AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shalini Pandey: ಸ್ಟೈಲಿಶ್ ಲುಕ್​ನಿಂದ ಗಮನ ಸೆಳೆದ ‘ಅರ್ಜುನ್ ರೆಡ್ಡಿ’ ಬೆಡಗಿ ಶಾಲಿನಿ ಪಾಂಡೆ

Shalini Pandey | Arjun Reddy: ‘ಅರ್ಜುನ್ ರೆಡ್ಡಿ’ ಖ್ಯಾತಿಯ ಶಾಲಿನಿ ಪಾಂಡೆ ಹೊಸ ಫೋಟೋಗಳ ಮೂಲಕ ಸುದ್ದಿಯಾಗಿದ್ದಾರೆ. ನಟಿಯ ಕ್ಯೂಟ್ ಫೋಟೋಗಳು ಇಲ್ಲಿವೆ.

TV9 Web
| Edited By: |

Updated on:May 04, 2022 | 9:44 PM

Share
ಅರ್ಜುನ್ ರೆಡ್ಡಿ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದವರು ಶಾಲಿನಿ ಪಾಂಡೆ. ಬೋಲ್ಡ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ನಟಿ ನಂತರ ಸತತವಾಗಿ ಚಿತ್ರರಂಗದಲ್ಲಿ ತೊಡಗಿಸಿಕೊಂಡಿದ್ದಾರೆ.

1 / 8
ಪ್ರಸ್ತುತ ಶಾಲಿನಿ ಎರಡು ಚಿತ್ರಗಳಲ್ಲಿ ನಟಿಸುತ್ತಿದ್ದು, ಎರಡೂ ಹಿಂದಿ ಚಿತ್ರಗಳು ಎನ್ನುವುದು ವಿಶೇಷ.

2 / 8
ತೆಲುಗು ಚಿತ್ರದ ಮೂಲಕ ಪದಾರ್ಪಣೆ ಮಾಡಿದ್ದರೂ ನಟಿ ತಮಿಳು ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿದ್ದಾರೆ. ಆದರೆ ‘ಅರ್ಜುನ್ ರೆಡ್ಡಿ’ ನೀಡಿದಷ್ಟು ದೊಡ್ಡ ಖ್ಯಾತಿಯನ್ನು ಮತ್ತೊಂದು ಚಿತ್ರ ನೀಡಲು ಸಾಧ್ಯವಾಗಿಲ್ಲ.

ತೆಲುಗು ಚಿತ್ರದ ಮೂಲಕ ಪದಾರ್ಪಣೆ ಮಾಡಿದ್ದರೂ ನಟಿ ತಮಿಳು ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿದ್ದಾರೆ. ಆದರೆ ‘ಅರ್ಜುನ್ ರೆಡ್ಡಿ’ ನೀಡಿದಷ್ಟು ದೊಡ್ಡ ಖ್ಯಾತಿಯನ್ನು ಮತ್ತೊಂದು ಚಿತ್ರ ನೀಡಲು ಸಾಧ್ಯವಾಗಿಲ್ಲ.

3 / 8
ಶಾಲಿನಿ ಪಾಂಡೆ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಆಕ್ಟಿವ್.

ಶಾಲಿನಿ ಪಾಂಡೆ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಆಕ್ಟಿವ್.

4 / 8
ಹೊಸ ಫೋಟೋಶೂಟ್ ಮಾಡಿಸಿಕೊಳ್ಳುವ ನಟಿ, ಅವುಗಳನ್ನು ಹಂಚಿಕೊಂಡು ಅಭಿಮಾನಿಗಳ ಮನಗೆಲ್ಲುತ್ತಾರೆ.

ಹೊಸ ಫೋಟೋಶೂಟ್ ಮಾಡಿಸಿಕೊಳ್ಳುವ ನಟಿ, ಅವುಗಳನ್ನು ಹಂಚಿಕೊಂಡು ಅಭಿಮಾನಿಗಳ ಮನಗೆಲ್ಲುತ್ತಾರೆ.

5 / 8
ಇತ್ತೀಚೆಗೆ ಶಾಲಿನಿ ಪಾಂಡೆ ಹಂಚಿಕೊಂಡಿರುವ ಫೋಟೋಗಳು ವೈರಲ್ ಆಗಿವೆ.

ಇತ್ತೀಚೆಗೆ ಶಾಲಿನಿ ಪಾಂಡೆ ಹಂಚಿಕೊಂಡಿರುವ ಫೋಟೋಗಳು ವೈರಲ್ ಆಗಿವೆ.

6 / 8
ಕಪ್ಪು ಬಣ್ಣದ ದಿರಿಸಿನಲ್ಲಿ ಫ್ಯಾಶನ್ ಪ್ರಿಯರ ಮನಗೆದ್ದಿದ್ದಾರೆ ನಟಿ.

ಕಪ್ಪು ಬಣ್ಣದ ದಿರಿಸಿನಲ್ಲಿ ಫ್ಯಾಶನ್ ಪ್ರಿಯರ ಮನಗೆದ್ದಿದ್ದಾರೆ ನಟಿ.

7 / 8
ಕಾಮೆಂಟ್​ಗಳ ಮೂಲಕ ಫ್ಯಾನ್ಸ್​ ಶಾಲಿನಿ ಪಾಂಡೆ ಫೋಟೊಗಳಿಗೆ ಮೆಚ್ಚುಗೆ ಸೂಚಿಸಿದ್ದಾರೆ.

ಕಾಮೆಂಟ್​ಗಳ ಮೂಲಕ ಫ್ಯಾನ್ಸ್​ ಶಾಲಿನಿ ಪಾಂಡೆ ಫೋಟೊಗಳಿಗೆ ಮೆಚ್ಚುಗೆ ಸೂಚಿಸಿದ್ದಾರೆ.

8 / 8

Published On - 8:16 pm, Wed, 4 May 22

ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ