AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯ ಸರ್ಜಾ ಮದುವೆ ಸಂಭ್ರಮ ಚಿತ್ರಗಳಲ್ಲಿ

ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಸರ್ಜಾ ವಿವಾಹವಾಗುತ್ತಿದ್ದು ಹಳದಿ ಶಾಸ್ತ್ರ ಹಾಗೂ ಮೆಹಂದಿ ಕಾರ್ಯಕ್ರಮಗಳು ಚೆನ್ನೈನ ಅರ್ಜುನ್ ಸರ್ಜಾ ಮನೆಯಲ್ಲಿ ಅದ್ಧೂರಿಯಾಗಿ ನಡೆದಿವೆ.

ಮಂಜುನಾಥ ಸಿ.
|

Updated on: Jun 08, 2024 | 8:25 PM

Share
ಅರ್ಜುನ್ ಸರ್ಜಾ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿ ನಡೆಯುತ್ತಿದೆ. ಸರ್ಜಾರ ಪುತ್ರಿ ಐಶ್ವರ್ಯಾ ಮದುವೆ ನಡೆಯಲಿದೆ.

ಅರ್ಜುನ್ ಸರ್ಜಾ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿ ನಡೆಯುತ್ತಿದೆ. ಸರ್ಜಾರ ಪುತ್ರಿ ಐಶ್ವರ್ಯಾ ಮದುವೆ ನಡೆಯಲಿದೆ.

1 / 7
ಐಶ್ವರ್ಯಾ ಸರ್ಜಾ ಅವರು ತಮಿಳು ನಟ ಉಮಾಪತಿ ರಾಮಯ್ಯ ಅವರೊಟ್ಟಿಗೆ ವಿವಾಹವಾಗಲಿದ್ದಾರೆ ಇದೇ ಜೂನ್ 10ಕ್ಕೆ.

ಐಶ್ವರ್ಯಾ ಸರ್ಜಾ ಅವರು ತಮಿಳು ನಟ ಉಮಾಪತಿ ರಾಮಯ್ಯ ಅವರೊಟ್ಟಿಗೆ ವಿವಾಹವಾಗಲಿದ್ದಾರೆ ಇದೇ ಜೂನ್ 10ಕ್ಕೆ.

2 / 7
ಐಶ್ವರ್ಯಾ ಸರ್ಜಾ ಮನೆಯಲ್ಲಿ ಮದುವೆ ಸಂಭ್ರಮ ಜೋರಿದ್ದು ಹಳದಿ ಶಾಸ್ತ್ರ ಅದ್ಧೂರಿಯಾಗಿ ನಡೆದಿದೆ. ಕುಟುಂಬ ಸದಸ್ಯರು ಈ ಸಂಭ್ರಮದಲ್ಲಿ ಭಾಗಿಯಾಗಿದ್ದಾರೆ.

ಐಶ್ವರ್ಯಾ ಸರ್ಜಾ ಮನೆಯಲ್ಲಿ ಮದುವೆ ಸಂಭ್ರಮ ಜೋರಿದ್ದು ಹಳದಿ ಶಾಸ್ತ್ರ ಅದ್ಧೂರಿಯಾಗಿ ನಡೆದಿದೆ. ಕುಟುಂಬ ಸದಸ್ಯರು ಈ ಸಂಭ್ರಮದಲ್ಲಿ ಭಾಗಿಯಾಗಿದ್ದಾರೆ.

3 / 7
ಹಳದಿ ಶಾಸ್ತ್ರದ ಹಾಗೂ ಮೆಹಂದಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಐಶ್ವರ್ಯ ಸರ್ಜಾ ಮೆಹಂದಿ ಹಾಕಿಸಿಕೊಂಡು ಸಂಭ್ರಮಿಸಿದ್ದಾರೆ.

ಹಳದಿ ಶಾಸ್ತ್ರದ ಹಾಗೂ ಮೆಹಂದಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಐಶ್ವರ್ಯ ಸರ್ಜಾ ಮೆಹಂದಿ ಹಾಕಿಸಿಕೊಂಡು ಸಂಭ್ರಮಿಸಿದ್ದಾರೆ.

4 / 7
ಐಶ್ವರ್ಯಾ ಸರ್ಜಾ ಹಾಗೂ ಉಮಾಪತಿ ಪರಸ್ಪರ ಪ್ರೀತಿಸಿ ವಿವಾಹವಾಗುತ್ತಿದ್ದಾರೆ. ಉಮಾಪತಿ ರಾಮಯ್ಯ, ತಮಿಳಿನ ಹಿರಿಯ ನಟ ತಂಬಿ ರಾಮಯ್ಯ ಅವರ ಪುತ್ರ.

ಐಶ್ವರ್ಯಾ ಸರ್ಜಾ ಹಾಗೂ ಉಮಾಪತಿ ಪರಸ್ಪರ ಪ್ರೀತಿಸಿ ವಿವಾಹವಾಗುತ್ತಿದ್ದಾರೆ. ಉಮಾಪತಿ ರಾಮಯ್ಯ, ತಮಿಳಿನ ಹಿರಿಯ ನಟ ತಂಬಿ ರಾಮಯ್ಯ ಅವರ ಪುತ್ರ.

5 / 7
ಜೂನ್ 10 ಕ್ಕೆ ಚೆನ್ನೈ ನಲ್ಲಿರುವ ಅರ್ಜುನ್ ಸರ್ಜಾ ಅವರೇ ಕಟ್ಟಿಸಿರುವ ಆಂಜನೇಯ ದೇವಸ್ಥಾನದಲ್ಲಿ ಇವರಿಬ್ಬರ ವಿವಾಹ ನಡೆಯಲಿದೆ.

ಜೂನ್ 10 ಕ್ಕೆ ಚೆನ್ನೈ ನಲ್ಲಿರುವ ಅರ್ಜುನ್ ಸರ್ಜಾ ಅವರೇ ಕಟ್ಟಿಸಿರುವ ಆಂಜನೇಯ ದೇವಸ್ಥಾನದಲ್ಲಿ ಇವರಿಬ್ಬರ ವಿವಾಹ ನಡೆಯಲಿದೆ.

6 / 7
ಜೂನ್ 14ರಂದು ಚೆನ್ನೈನ ಲೀಲಾ ಪ್ಯಾಲೇಸ್ ನಲ್ಲಿ ನವ ಜೋಡಿಯ ಆರತಕ್ಷತೆ ಸಮಾರಂಭ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಹಲವು ಸಿನಿಮಾ ತಾರೆಯರು ಭಾಗಿಯಾಗಲಿದ್ದಾರೆ.

ಜೂನ್ 14ರಂದು ಚೆನ್ನೈನ ಲೀಲಾ ಪ್ಯಾಲೇಸ್ ನಲ್ಲಿ ನವ ಜೋಡಿಯ ಆರತಕ್ಷತೆ ಸಮಾರಂಭ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಹಲವು ಸಿನಿಮಾ ತಾರೆಯರು ಭಾಗಿಯಾಗಲಿದ್ದಾರೆ.

7 / 7
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ