲಭವಾಗಿರಲಿಲ್ಲ. ಪೋಷಕರನ್ನು ಎದುರು ಹಾಕಿಕೊಂಡು ನಟಿಯಾದವರು ಶಾಲಿನಿ.

ಮಂಜುನಾಥ ಸಿ.
|

Updated on: Sep 05, 2023 | 6:05 PM

'ಅರ್ಜುನ್ ರೆಡ್ಡಿ' ಸಿನಿಮಾ ಮೂಲಕ ನಟನೆಗೆ ಕಾಲಿರಿಸಿದ ಶಾಲಿನಿ ಪಾಂಡೆ ಸಿನಿಮಾ ಜರ್ನಿ ಸಖತ್ ರೋಚಕ

'ಅರ್ಜುನ್ ರೆಡ್ಡಿ' ಸಿನಿಮಾ ಮೂಲಕ ನಟನೆಗೆ ಕಾಲಿರಿಸಿದ ಶಾಲಿನಿ ಪಾಂಡೆ ಸಿನಿಮಾ ಜರ್ನಿ ಸಖತ್ ರೋಚಕ

1 / 8
ಸಿನಿಮಾ ನಟಿಯಾಗುವ ಆಸೆಯಿಂದ ಮನೆ ಬಿಟ್ಟು ಓಡಿ ಬಂದಿದ್ದರು ಶಾಲಿನಿ ಪಾಂಡೆ.

ಸಿನಿಮಾ ನಟಿಯಾಗುವ ಆಸೆಯಿಂದ ಮನೆ ಬಿಟ್ಟು ಓಡಿ ಬಂದಿದ್ದರು ಶಾಲಿನಿ ಪಾಂಡೆ.

2 / 8
ಅಪ್ಪನಿಗೆ ಮಗಳು ಎಂಜಿನಿಯರ್ ಆಗಬೇಕೆಂಬ ಕನಸು ಆದರೆ ಶಾಲಿನಿಗೆ ನಟನೆಯ ಆಸೆ.

ಅಪ್ಪನಿಗೆ ಮಗಳು ಎಂಜಿನಿಯರ್ ಆಗಬೇಕೆಂಬ ಕನಸು ಆದರೆ ಶಾಲಿನಿಗೆ ನಟನೆಯ ಆಸೆ.

3 / 8
ಮನೆಯಿಂದ ಓಡಿ ಹೋಗಿ ಗೆಳೆಯರ ಮನೆಗಳನ್ನು, ಪಿಜಿಗಳಲ್ಲಿ ವಾಸಿಸಿ ಜಬಲ್​ಪುರದಲ್ಲಿ ನಾಟಕ ಮಾಡುತ್ತಿದ್ದರು ಶಾಲಿನಿ.

ಮನೆಯಿಂದ ಓಡಿ ಹೋಗಿ ಗೆಳೆಯರ ಮನೆಗಳನ್ನು, ಪಿಜಿಗಳಲ್ಲಿ ವಾಸಿಸಿ ಜಬಲ್​ಪುರದಲ್ಲಿ ನಾಟಕ ಮಾಡುತ್ತಿದ್ದರು ಶಾಲಿನಿ.

4 / 8
ಅರ್ಜುನ್ ರೆಡ್ಡಿ, ಶಾಲಿನಿ ಪಾಂಡೆಯ ಮೊತ್ತ ಮೊದಲ ಸಿನಿಮಾ, ಆ ಸಿನಿಮಾದಲ್ಲಿ ಅದ್ಭುತವಾಗಿ ಶಾಲಿನಿ ನಟಿಸಿದ್ದಾರೆ.

ಅರ್ಜುನ್ ರೆಡ್ಡಿ, ಶಾಲಿನಿ ಪಾಂಡೆಯ ಮೊತ್ತ ಮೊದಲ ಸಿನಿಮಾ, ಆ ಸಿನಿಮಾದಲ್ಲಿ ಅದ್ಭುತವಾಗಿ ಶಾಲಿನಿ ನಟಿಸಿದ್ದಾರೆ.

5 / 8
ಆ ಸಿನಿಮಾದ ಬಳಿಕ ಶಾಲಿನಿ ಪಾಂಡೆಯ ಅದೃಷ್ಟ ಬದಲಾಯ್ತು, ಬಾಲಿವುಡ್​ನಿಂದಲೂ ಅವಕಾಶಗಳು ಬಂದವು.

ಆ ಸಿನಿಮಾದ ಬಳಿಕ ಶಾಲಿನಿ ಪಾಂಡೆಯ ಅದೃಷ್ಟ ಬದಲಾಯ್ತು, ಬಾಲಿವುಡ್​ನಿಂದಲೂ ಅವಕಾಶಗಳು ಬಂದವು.

6 / 8
ರಣ್ವೀರ್ ಸಿಂಗ್ ಎದುರು ನಾಯಕಿಯಾಗಿ ಶಾಲಿನಿ ಪಾಂಡೆ ನಟಿಸಿದರು, ಆದರೆ 'ಜಯೇಷ್​ಭಾಯ್ ಜೋರ್ದಾರ್' ಸಿನಿಮಾ ಫ್ಲಾಪ್ ಆಯ್ತು.

ರಣ್ವೀರ್ ಸಿಂಗ್ ಎದುರು ನಾಯಕಿಯಾಗಿ ಶಾಲಿನಿ ಪಾಂಡೆ ನಟಿಸಿದರು, ಆದರೆ 'ಜಯೇಷ್​ಭಾಯ್ ಜೋರ್ದಾರ್' ಸಿನಿಮಾ ಫ್ಲಾಪ್ ಆಯ್ತು.

7 / 8
'ಅರ್ಜುನ್ ರೆಡ್ಡಿ' ಸಿನಿಮಾದ ಬಳಿಕ ಕೆಲವು ತೆಲುಗು, ತಮಿಳು ಸಿನಿಮಾಗಳಲ್ಲಿ ಶಾಲಿನಿ ನಟಿಸಿದರು. ಈಗಲೂ ಹಿಂದಿ, ತೆಲುಗಿನಲ್ಲಿ ಬ್ಯುಸಿಯಾಗಿದ್ದಾರೆ.

'ಅರ್ಜುನ್ ರೆಡ್ಡಿ' ಸಿನಿಮಾದ ಬಳಿಕ ಕೆಲವು ತೆಲುಗು, ತಮಿಳು ಸಿನಿಮಾಗಳಲ್ಲಿ ಶಾಲಿನಿ ನಟಿಸಿದರು. ಈಗಲೂ ಹಿಂದಿ, ತೆಲುಗಿನಲ್ಲಿ ಬ್ಯುಸಿಯಾಗಿದ್ದಾರೆ.

8 / 8
Follow us
ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ
ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ
ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಸೇನೆಯ ಅಧಿಕೃತ ವಿಡಿಯೋ ಇಲ್ಲಿದೆ
ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಸೇನೆಯ ಅಧಿಕೃತ ವಿಡಿಯೋ ಇಲ್ಲಿದೆ
ಕೇಂದ್ರ ಗೃಹ ಇಲಾಖೆಯಿಂದ ಕರ್ನಾಟಕಕ್ಕೂ ಎಚ್ಚರಿಕೆ ಸೂಚನೆ ಬಂದಿದೆ: ಡಿಕೆಶಿ
ಕೇಂದ್ರ ಗೃಹ ಇಲಾಖೆಯಿಂದ ಕರ್ನಾಟಕಕ್ಕೂ ಎಚ್ಚರಿಕೆ ಸೂಚನೆ ಬಂದಿದೆ: ಡಿಕೆಶಿ
ಇವತ್ತು ಸಾಯಂಕಾಲ ಸಿಎಂ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ: ಪರಮೇಶ್ವರ್
ಇವತ್ತು ಸಾಯಂಕಾಲ ಸಿಎಂ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ: ಪರಮೇಶ್ವರ್
ಮನೆ ಹಾಳಾದರೂ ಪಾಕಿಸ್ತಾನಕ್ಕೆ ಸದ್ಬುದ್ಧಿ ಬರಲಿ ಎನ್ನುವ ಮನೆ ಯಜಮಾನಿ
ಮನೆ ಹಾಳಾದರೂ ಪಾಕಿಸ್ತಾನಕ್ಕೆ ಸದ್ಬುದ್ಧಿ ಬರಲಿ ಎನ್ನುವ ಮನೆ ಯಜಮಾನಿ
Live: ರಕ್ಷಣಾ, ವಿದೇಶಾಂಗ ಸಚಿವಾಲಯ ತುರ್ತು ಸುದ್ದಿಗೋಷ್ಠಿಯ ನೇರ ಪ್ರಸಾರ
Live: ರಕ್ಷಣಾ, ವಿದೇಶಾಂಗ ಸಚಿವಾಲಯ ತುರ್ತು ಸುದ್ದಿಗೋಷ್ಠಿಯ ನೇರ ಪ್ರಸಾರ
ಹೇಗಿದೆ ನೋಡಿ ‘ಭರ್ಜರಿ ಬ್ಯಾಚುಲರ್ಸ್​’ ಹಳ್ಳಿ ಜೀವನ; ಸಾರ್ಥಕತೆಯ ಭಾವನೆ
ಹೇಗಿದೆ ನೋಡಿ ‘ಭರ್ಜರಿ ಬ್ಯಾಚುಲರ್ಸ್​’ ಹಳ್ಳಿ ಜೀವನ; ಸಾರ್ಥಕತೆಯ ಭಾವನೆ
ಅಮೃತಸರ ಬಳಿ ಪಾಕಿಸ್ತಾನದ ಛಿದ್ರಗೊಂಡ ಡ್ರೋಣ್ ಪತ್ತೆ, ಪರಿಶೀಲನೆ
ಅಮೃತಸರ ಬಳಿ ಪಾಕಿಸ್ತಾನದ ಛಿದ್ರಗೊಂಡ ಡ್ರೋಣ್ ಪತ್ತೆ, ಪರಿಶೀಲನೆ
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ