AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅರ್ಜುನ್ ರೆಡ್ಡಿ’ ಚೆಲುವೆಯ ಸಿನಿಮಾ ಜರ್ನಿ ಸಖತ್ ರೋಚಕ

Shalini Pandey: 'ಅರ್ಜುನ್ ರೆಡ್ಡಿ' ಸಿನಿಮಾ ಮೂಲಕ ಮಿಂಚು ಹರಿಸಿದ ನಟಿ ಶಾಲಿನಿ ಪಾಂಡೆಯ ಸಿನಿಮಾ ಜರ್ನಿ ಸುಲಭವಾಗಿರಲಿಲ್ಲ. ಪೋಷಕರನ್ನು ಎದುರು ಹಾಕಿಕೊಂಡು ನಟಿಯಾದವರು ಶಾಲಿನಿ.

ಮಂಜುನಾಥ ಸಿ.
|

Updated on: Sep 05, 2023 | 6:05 PM

Share
'ಅರ್ಜುನ್ ರೆಡ್ಡಿ' ಸಿನಿಮಾ ಮೂಲಕ ನಟನೆಗೆ ಕಾಲಿರಿಸಿದ ಶಾಲಿನಿ ಪಾಂಡೆ ಸಿನಿಮಾ ಜರ್ನಿ ಸಖತ್ ರೋಚಕ

'ಅರ್ಜುನ್ ರೆಡ್ಡಿ' ಸಿನಿಮಾ ಮೂಲಕ ನಟನೆಗೆ ಕಾಲಿರಿಸಿದ ಶಾಲಿನಿ ಪಾಂಡೆ ಸಿನಿಮಾ ಜರ್ನಿ ಸಖತ್ ರೋಚಕ

1 / 8
ಸಿನಿಮಾ ನಟಿಯಾಗುವ ಆಸೆಯಿಂದ ಮನೆ ಬಿಟ್ಟು ಓಡಿ ಬಂದಿದ್ದರು ಶಾಲಿನಿ ಪಾಂಡೆ.

ಸಿನಿಮಾ ನಟಿಯಾಗುವ ಆಸೆಯಿಂದ ಮನೆ ಬಿಟ್ಟು ಓಡಿ ಬಂದಿದ್ದರು ಶಾಲಿನಿ ಪಾಂಡೆ.

2 / 8
ಅಪ್ಪನಿಗೆ ಮಗಳು ಎಂಜಿನಿಯರ್ ಆಗಬೇಕೆಂಬ ಕನಸು ಆದರೆ ಶಾಲಿನಿಗೆ ನಟನೆಯ ಆಸೆ.

ಅಪ್ಪನಿಗೆ ಮಗಳು ಎಂಜಿನಿಯರ್ ಆಗಬೇಕೆಂಬ ಕನಸು ಆದರೆ ಶಾಲಿನಿಗೆ ನಟನೆಯ ಆಸೆ.

3 / 8
ಮನೆಯಿಂದ ಓಡಿ ಹೋಗಿ ಗೆಳೆಯರ ಮನೆಗಳನ್ನು, ಪಿಜಿಗಳಲ್ಲಿ ವಾಸಿಸಿ ಜಬಲ್​ಪುರದಲ್ಲಿ ನಾಟಕ ಮಾಡುತ್ತಿದ್ದರು ಶಾಲಿನಿ.

ಮನೆಯಿಂದ ಓಡಿ ಹೋಗಿ ಗೆಳೆಯರ ಮನೆಗಳನ್ನು, ಪಿಜಿಗಳಲ್ಲಿ ವಾಸಿಸಿ ಜಬಲ್​ಪುರದಲ್ಲಿ ನಾಟಕ ಮಾಡುತ್ತಿದ್ದರು ಶಾಲಿನಿ.

4 / 8
ಅರ್ಜುನ್ ರೆಡ್ಡಿ, ಶಾಲಿನಿ ಪಾಂಡೆಯ ಮೊತ್ತ ಮೊದಲ ಸಿನಿಮಾ, ಆ ಸಿನಿಮಾದಲ್ಲಿ ಅದ್ಭುತವಾಗಿ ಶಾಲಿನಿ ನಟಿಸಿದ್ದಾರೆ.

ಅರ್ಜುನ್ ರೆಡ್ಡಿ, ಶಾಲಿನಿ ಪಾಂಡೆಯ ಮೊತ್ತ ಮೊದಲ ಸಿನಿಮಾ, ಆ ಸಿನಿಮಾದಲ್ಲಿ ಅದ್ಭುತವಾಗಿ ಶಾಲಿನಿ ನಟಿಸಿದ್ದಾರೆ.

5 / 8
ಆ ಸಿನಿಮಾದ ಬಳಿಕ ಶಾಲಿನಿ ಪಾಂಡೆಯ ಅದೃಷ್ಟ ಬದಲಾಯ್ತು, ಬಾಲಿವುಡ್​ನಿಂದಲೂ ಅವಕಾಶಗಳು ಬಂದವು.

ಆ ಸಿನಿಮಾದ ಬಳಿಕ ಶಾಲಿನಿ ಪಾಂಡೆಯ ಅದೃಷ್ಟ ಬದಲಾಯ್ತು, ಬಾಲಿವುಡ್​ನಿಂದಲೂ ಅವಕಾಶಗಳು ಬಂದವು.

6 / 8
ರಣ್ವೀರ್ ಸಿಂಗ್ ಎದುರು ನಾಯಕಿಯಾಗಿ ಶಾಲಿನಿ ಪಾಂಡೆ ನಟಿಸಿದರು, ಆದರೆ 'ಜಯೇಷ್​ಭಾಯ್ ಜೋರ್ದಾರ್' ಸಿನಿಮಾ ಫ್ಲಾಪ್ ಆಯ್ತು.

ರಣ್ವೀರ್ ಸಿಂಗ್ ಎದುರು ನಾಯಕಿಯಾಗಿ ಶಾಲಿನಿ ಪಾಂಡೆ ನಟಿಸಿದರು, ಆದರೆ 'ಜಯೇಷ್​ಭಾಯ್ ಜೋರ್ದಾರ್' ಸಿನಿಮಾ ಫ್ಲಾಪ್ ಆಯ್ತು.

7 / 8
'ಅರ್ಜುನ್ ರೆಡ್ಡಿ' ಸಿನಿಮಾದ ಬಳಿಕ ಕೆಲವು ತೆಲುಗು, ತಮಿಳು ಸಿನಿಮಾಗಳಲ್ಲಿ ಶಾಲಿನಿ ನಟಿಸಿದರು. ಈಗಲೂ ಹಿಂದಿ, ತೆಲುಗಿನಲ್ಲಿ ಬ್ಯುಸಿಯಾಗಿದ್ದಾರೆ.

'ಅರ್ಜುನ್ ರೆಡ್ಡಿ' ಸಿನಿಮಾದ ಬಳಿಕ ಕೆಲವು ತೆಲುಗು, ತಮಿಳು ಸಿನಿಮಾಗಳಲ್ಲಿ ಶಾಲಿನಿ ನಟಿಸಿದರು. ಈಗಲೂ ಹಿಂದಿ, ತೆಲುಗಿನಲ್ಲಿ ಬ್ಯುಸಿಯಾಗಿದ್ದಾರೆ.

8 / 8
Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ