AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shalini Pandey: ಸ್ಟೈಲಿಶ್ ಲುಕ್​ನಿಂದ ಗಮನ ಸೆಳೆದ ‘ಅರ್ಜುನ್ ರೆಡ್ಡಿ’ ಬೆಡಗಿ ಶಾಲಿನಿ ಪಾಂಡೆ

Shalini Pandey | Arjun Reddy: ‘ಅರ್ಜುನ್ ರೆಡ್ಡಿ’ ಖ್ಯಾತಿಯ ಶಾಲಿನಿ ಪಾಂಡೆ ಹೊಸ ಫೋಟೋಗಳ ಮೂಲಕ ಸುದ್ದಿಯಾಗಿದ್ದಾರೆ. ನಟಿಯ ಕ್ಯೂಟ್ ಫೋಟೋಗಳು ಇಲ್ಲಿವೆ.

TV9 Web
| Updated By: shivaprasad.hs

Updated on:May 04, 2022 | 9:44 PM

ಅರ್ಜುನ್ ರೆಡ್ಡಿ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದವರು ಶಾಲಿನಿ ಪಾಂಡೆ. ಬೋಲ್ಡ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ನಟಿ ನಂತರ ಸತತವಾಗಿ ಚಿತ್ರರಂಗದಲ್ಲಿ ತೊಡಗಿಸಿಕೊಂಡಿದ್ದಾರೆ.

1 / 8
ಪ್ರಸ್ತುತ ಶಾಲಿನಿ ಎರಡು ಚಿತ್ರಗಳಲ್ಲಿ ನಟಿಸುತ್ತಿದ್ದು, ಎರಡೂ ಹಿಂದಿ ಚಿತ್ರಗಳು ಎನ್ನುವುದು ವಿಶೇಷ.

2 / 8
ತೆಲುಗು ಚಿತ್ರದ ಮೂಲಕ ಪದಾರ್ಪಣೆ ಮಾಡಿದ್ದರೂ ನಟಿ ತಮಿಳು ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿದ್ದಾರೆ. ಆದರೆ ‘ಅರ್ಜುನ್ ರೆಡ್ಡಿ’ ನೀಡಿದಷ್ಟು ದೊಡ್ಡ ಖ್ಯಾತಿಯನ್ನು ಮತ್ತೊಂದು ಚಿತ್ರ ನೀಡಲು ಸಾಧ್ಯವಾಗಿಲ್ಲ.

ತೆಲುಗು ಚಿತ್ರದ ಮೂಲಕ ಪದಾರ್ಪಣೆ ಮಾಡಿದ್ದರೂ ನಟಿ ತಮಿಳು ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿದ್ದಾರೆ. ಆದರೆ ‘ಅರ್ಜುನ್ ರೆಡ್ಡಿ’ ನೀಡಿದಷ್ಟು ದೊಡ್ಡ ಖ್ಯಾತಿಯನ್ನು ಮತ್ತೊಂದು ಚಿತ್ರ ನೀಡಲು ಸಾಧ್ಯವಾಗಿಲ್ಲ.

3 / 8
ಶಾಲಿನಿ ಪಾಂಡೆ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಆಕ್ಟಿವ್.

ಶಾಲಿನಿ ಪಾಂಡೆ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಆಕ್ಟಿವ್.

4 / 8
ಹೊಸ ಫೋಟೋಶೂಟ್ ಮಾಡಿಸಿಕೊಳ್ಳುವ ನಟಿ, ಅವುಗಳನ್ನು ಹಂಚಿಕೊಂಡು ಅಭಿಮಾನಿಗಳ ಮನಗೆಲ್ಲುತ್ತಾರೆ.

ಹೊಸ ಫೋಟೋಶೂಟ್ ಮಾಡಿಸಿಕೊಳ್ಳುವ ನಟಿ, ಅವುಗಳನ್ನು ಹಂಚಿಕೊಂಡು ಅಭಿಮಾನಿಗಳ ಮನಗೆಲ್ಲುತ್ತಾರೆ.

5 / 8
ಇತ್ತೀಚೆಗೆ ಶಾಲಿನಿ ಪಾಂಡೆ ಹಂಚಿಕೊಂಡಿರುವ ಫೋಟೋಗಳು ವೈರಲ್ ಆಗಿವೆ.

ಇತ್ತೀಚೆಗೆ ಶಾಲಿನಿ ಪಾಂಡೆ ಹಂಚಿಕೊಂಡಿರುವ ಫೋಟೋಗಳು ವೈರಲ್ ಆಗಿವೆ.

6 / 8
ಕಪ್ಪು ಬಣ್ಣದ ದಿರಿಸಿನಲ್ಲಿ ಫ್ಯಾಶನ್ ಪ್ರಿಯರ ಮನಗೆದ್ದಿದ್ದಾರೆ ನಟಿ.

ಕಪ್ಪು ಬಣ್ಣದ ದಿರಿಸಿನಲ್ಲಿ ಫ್ಯಾಶನ್ ಪ್ರಿಯರ ಮನಗೆದ್ದಿದ್ದಾರೆ ನಟಿ.

7 / 8
ಕಾಮೆಂಟ್​ಗಳ ಮೂಲಕ ಫ್ಯಾನ್ಸ್​ ಶಾಲಿನಿ ಪಾಂಡೆ ಫೋಟೊಗಳಿಗೆ ಮೆಚ್ಚುಗೆ ಸೂಚಿಸಿದ್ದಾರೆ.

ಕಾಮೆಂಟ್​ಗಳ ಮೂಲಕ ಫ್ಯಾನ್ಸ್​ ಶಾಲಿನಿ ಪಾಂಡೆ ಫೋಟೊಗಳಿಗೆ ಮೆಚ್ಚುಗೆ ಸೂಚಿಸಿದ್ದಾರೆ.

8 / 8

Published On - 8:16 pm, Wed, 4 May 22

Follow us
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ
ಸೋಮನಹಳ್ಳಿ ಟೋಲ್ ವಿರುದ್ಧ ರೈತರು, ಸ್ಥಳೀಯರಿಂದ ಹೋರಾಟ
ಸೋಮನಹಳ್ಳಿ ಟೋಲ್ ವಿರುದ್ಧ ರೈತರು, ಸ್ಥಳೀಯರಿಂದ ಹೋರಾಟ