Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅರ್ಜುನ್ ರೆಡ್ಡಿ’ ಚೆಲುವೆಯ ಸಿನಿಮಾ ಜರ್ನಿ ಸಖತ್ ರೋಚಕ

Shalini Pandey: 'ಅರ್ಜುನ್ ರೆಡ್ಡಿ' ಸಿನಿಮಾ ಮೂಲಕ ಮಿಂಚು ಹರಿಸಿದ ನಟಿ ಶಾಲಿನಿ ಪಾಂಡೆಯ ಸಿನಿಮಾ ಜರ್ನಿ ಸುಲಭವಾಗಿರಲಿಲ್ಲ. ಪೋಷಕರನ್ನು ಎದುರು ಹಾಕಿಕೊಂಡು ನಟಿಯಾದವರು ಶಾಲಿನಿ.

ಮಂಜುನಾಥ ಸಿ.
|

Updated on: Sep 05, 2023 | 6:05 PM

'ಅರ್ಜುನ್ ರೆಡ್ಡಿ' ಸಿನಿಮಾ ಮೂಲಕ ನಟನೆಗೆ ಕಾಲಿರಿಸಿದ ಶಾಲಿನಿ ಪಾಂಡೆ ಸಿನಿಮಾ ಜರ್ನಿ ಸಖತ್ ರೋಚಕ

'ಅರ್ಜುನ್ ರೆಡ್ಡಿ' ಸಿನಿಮಾ ಮೂಲಕ ನಟನೆಗೆ ಕಾಲಿರಿಸಿದ ಶಾಲಿನಿ ಪಾಂಡೆ ಸಿನಿಮಾ ಜರ್ನಿ ಸಖತ್ ರೋಚಕ

1 / 8
ಸಿನಿಮಾ ನಟಿಯಾಗುವ ಆಸೆಯಿಂದ ಮನೆ ಬಿಟ್ಟು ಓಡಿ ಬಂದಿದ್ದರು ಶಾಲಿನಿ ಪಾಂಡೆ.

ಸಿನಿಮಾ ನಟಿಯಾಗುವ ಆಸೆಯಿಂದ ಮನೆ ಬಿಟ್ಟು ಓಡಿ ಬಂದಿದ್ದರು ಶಾಲಿನಿ ಪಾಂಡೆ.

2 / 8
ಅಪ್ಪನಿಗೆ ಮಗಳು ಎಂಜಿನಿಯರ್ ಆಗಬೇಕೆಂಬ ಕನಸು ಆದರೆ ಶಾಲಿನಿಗೆ ನಟನೆಯ ಆಸೆ.

ಅಪ್ಪನಿಗೆ ಮಗಳು ಎಂಜಿನಿಯರ್ ಆಗಬೇಕೆಂಬ ಕನಸು ಆದರೆ ಶಾಲಿನಿಗೆ ನಟನೆಯ ಆಸೆ.

3 / 8
ಮನೆಯಿಂದ ಓಡಿ ಹೋಗಿ ಗೆಳೆಯರ ಮನೆಗಳನ್ನು, ಪಿಜಿಗಳಲ್ಲಿ ವಾಸಿಸಿ ಜಬಲ್​ಪುರದಲ್ಲಿ ನಾಟಕ ಮಾಡುತ್ತಿದ್ದರು ಶಾಲಿನಿ.

ಮನೆಯಿಂದ ಓಡಿ ಹೋಗಿ ಗೆಳೆಯರ ಮನೆಗಳನ್ನು, ಪಿಜಿಗಳಲ್ಲಿ ವಾಸಿಸಿ ಜಬಲ್​ಪುರದಲ್ಲಿ ನಾಟಕ ಮಾಡುತ್ತಿದ್ದರು ಶಾಲಿನಿ.

4 / 8
ಅರ್ಜುನ್ ರೆಡ್ಡಿ, ಶಾಲಿನಿ ಪಾಂಡೆಯ ಮೊತ್ತ ಮೊದಲ ಸಿನಿಮಾ, ಆ ಸಿನಿಮಾದಲ್ಲಿ ಅದ್ಭುತವಾಗಿ ಶಾಲಿನಿ ನಟಿಸಿದ್ದಾರೆ.

ಅರ್ಜುನ್ ರೆಡ್ಡಿ, ಶಾಲಿನಿ ಪಾಂಡೆಯ ಮೊತ್ತ ಮೊದಲ ಸಿನಿಮಾ, ಆ ಸಿನಿಮಾದಲ್ಲಿ ಅದ್ಭುತವಾಗಿ ಶಾಲಿನಿ ನಟಿಸಿದ್ದಾರೆ.

5 / 8
ಆ ಸಿನಿಮಾದ ಬಳಿಕ ಶಾಲಿನಿ ಪಾಂಡೆಯ ಅದೃಷ್ಟ ಬದಲಾಯ್ತು, ಬಾಲಿವುಡ್​ನಿಂದಲೂ ಅವಕಾಶಗಳು ಬಂದವು.

ಆ ಸಿನಿಮಾದ ಬಳಿಕ ಶಾಲಿನಿ ಪಾಂಡೆಯ ಅದೃಷ್ಟ ಬದಲಾಯ್ತು, ಬಾಲಿವುಡ್​ನಿಂದಲೂ ಅವಕಾಶಗಳು ಬಂದವು.

6 / 8
ರಣ್ವೀರ್ ಸಿಂಗ್ ಎದುರು ನಾಯಕಿಯಾಗಿ ಶಾಲಿನಿ ಪಾಂಡೆ ನಟಿಸಿದರು, ಆದರೆ 'ಜಯೇಷ್​ಭಾಯ್ ಜೋರ್ದಾರ್' ಸಿನಿಮಾ ಫ್ಲಾಪ್ ಆಯ್ತು.

ರಣ್ವೀರ್ ಸಿಂಗ್ ಎದುರು ನಾಯಕಿಯಾಗಿ ಶಾಲಿನಿ ಪಾಂಡೆ ನಟಿಸಿದರು, ಆದರೆ 'ಜಯೇಷ್​ಭಾಯ್ ಜೋರ್ದಾರ್' ಸಿನಿಮಾ ಫ್ಲಾಪ್ ಆಯ್ತು.

7 / 8
'ಅರ್ಜುನ್ ರೆಡ್ಡಿ' ಸಿನಿಮಾದ ಬಳಿಕ ಕೆಲವು ತೆಲುಗು, ತಮಿಳು ಸಿನಿಮಾಗಳಲ್ಲಿ ಶಾಲಿನಿ ನಟಿಸಿದರು. ಈಗಲೂ ಹಿಂದಿ, ತೆಲುಗಿನಲ್ಲಿ ಬ್ಯುಸಿಯಾಗಿದ್ದಾರೆ.

'ಅರ್ಜುನ್ ರೆಡ್ಡಿ' ಸಿನಿಮಾದ ಬಳಿಕ ಕೆಲವು ತೆಲುಗು, ತಮಿಳು ಸಿನಿಮಾಗಳಲ್ಲಿ ಶಾಲಿನಿ ನಟಿಸಿದರು. ಈಗಲೂ ಹಿಂದಿ, ತೆಲುಗಿನಲ್ಲಿ ಬ್ಯುಸಿಯಾಗಿದ್ದಾರೆ.

8 / 8
Follow us
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ