‘ಅರ್ಜುನ್ ರೆಡ್ಡಿ’ ಚೆಲುವೆಯ ಸಿನಿಮಾ ಜರ್ನಿ ಸಖತ್ ರೋಚಕ
Shalini Pandey: 'ಅರ್ಜುನ್ ರೆಡ್ಡಿ' ಸಿನಿಮಾ ಮೂಲಕ ಮಿಂಚು ಹರಿಸಿದ ನಟಿ ಶಾಲಿನಿ ಪಾಂಡೆಯ ಸಿನಿಮಾ ಜರ್ನಿ ಸುಲಭವಾಗಿರಲಿಲ್ಲ. ಪೋಷಕರನ್ನು ಎದುರು ಹಾಕಿಕೊಂಡು ನಟಿಯಾದವರು ಶಾಲಿನಿ.
Updated on: Sep 05, 2023 | 6:05 PM

'ಅರ್ಜುನ್ ರೆಡ್ಡಿ' ಸಿನಿಮಾ ಮೂಲಕ ನಟನೆಗೆ ಕಾಲಿರಿಸಿದ ಶಾಲಿನಿ ಪಾಂಡೆ ಸಿನಿಮಾ ಜರ್ನಿ ಸಖತ್ ರೋಚಕ

ಸಿನಿಮಾ ನಟಿಯಾಗುವ ಆಸೆಯಿಂದ ಮನೆ ಬಿಟ್ಟು ಓಡಿ ಬಂದಿದ್ದರು ಶಾಲಿನಿ ಪಾಂಡೆ.

ಅಪ್ಪನಿಗೆ ಮಗಳು ಎಂಜಿನಿಯರ್ ಆಗಬೇಕೆಂಬ ಕನಸು ಆದರೆ ಶಾಲಿನಿಗೆ ನಟನೆಯ ಆಸೆ.

ಮನೆಯಿಂದ ಓಡಿ ಹೋಗಿ ಗೆಳೆಯರ ಮನೆಗಳನ್ನು, ಪಿಜಿಗಳಲ್ಲಿ ವಾಸಿಸಿ ಜಬಲ್ಪುರದಲ್ಲಿ ನಾಟಕ ಮಾಡುತ್ತಿದ್ದರು ಶಾಲಿನಿ.

ಅರ್ಜುನ್ ರೆಡ್ಡಿ, ಶಾಲಿನಿ ಪಾಂಡೆಯ ಮೊತ್ತ ಮೊದಲ ಸಿನಿಮಾ, ಆ ಸಿನಿಮಾದಲ್ಲಿ ಅದ್ಭುತವಾಗಿ ಶಾಲಿನಿ ನಟಿಸಿದ್ದಾರೆ.

ಆ ಸಿನಿಮಾದ ಬಳಿಕ ಶಾಲಿನಿ ಪಾಂಡೆಯ ಅದೃಷ್ಟ ಬದಲಾಯ್ತು, ಬಾಲಿವುಡ್ನಿಂದಲೂ ಅವಕಾಶಗಳು ಬಂದವು.

ರಣ್ವೀರ್ ಸಿಂಗ್ ಎದುರು ನಾಯಕಿಯಾಗಿ ಶಾಲಿನಿ ಪಾಂಡೆ ನಟಿಸಿದರು, ಆದರೆ 'ಜಯೇಷ್ಭಾಯ್ ಜೋರ್ದಾರ್' ಸಿನಿಮಾ ಫ್ಲಾಪ್ ಆಯ್ತು.

'ಅರ್ಜುನ್ ರೆಡ್ಡಿ' ಸಿನಿಮಾದ ಬಳಿಕ ಕೆಲವು ತೆಲುಗು, ತಮಿಳು ಸಿನಿಮಾಗಳಲ್ಲಿ ಶಾಲಿನಿ ನಟಿಸಿದರು. ಈಗಲೂ ಹಿಂದಿ, ತೆಲುಗಿನಲ್ಲಿ ಬ್ಯುಸಿಯಾಗಿದ್ದಾರೆ.
Related Photo Gallery

ಕಾಡು ಮೇಡಲ್ಲಿ ಸುತ್ತಾಡುತ್ತಾ ಓದಿ ಯುಪಿಎಸ್ಸಿ ಪಾಸ್ ಮಾಡಿದ ಕುರಿಗಾಹಿ

ಎಲ್ಲರ ಚಿತ್ತ ಪಹಲ್ಗಾಮ್ನತ್ತ... ಉಗ್ರರ ದಾಳಿಗೆ ಕ್ರಿಕೆಟಿಗರ ಆಕ್ರೋಶ

ಅಡುಗೆಯಲ್ಲಿ ಈ ಮಸಾಲೆ ಇದ್ದರೆ ಹೃದಯ ಚೆನ್ನಾಗಿರುತ್ತೆ

Kl Rahul: ದಾಖಲೆಗಳು ಧೂಳೀಪಟ... ಹೊಸ ಇತಿಹಾಸ ರಚಿಸಿದ ಕೆಎಲ್ ರಾಹುಲ್

ಹಳ್ಳಕ್ಕೆ ಉರುಳಿಬಿದ್ದ ಖಾಸಗಿ ಬಸ್: 25ಕ್ಕೂ ಹೆಚ್ಚು ಜನರಿಗೆ ಗಾಯ

IPL 2025: ಪ್ಲೇಆಫ್ ಸನಿಹದಲ್ಲಿ ಗುಜರಾತ್ ಟೈಟಾನ್ಸ್

4+2... ಹೀಗಿದೆ RCB ತಂಡದ ಪ್ಲೇಆಫ್ ಲೆಕ್ಕಾಚಾರ

ಮದುವೆಗೂ ಮುನ್ನ ಹಲವರ ಜೊತೆ ತಳುಕು ಹಾಕಿಕೊಂಡಿತ್ತು ಐಶ್ವರ್ಯಾ ಹೆಸರು

ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗನ ಪುತ್ರ, ಸರ್ಫರಾಝ್ ಖಾನ್ ಗೆಳತಿ..!

ವಿಜಯಪುರ ಜಿಲ್ಲೆಯ ಶೇಗುಣಸಿಯ ರೋಮಾಂಚಕ ಹಾಲೋಕುಳಿ ಜಾತ್ರೆಯ ಫೋಟೋಸ್ ನೋಡಿ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ

ಪಹಲ್ಗಾಮ್ ಉಗ್ರರ ದಾಳಿಯಿಂದ ಗ್ರೇಟ್ ಎಸ್ಕೆಪ್ ಆದ ಬಾಗಲಕೋಟೆಯ 13 ಮಂದಿ

ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್ಗೆ ಪತ್ನಿಯಿಂದ ಭಾವುಕ ವಿದಾಯ

ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ

ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್

ಪಹಲ್ಗಾಮ್ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ

ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ

ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ

ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್ಗೆ ಅಮಿತ್ ಶಾ ಭೇಟಿ

ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
