AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅರ್ಜುನ್ ರೆಡ್ಡಿ’ ಚೆಲುವೆಯ ಸಿನಿಮಾ ಜರ್ನಿ ಸಖತ್ ರೋಚಕ

Shalini Pandey: 'ಅರ್ಜುನ್ ರೆಡ್ಡಿ' ಸಿನಿಮಾ ಮೂಲಕ ಮಿಂಚು ಹರಿಸಿದ ನಟಿ ಶಾಲಿನಿ ಪಾಂಡೆಯ ಸಿನಿಮಾ ಜರ್ನಿ ಸುಲಭವಾಗಿರಲಿಲ್ಲ. ಪೋಷಕರನ್ನು ಎದುರು ಹಾಕಿಕೊಂಡು ನಟಿಯಾದವರು ಶಾಲಿನಿ.

ಮಂಜುನಾಥ ಸಿ.
|

Updated on: Sep 05, 2023 | 6:05 PM

Share
'ಅರ್ಜುನ್ ರೆಡ್ಡಿ' ಸಿನಿಮಾ ಮೂಲಕ ನಟನೆಗೆ ಕಾಲಿರಿಸಿದ ಶಾಲಿನಿ ಪಾಂಡೆ ಸಿನಿಮಾ ಜರ್ನಿ ಸಖತ್ ರೋಚಕ

'ಅರ್ಜುನ್ ರೆಡ್ಡಿ' ಸಿನಿಮಾ ಮೂಲಕ ನಟನೆಗೆ ಕಾಲಿರಿಸಿದ ಶಾಲಿನಿ ಪಾಂಡೆ ಸಿನಿಮಾ ಜರ್ನಿ ಸಖತ್ ರೋಚಕ

1 / 8
ಸಿನಿಮಾ ನಟಿಯಾಗುವ ಆಸೆಯಿಂದ ಮನೆ ಬಿಟ್ಟು ಓಡಿ ಬಂದಿದ್ದರು ಶಾಲಿನಿ ಪಾಂಡೆ.

ಸಿನಿಮಾ ನಟಿಯಾಗುವ ಆಸೆಯಿಂದ ಮನೆ ಬಿಟ್ಟು ಓಡಿ ಬಂದಿದ್ದರು ಶಾಲಿನಿ ಪಾಂಡೆ.

2 / 8
ಅಪ್ಪನಿಗೆ ಮಗಳು ಎಂಜಿನಿಯರ್ ಆಗಬೇಕೆಂಬ ಕನಸು ಆದರೆ ಶಾಲಿನಿಗೆ ನಟನೆಯ ಆಸೆ.

ಅಪ್ಪನಿಗೆ ಮಗಳು ಎಂಜಿನಿಯರ್ ಆಗಬೇಕೆಂಬ ಕನಸು ಆದರೆ ಶಾಲಿನಿಗೆ ನಟನೆಯ ಆಸೆ.

3 / 8
ಮನೆಯಿಂದ ಓಡಿ ಹೋಗಿ ಗೆಳೆಯರ ಮನೆಗಳನ್ನು, ಪಿಜಿಗಳಲ್ಲಿ ವಾಸಿಸಿ ಜಬಲ್​ಪುರದಲ್ಲಿ ನಾಟಕ ಮಾಡುತ್ತಿದ್ದರು ಶಾಲಿನಿ.

ಮನೆಯಿಂದ ಓಡಿ ಹೋಗಿ ಗೆಳೆಯರ ಮನೆಗಳನ್ನು, ಪಿಜಿಗಳಲ್ಲಿ ವಾಸಿಸಿ ಜಬಲ್​ಪುರದಲ್ಲಿ ನಾಟಕ ಮಾಡುತ್ತಿದ್ದರು ಶಾಲಿನಿ.

4 / 8
ಅರ್ಜುನ್ ರೆಡ್ಡಿ, ಶಾಲಿನಿ ಪಾಂಡೆಯ ಮೊತ್ತ ಮೊದಲ ಸಿನಿಮಾ, ಆ ಸಿನಿಮಾದಲ್ಲಿ ಅದ್ಭುತವಾಗಿ ಶಾಲಿನಿ ನಟಿಸಿದ್ದಾರೆ.

ಅರ್ಜುನ್ ರೆಡ್ಡಿ, ಶಾಲಿನಿ ಪಾಂಡೆಯ ಮೊತ್ತ ಮೊದಲ ಸಿನಿಮಾ, ಆ ಸಿನಿಮಾದಲ್ಲಿ ಅದ್ಭುತವಾಗಿ ಶಾಲಿನಿ ನಟಿಸಿದ್ದಾರೆ.

5 / 8
ಆ ಸಿನಿಮಾದ ಬಳಿಕ ಶಾಲಿನಿ ಪಾಂಡೆಯ ಅದೃಷ್ಟ ಬದಲಾಯ್ತು, ಬಾಲಿವುಡ್​ನಿಂದಲೂ ಅವಕಾಶಗಳು ಬಂದವು.

ಆ ಸಿನಿಮಾದ ಬಳಿಕ ಶಾಲಿನಿ ಪಾಂಡೆಯ ಅದೃಷ್ಟ ಬದಲಾಯ್ತು, ಬಾಲಿವುಡ್​ನಿಂದಲೂ ಅವಕಾಶಗಳು ಬಂದವು.

6 / 8
ರಣ್ವೀರ್ ಸಿಂಗ್ ಎದುರು ನಾಯಕಿಯಾಗಿ ಶಾಲಿನಿ ಪಾಂಡೆ ನಟಿಸಿದರು, ಆದರೆ 'ಜಯೇಷ್​ಭಾಯ್ ಜೋರ್ದಾರ್' ಸಿನಿಮಾ ಫ್ಲಾಪ್ ಆಯ್ತು.

ರಣ್ವೀರ್ ಸಿಂಗ್ ಎದುರು ನಾಯಕಿಯಾಗಿ ಶಾಲಿನಿ ಪಾಂಡೆ ನಟಿಸಿದರು, ಆದರೆ 'ಜಯೇಷ್​ಭಾಯ್ ಜೋರ್ದಾರ್' ಸಿನಿಮಾ ಫ್ಲಾಪ್ ಆಯ್ತು.

7 / 8
'ಅರ್ಜುನ್ ರೆಡ್ಡಿ' ಸಿನಿಮಾದ ಬಳಿಕ ಕೆಲವು ತೆಲುಗು, ತಮಿಳು ಸಿನಿಮಾಗಳಲ್ಲಿ ಶಾಲಿನಿ ನಟಿಸಿದರು. ಈಗಲೂ ಹಿಂದಿ, ತೆಲುಗಿನಲ್ಲಿ ಬ್ಯುಸಿಯಾಗಿದ್ದಾರೆ.

'ಅರ್ಜುನ್ ರೆಡ್ಡಿ' ಸಿನಿಮಾದ ಬಳಿಕ ಕೆಲವು ತೆಲುಗು, ತಮಿಳು ಸಿನಿಮಾಗಳಲ್ಲಿ ಶಾಲಿನಿ ನಟಿಸಿದರು. ಈಗಲೂ ಹಿಂದಿ, ತೆಲುಗಿನಲ್ಲಿ ಬ್ಯುಸಿಯಾಗಿದ್ದಾರೆ.

8 / 8
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು