ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯ ಸರ್ಜಾ ಮದುವೆ ಸಂಭ್ರಮ ಚಿತ್ರಗಳಲ್ಲಿ

ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಸರ್ಜಾ ವಿವಾಹವಾಗುತ್ತಿದ್ದು ಹಳದಿ ಶಾಸ್ತ್ರ ಹಾಗೂ ಮೆಹಂದಿ ಕಾರ್ಯಕ್ರಮಗಳು ಚೆನ್ನೈನ ಅರ್ಜುನ್ ಸರ್ಜಾ ಮನೆಯಲ್ಲಿ ಅದ್ಧೂರಿಯಾಗಿ ನಡೆದಿವೆ.

|

Updated on: Jun 08, 2024 | 8:25 PM

ಅರ್ಜುನ್ ಸರ್ಜಾ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿ ನಡೆಯುತ್ತಿದೆ. ಸರ್ಜಾರ ಪುತ್ರಿ ಐಶ್ವರ್ಯಾ ಮದುವೆ ನಡೆಯಲಿದೆ.

ಅರ್ಜುನ್ ಸರ್ಜಾ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿ ನಡೆಯುತ್ತಿದೆ. ಸರ್ಜಾರ ಪುತ್ರಿ ಐಶ್ವರ್ಯಾ ಮದುವೆ ನಡೆಯಲಿದೆ.

1 / 7
ಐಶ್ವರ್ಯಾ ಸರ್ಜಾ ಅವರು ತಮಿಳು ನಟ ಉಮಾಪತಿ ರಾಮಯ್ಯ ಅವರೊಟ್ಟಿಗೆ ವಿವಾಹವಾಗಲಿದ್ದಾರೆ ಇದೇ ಜೂನ್ 10ಕ್ಕೆ.

ಐಶ್ವರ್ಯಾ ಸರ್ಜಾ ಅವರು ತಮಿಳು ನಟ ಉಮಾಪತಿ ರಾಮಯ್ಯ ಅವರೊಟ್ಟಿಗೆ ವಿವಾಹವಾಗಲಿದ್ದಾರೆ ಇದೇ ಜೂನ್ 10ಕ್ಕೆ.

2 / 7
ಐಶ್ವರ್ಯಾ ಸರ್ಜಾ ಮನೆಯಲ್ಲಿ ಮದುವೆ ಸಂಭ್ರಮ ಜೋರಿದ್ದು ಹಳದಿ ಶಾಸ್ತ್ರ ಅದ್ಧೂರಿಯಾಗಿ ನಡೆದಿದೆ. ಕುಟುಂಬ ಸದಸ್ಯರು ಈ ಸಂಭ್ರಮದಲ್ಲಿ ಭಾಗಿಯಾಗಿದ್ದಾರೆ.

ಐಶ್ವರ್ಯಾ ಸರ್ಜಾ ಮನೆಯಲ್ಲಿ ಮದುವೆ ಸಂಭ್ರಮ ಜೋರಿದ್ದು ಹಳದಿ ಶಾಸ್ತ್ರ ಅದ್ಧೂರಿಯಾಗಿ ನಡೆದಿದೆ. ಕುಟುಂಬ ಸದಸ್ಯರು ಈ ಸಂಭ್ರಮದಲ್ಲಿ ಭಾಗಿಯಾಗಿದ್ದಾರೆ.

3 / 7
ಹಳದಿ ಶಾಸ್ತ್ರದ ಹಾಗೂ ಮೆಹಂದಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಐಶ್ವರ್ಯ ಸರ್ಜಾ ಮೆಹಂದಿ ಹಾಕಿಸಿಕೊಂಡು ಸಂಭ್ರಮಿಸಿದ್ದಾರೆ.

ಹಳದಿ ಶಾಸ್ತ್ರದ ಹಾಗೂ ಮೆಹಂದಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಐಶ್ವರ್ಯ ಸರ್ಜಾ ಮೆಹಂದಿ ಹಾಕಿಸಿಕೊಂಡು ಸಂಭ್ರಮಿಸಿದ್ದಾರೆ.

4 / 7
ಐಶ್ವರ್ಯಾ ಸರ್ಜಾ ಹಾಗೂ ಉಮಾಪತಿ ಪರಸ್ಪರ ಪ್ರೀತಿಸಿ ವಿವಾಹವಾಗುತ್ತಿದ್ದಾರೆ. ಉಮಾಪತಿ ರಾಮಯ್ಯ, ತಮಿಳಿನ ಹಿರಿಯ ನಟ ತಂಬಿ ರಾಮಯ್ಯ ಅವರ ಪುತ್ರ.

ಐಶ್ವರ್ಯಾ ಸರ್ಜಾ ಹಾಗೂ ಉಮಾಪತಿ ಪರಸ್ಪರ ಪ್ರೀತಿಸಿ ವಿವಾಹವಾಗುತ್ತಿದ್ದಾರೆ. ಉಮಾಪತಿ ರಾಮಯ್ಯ, ತಮಿಳಿನ ಹಿರಿಯ ನಟ ತಂಬಿ ರಾಮಯ್ಯ ಅವರ ಪುತ್ರ.

5 / 7
ಜೂನ್ 10 ಕ್ಕೆ ಚೆನ್ನೈ ನಲ್ಲಿರುವ ಅರ್ಜುನ್ ಸರ್ಜಾ ಅವರೇ ಕಟ್ಟಿಸಿರುವ ಆಂಜನೇಯ ದೇವಸ್ಥಾನದಲ್ಲಿ ಇವರಿಬ್ಬರ ವಿವಾಹ ನಡೆಯಲಿದೆ.

ಜೂನ್ 10 ಕ್ಕೆ ಚೆನ್ನೈ ನಲ್ಲಿರುವ ಅರ್ಜುನ್ ಸರ್ಜಾ ಅವರೇ ಕಟ್ಟಿಸಿರುವ ಆಂಜನೇಯ ದೇವಸ್ಥಾನದಲ್ಲಿ ಇವರಿಬ್ಬರ ವಿವಾಹ ನಡೆಯಲಿದೆ.

6 / 7
ಜೂನ್ 14ರಂದು ಚೆನ್ನೈನ ಲೀಲಾ ಪ್ಯಾಲೇಸ್ ನಲ್ಲಿ ನವ ಜೋಡಿಯ ಆರತಕ್ಷತೆ ಸಮಾರಂಭ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಹಲವು ಸಿನಿಮಾ ತಾರೆಯರು ಭಾಗಿಯಾಗಲಿದ್ದಾರೆ.

ಜೂನ್ 14ರಂದು ಚೆನ್ನೈನ ಲೀಲಾ ಪ್ಯಾಲೇಸ್ ನಲ್ಲಿ ನವ ಜೋಡಿಯ ಆರತಕ್ಷತೆ ಸಮಾರಂಭ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಹಲವು ಸಿನಿಮಾ ತಾರೆಯರು ಭಾಗಿಯಾಗಲಿದ್ದಾರೆ.

7 / 7
Follow us
MLC 2024: ಅದ್ಭುತ... ಅತ್ಯದ್ಭುತ ಕ್ಯಾಚ್ ಹಿಡಿದ ಕೋರಿ ಅ್ಯಂಡರ್ಸನ್
MLC 2024: ಅದ್ಭುತ... ಅತ್ಯದ್ಭುತ ಕ್ಯಾಚ್ ಹಿಡಿದ ಕೋರಿ ಅ್ಯಂಡರ್ಸನ್
ಜಿಯೋ ಏರ್​ಫೈಬರ್ ಗ್ರಾಹಕರಿಗೆ ಶೇ 30 ಡಿಸ್ಕೌಂಟ್ ಆಫರ್
ಜಿಯೋ ಏರ್​ಫೈಬರ್ ಗ್ರಾಹಕರಿಗೆ ಶೇ 30 ಡಿಸ್ಕೌಂಟ್ ಆಫರ್
ಮೊದಲ ಮಳೆ,ಕತ್ತೆಗಳಿಗೆ ಗುಲಾಬ್​​​ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು
ಮೊದಲ ಮಳೆ,ಕತ್ತೆಗಳಿಗೆ ಗುಲಾಬ್​​​ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು
ಬೂಜು ಕುಂಬಳಕಾಯಿ ಆರೋಗ್ಯ ಪ್ರಯೋಜನಗಳು ತಿಳಿದರೆ ಇಂದಿನಿಂದ ಬಳಸುತ್ತೀರಿ!
ಬೂಜು ಕುಂಬಳಕಾಯಿ ಆರೋಗ್ಯ ಪ್ರಯೋಜನಗಳು ತಿಳಿದರೆ ಇಂದಿನಿಂದ ಬಳಸುತ್ತೀರಿ!
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ