AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅರ್ಜುನ್ ರೆಡ್ಡಿ’ ಚೆಲುವೆಯ ಸಿನಿಮಾ ಜರ್ನಿ ಸಖತ್ ರೋಚಕ

Shalini Pandey: 'ಅರ್ಜುನ್ ರೆಡ್ಡಿ' ಸಿನಿಮಾ ಮೂಲಕ ಮಿಂಚು ಹರಿಸಿದ ನಟಿ ಶಾಲಿನಿ ಪಾಂಡೆಯ ಸಿನಿಮಾ ಜರ್ನಿ ಸುಲಭವಾಗಿರಲಿಲ್ಲ. ಪೋಷಕರನ್ನು ಎದುರು ಹಾಕಿಕೊಂಡು ನಟಿಯಾದವರು ಶಾಲಿನಿ.

ಮಂಜುನಾಥ ಸಿ.
|

Updated on: Sep 05, 2023 | 6:05 PM

Share
'ಅರ್ಜುನ್ ರೆಡ್ಡಿ' ಸಿನಿಮಾ ಮೂಲಕ ನಟನೆಗೆ ಕಾಲಿರಿಸಿದ ಶಾಲಿನಿ ಪಾಂಡೆ ಸಿನಿಮಾ ಜರ್ನಿ ಸಖತ್ ರೋಚಕ

'ಅರ್ಜುನ್ ರೆಡ್ಡಿ' ಸಿನಿಮಾ ಮೂಲಕ ನಟನೆಗೆ ಕಾಲಿರಿಸಿದ ಶಾಲಿನಿ ಪಾಂಡೆ ಸಿನಿಮಾ ಜರ್ನಿ ಸಖತ್ ರೋಚಕ

1 / 8
ಸಿನಿಮಾ ನಟಿಯಾಗುವ ಆಸೆಯಿಂದ ಮನೆ ಬಿಟ್ಟು ಓಡಿ ಬಂದಿದ್ದರು ಶಾಲಿನಿ ಪಾಂಡೆ.

ಸಿನಿಮಾ ನಟಿಯಾಗುವ ಆಸೆಯಿಂದ ಮನೆ ಬಿಟ್ಟು ಓಡಿ ಬಂದಿದ್ದರು ಶಾಲಿನಿ ಪಾಂಡೆ.

2 / 8
ಅಪ್ಪನಿಗೆ ಮಗಳು ಎಂಜಿನಿಯರ್ ಆಗಬೇಕೆಂಬ ಕನಸು ಆದರೆ ಶಾಲಿನಿಗೆ ನಟನೆಯ ಆಸೆ.

ಅಪ್ಪನಿಗೆ ಮಗಳು ಎಂಜಿನಿಯರ್ ಆಗಬೇಕೆಂಬ ಕನಸು ಆದರೆ ಶಾಲಿನಿಗೆ ನಟನೆಯ ಆಸೆ.

3 / 8
ಮನೆಯಿಂದ ಓಡಿ ಹೋಗಿ ಗೆಳೆಯರ ಮನೆಗಳನ್ನು, ಪಿಜಿಗಳಲ್ಲಿ ವಾಸಿಸಿ ಜಬಲ್​ಪುರದಲ್ಲಿ ನಾಟಕ ಮಾಡುತ್ತಿದ್ದರು ಶಾಲಿನಿ.

ಮನೆಯಿಂದ ಓಡಿ ಹೋಗಿ ಗೆಳೆಯರ ಮನೆಗಳನ್ನು, ಪಿಜಿಗಳಲ್ಲಿ ವಾಸಿಸಿ ಜಬಲ್​ಪುರದಲ್ಲಿ ನಾಟಕ ಮಾಡುತ್ತಿದ್ದರು ಶಾಲಿನಿ.

4 / 8
ಅರ್ಜುನ್ ರೆಡ್ಡಿ, ಶಾಲಿನಿ ಪಾಂಡೆಯ ಮೊತ್ತ ಮೊದಲ ಸಿನಿಮಾ, ಆ ಸಿನಿಮಾದಲ್ಲಿ ಅದ್ಭುತವಾಗಿ ಶಾಲಿನಿ ನಟಿಸಿದ್ದಾರೆ.

ಅರ್ಜುನ್ ರೆಡ್ಡಿ, ಶಾಲಿನಿ ಪಾಂಡೆಯ ಮೊತ್ತ ಮೊದಲ ಸಿನಿಮಾ, ಆ ಸಿನಿಮಾದಲ್ಲಿ ಅದ್ಭುತವಾಗಿ ಶಾಲಿನಿ ನಟಿಸಿದ್ದಾರೆ.

5 / 8
ಆ ಸಿನಿಮಾದ ಬಳಿಕ ಶಾಲಿನಿ ಪಾಂಡೆಯ ಅದೃಷ್ಟ ಬದಲಾಯ್ತು, ಬಾಲಿವುಡ್​ನಿಂದಲೂ ಅವಕಾಶಗಳು ಬಂದವು.

ಆ ಸಿನಿಮಾದ ಬಳಿಕ ಶಾಲಿನಿ ಪಾಂಡೆಯ ಅದೃಷ್ಟ ಬದಲಾಯ್ತು, ಬಾಲಿವುಡ್​ನಿಂದಲೂ ಅವಕಾಶಗಳು ಬಂದವು.

6 / 8
ರಣ್ವೀರ್ ಸಿಂಗ್ ಎದುರು ನಾಯಕಿಯಾಗಿ ಶಾಲಿನಿ ಪಾಂಡೆ ನಟಿಸಿದರು, ಆದರೆ 'ಜಯೇಷ್​ಭಾಯ್ ಜೋರ್ದಾರ್' ಸಿನಿಮಾ ಫ್ಲಾಪ್ ಆಯ್ತು.

ರಣ್ವೀರ್ ಸಿಂಗ್ ಎದುರು ನಾಯಕಿಯಾಗಿ ಶಾಲಿನಿ ಪಾಂಡೆ ನಟಿಸಿದರು, ಆದರೆ 'ಜಯೇಷ್​ಭಾಯ್ ಜೋರ್ದಾರ್' ಸಿನಿಮಾ ಫ್ಲಾಪ್ ಆಯ್ತು.

7 / 8
'ಅರ್ಜುನ್ ರೆಡ್ಡಿ' ಸಿನಿಮಾದ ಬಳಿಕ ಕೆಲವು ತೆಲುಗು, ತಮಿಳು ಸಿನಿಮಾಗಳಲ್ಲಿ ಶಾಲಿನಿ ನಟಿಸಿದರು. ಈಗಲೂ ಹಿಂದಿ, ತೆಲುಗಿನಲ್ಲಿ ಬ್ಯುಸಿಯಾಗಿದ್ದಾರೆ.

'ಅರ್ಜುನ್ ರೆಡ್ಡಿ' ಸಿನಿಮಾದ ಬಳಿಕ ಕೆಲವು ತೆಲುಗು, ತಮಿಳು ಸಿನಿಮಾಗಳಲ್ಲಿ ಶಾಲಿನಿ ನಟಿಸಿದರು. ಈಗಲೂ ಹಿಂದಿ, ತೆಲುಗಿನಲ್ಲಿ ಬ್ಯುಸಿಯಾಗಿದ್ದಾರೆ.

8 / 8
Follow Us
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್