AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯ ಸರ್ಜಾ ಮದುವೆ ಸಂಭ್ರಮ ಚಿತ್ರಗಳಲ್ಲಿ

ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಸರ್ಜಾ ವಿವಾಹವಾಗುತ್ತಿದ್ದು ಹಳದಿ ಶಾಸ್ತ್ರ ಹಾಗೂ ಮೆಹಂದಿ ಕಾರ್ಯಕ್ರಮಗಳು ಚೆನ್ನೈನ ಅರ್ಜುನ್ ಸರ್ಜಾ ಮನೆಯಲ್ಲಿ ಅದ್ಧೂರಿಯಾಗಿ ನಡೆದಿವೆ.

ಮಂಜುನಾಥ ಸಿ.
|

Updated on: Jun 08, 2024 | 8:25 PM

Share
ಅರ್ಜುನ್ ಸರ್ಜಾ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿ ನಡೆಯುತ್ತಿದೆ. ಸರ್ಜಾರ ಪುತ್ರಿ ಐಶ್ವರ್ಯಾ ಮದುವೆ ನಡೆಯಲಿದೆ.

ಅರ್ಜುನ್ ಸರ್ಜಾ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿ ನಡೆಯುತ್ತಿದೆ. ಸರ್ಜಾರ ಪುತ್ರಿ ಐಶ್ವರ್ಯಾ ಮದುವೆ ನಡೆಯಲಿದೆ.

1 / 7
ಐಶ್ವರ್ಯಾ ಸರ್ಜಾ ಅವರು ತಮಿಳು ನಟ ಉಮಾಪತಿ ರಾಮಯ್ಯ ಅವರೊಟ್ಟಿಗೆ ವಿವಾಹವಾಗಲಿದ್ದಾರೆ ಇದೇ ಜೂನ್ 10ಕ್ಕೆ.

ಐಶ್ವರ್ಯಾ ಸರ್ಜಾ ಅವರು ತಮಿಳು ನಟ ಉಮಾಪತಿ ರಾಮಯ್ಯ ಅವರೊಟ್ಟಿಗೆ ವಿವಾಹವಾಗಲಿದ್ದಾರೆ ಇದೇ ಜೂನ್ 10ಕ್ಕೆ.

2 / 7
ಐಶ್ವರ್ಯಾ ಸರ್ಜಾ ಮನೆಯಲ್ಲಿ ಮದುವೆ ಸಂಭ್ರಮ ಜೋರಿದ್ದು ಹಳದಿ ಶಾಸ್ತ್ರ ಅದ್ಧೂರಿಯಾಗಿ ನಡೆದಿದೆ. ಕುಟುಂಬ ಸದಸ್ಯರು ಈ ಸಂಭ್ರಮದಲ್ಲಿ ಭಾಗಿಯಾಗಿದ್ದಾರೆ.

ಐಶ್ವರ್ಯಾ ಸರ್ಜಾ ಮನೆಯಲ್ಲಿ ಮದುವೆ ಸಂಭ್ರಮ ಜೋರಿದ್ದು ಹಳದಿ ಶಾಸ್ತ್ರ ಅದ್ಧೂರಿಯಾಗಿ ನಡೆದಿದೆ. ಕುಟುಂಬ ಸದಸ್ಯರು ಈ ಸಂಭ್ರಮದಲ್ಲಿ ಭಾಗಿಯಾಗಿದ್ದಾರೆ.

3 / 7
ಹಳದಿ ಶಾಸ್ತ್ರದ ಹಾಗೂ ಮೆಹಂದಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಐಶ್ವರ್ಯ ಸರ್ಜಾ ಮೆಹಂದಿ ಹಾಕಿಸಿಕೊಂಡು ಸಂಭ್ರಮಿಸಿದ್ದಾರೆ.

ಹಳದಿ ಶಾಸ್ತ್ರದ ಹಾಗೂ ಮೆಹಂದಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಐಶ್ವರ್ಯ ಸರ್ಜಾ ಮೆಹಂದಿ ಹಾಕಿಸಿಕೊಂಡು ಸಂಭ್ರಮಿಸಿದ್ದಾರೆ.

4 / 7
ಐಶ್ವರ್ಯಾ ಸರ್ಜಾ ಹಾಗೂ ಉಮಾಪತಿ ಪರಸ್ಪರ ಪ್ರೀತಿಸಿ ವಿವಾಹವಾಗುತ್ತಿದ್ದಾರೆ. ಉಮಾಪತಿ ರಾಮಯ್ಯ, ತಮಿಳಿನ ಹಿರಿಯ ನಟ ತಂಬಿ ರಾಮಯ್ಯ ಅವರ ಪುತ್ರ.

ಐಶ್ವರ್ಯಾ ಸರ್ಜಾ ಹಾಗೂ ಉಮಾಪತಿ ಪರಸ್ಪರ ಪ್ರೀತಿಸಿ ವಿವಾಹವಾಗುತ್ತಿದ್ದಾರೆ. ಉಮಾಪತಿ ರಾಮಯ್ಯ, ತಮಿಳಿನ ಹಿರಿಯ ನಟ ತಂಬಿ ರಾಮಯ್ಯ ಅವರ ಪುತ್ರ.

5 / 7
ಜೂನ್ 10 ಕ್ಕೆ ಚೆನ್ನೈ ನಲ್ಲಿರುವ ಅರ್ಜುನ್ ಸರ್ಜಾ ಅವರೇ ಕಟ್ಟಿಸಿರುವ ಆಂಜನೇಯ ದೇವಸ್ಥಾನದಲ್ಲಿ ಇವರಿಬ್ಬರ ವಿವಾಹ ನಡೆಯಲಿದೆ.

ಜೂನ್ 10 ಕ್ಕೆ ಚೆನ್ನೈ ನಲ್ಲಿರುವ ಅರ್ಜುನ್ ಸರ್ಜಾ ಅವರೇ ಕಟ್ಟಿಸಿರುವ ಆಂಜನೇಯ ದೇವಸ್ಥಾನದಲ್ಲಿ ಇವರಿಬ್ಬರ ವಿವಾಹ ನಡೆಯಲಿದೆ.

6 / 7
ಜೂನ್ 14ರಂದು ಚೆನ್ನೈನ ಲೀಲಾ ಪ್ಯಾಲೇಸ್ ನಲ್ಲಿ ನವ ಜೋಡಿಯ ಆರತಕ್ಷತೆ ಸಮಾರಂಭ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಹಲವು ಸಿನಿಮಾ ತಾರೆಯರು ಭಾಗಿಯಾಗಲಿದ್ದಾರೆ.

ಜೂನ್ 14ರಂದು ಚೆನ್ನೈನ ಲೀಲಾ ಪ್ಯಾಲೇಸ್ ನಲ್ಲಿ ನವ ಜೋಡಿಯ ಆರತಕ್ಷತೆ ಸಮಾರಂಭ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಹಲವು ಸಿನಿಮಾ ತಾರೆಯರು ಭಾಗಿಯಾಗಲಿದ್ದಾರೆ.

7 / 7
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ