AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯ ಸರ್ಜಾ ಮದುವೆ ಸಂಭ್ರಮ ಚಿತ್ರಗಳಲ್ಲಿ

ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಸರ್ಜಾ ವಿವಾಹವಾಗುತ್ತಿದ್ದು ಹಳದಿ ಶಾಸ್ತ್ರ ಹಾಗೂ ಮೆಹಂದಿ ಕಾರ್ಯಕ್ರಮಗಳು ಚೆನ್ನೈನ ಅರ್ಜುನ್ ಸರ್ಜಾ ಮನೆಯಲ್ಲಿ ಅದ್ಧೂರಿಯಾಗಿ ನಡೆದಿವೆ.

ಮಂಜುನಾಥ ಸಿ.
|

Updated on: Jun 08, 2024 | 8:25 PM

Share
ಅರ್ಜುನ್ ಸರ್ಜಾ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿ ನಡೆಯುತ್ತಿದೆ. ಸರ್ಜಾರ ಪುತ್ರಿ ಐಶ್ವರ್ಯಾ ಮದುವೆ ನಡೆಯಲಿದೆ.

ಅರ್ಜುನ್ ಸರ್ಜಾ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿ ನಡೆಯುತ್ತಿದೆ. ಸರ್ಜಾರ ಪುತ್ರಿ ಐಶ್ವರ್ಯಾ ಮದುವೆ ನಡೆಯಲಿದೆ.

1 / 7
ಐಶ್ವರ್ಯಾ ಸರ್ಜಾ ಅವರು ತಮಿಳು ನಟ ಉಮಾಪತಿ ರಾಮಯ್ಯ ಅವರೊಟ್ಟಿಗೆ ವಿವಾಹವಾಗಲಿದ್ದಾರೆ ಇದೇ ಜೂನ್ 10ಕ್ಕೆ.

ಐಶ್ವರ್ಯಾ ಸರ್ಜಾ ಅವರು ತಮಿಳು ನಟ ಉಮಾಪತಿ ರಾಮಯ್ಯ ಅವರೊಟ್ಟಿಗೆ ವಿವಾಹವಾಗಲಿದ್ದಾರೆ ಇದೇ ಜೂನ್ 10ಕ್ಕೆ.

2 / 7
ಐಶ್ವರ್ಯಾ ಸರ್ಜಾ ಮನೆಯಲ್ಲಿ ಮದುವೆ ಸಂಭ್ರಮ ಜೋರಿದ್ದು ಹಳದಿ ಶಾಸ್ತ್ರ ಅದ್ಧೂರಿಯಾಗಿ ನಡೆದಿದೆ. ಕುಟುಂಬ ಸದಸ್ಯರು ಈ ಸಂಭ್ರಮದಲ್ಲಿ ಭಾಗಿಯಾಗಿದ್ದಾರೆ.

ಐಶ್ವರ್ಯಾ ಸರ್ಜಾ ಮನೆಯಲ್ಲಿ ಮದುವೆ ಸಂಭ್ರಮ ಜೋರಿದ್ದು ಹಳದಿ ಶಾಸ್ತ್ರ ಅದ್ಧೂರಿಯಾಗಿ ನಡೆದಿದೆ. ಕುಟುಂಬ ಸದಸ್ಯರು ಈ ಸಂಭ್ರಮದಲ್ಲಿ ಭಾಗಿಯಾಗಿದ್ದಾರೆ.

3 / 7
ಹಳದಿ ಶಾಸ್ತ್ರದ ಹಾಗೂ ಮೆಹಂದಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಐಶ್ವರ್ಯ ಸರ್ಜಾ ಮೆಹಂದಿ ಹಾಕಿಸಿಕೊಂಡು ಸಂಭ್ರಮಿಸಿದ್ದಾರೆ.

ಹಳದಿ ಶಾಸ್ತ್ರದ ಹಾಗೂ ಮೆಹಂದಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಐಶ್ವರ್ಯ ಸರ್ಜಾ ಮೆಹಂದಿ ಹಾಕಿಸಿಕೊಂಡು ಸಂಭ್ರಮಿಸಿದ್ದಾರೆ.

4 / 7
ಐಶ್ವರ್ಯಾ ಸರ್ಜಾ ಹಾಗೂ ಉಮಾಪತಿ ಪರಸ್ಪರ ಪ್ರೀತಿಸಿ ವಿವಾಹವಾಗುತ್ತಿದ್ದಾರೆ. ಉಮಾಪತಿ ರಾಮಯ್ಯ, ತಮಿಳಿನ ಹಿರಿಯ ನಟ ತಂಬಿ ರಾಮಯ್ಯ ಅವರ ಪುತ್ರ.

ಐಶ್ವರ್ಯಾ ಸರ್ಜಾ ಹಾಗೂ ಉಮಾಪತಿ ಪರಸ್ಪರ ಪ್ರೀತಿಸಿ ವಿವಾಹವಾಗುತ್ತಿದ್ದಾರೆ. ಉಮಾಪತಿ ರಾಮಯ್ಯ, ತಮಿಳಿನ ಹಿರಿಯ ನಟ ತಂಬಿ ರಾಮಯ್ಯ ಅವರ ಪುತ್ರ.

5 / 7
ಜೂನ್ 10 ಕ್ಕೆ ಚೆನ್ನೈ ನಲ್ಲಿರುವ ಅರ್ಜುನ್ ಸರ್ಜಾ ಅವರೇ ಕಟ್ಟಿಸಿರುವ ಆಂಜನೇಯ ದೇವಸ್ಥಾನದಲ್ಲಿ ಇವರಿಬ್ಬರ ವಿವಾಹ ನಡೆಯಲಿದೆ.

ಜೂನ್ 10 ಕ್ಕೆ ಚೆನ್ನೈ ನಲ್ಲಿರುವ ಅರ್ಜುನ್ ಸರ್ಜಾ ಅವರೇ ಕಟ್ಟಿಸಿರುವ ಆಂಜನೇಯ ದೇವಸ್ಥಾನದಲ್ಲಿ ಇವರಿಬ್ಬರ ವಿವಾಹ ನಡೆಯಲಿದೆ.

6 / 7
ಜೂನ್ 14ರಂದು ಚೆನ್ನೈನ ಲೀಲಾ ಪ್ಯಾಲೇಸ್ ನಲ್ಲಿ ನವ ಜೋಡಿಯ ಆರತಕ್ಷತೆ ಸಮಾರಂಭ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಹಲವು ಸಿನಿಮಾ ತಾರೆಯರು ಭಾಗಿಯಾಗಲಿದ್ದಾರೆ.

ಜೂನ್ 14ರಂದು ಚೆನ್ನೈನ ಲೀಲಾ ಪ್ಯಾಲೇಸ್ ನಲ್ಲಿ ನವ ಜೋಡಿಯ ಆರತಕ್ಷತೆ ಸಮಾರಂಭ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಹಲವು ಸಿನಿಮಾ ತಾರೆಯರು ಭಾಗಿಯಾಗಲಿದ್ದಾರೆ.

7 / 7
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!