ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯ ಸರ್ಜಾ ಮದುವೆ ಸಂಭ್ರಮ ಚಿತ್ರಗಳಲ್ಲಿ

ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಸರ್ಜಾ ವಿವಾಹವಾಗುತ್ತಿದ್ದು ಹಳದಿ ಶಾಸ್ತ್ರ ಹಾಗೂ ಮೆಹಂದಿ ಕಾರ್ಯಕ್ರಮಗಳು ಚೆನ್ನೈನ ಅರ್ಜುನ್ ಸರ್ಜಾ ಮನೆಯಲ್ಲಿ ಅದ್ಧೂರಿಯಾಗಿ ನಡೆದಿವೆ.

|

Updated on: Jun 08, 2024 | 8:25 PM

ಅರ್ಜುನ್ ಸರ್ಜಾ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿ ನಡೆಯುತ್ತಿದೆ. ಸರ್ಜಾರ ಪುತ್ರಿ ಐಶ್ವರ್ಯಾ ಮದುವೆ ನಡೆಯಲಿದೆ.

ಅರ್ಜುನ್ ಸರ್ಜಾ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿ ನಡೆಯುತ್ತಿದೆ. ಸರ್ಜಾರ ಪುತ್ರಿ ಐಶ್ವರ್ಯಾ ಮದುವೆ ನಡೆಯಲಿದೆ.

1 / 7
ಐಶ್ವರ್ಯಾ ಸರ್ಜಾ ಅವರು ತಮಿಳು ನಟ ಉಮಾಪತಿ ರಾಮಯ್ಯ ಅವರೊಟ್ಟಿಗೆ ವಿವಾಹವಾಗಲಿದ್ದಾರೆ ಇದೇ ಜೂನ್ 10ಕ್ಕೆ.

ಐಶ್ವರ್ಯಾ ಸರ್ಜಾ ಅವರು ತಮಿಳು ನಟ ಉಮಾಪತಿ ರಾಮಯ್ಯ ಅವರೊಟ್ಟಿಗೆ ವಿವಾಹವಾಗಲಿದ್ದಾರೆ ಇದೇ ಜೂನ್ 10ಕ್ಕೆ.

2 / 7
ಐಶ್ವರ್ಯಾ ಸರ್ಜಾ ಮನೆಯಲ್ಲಿ ಮದುವೆ ಸಂಭ್ರಮ ಜೋರಿದ್ದು ಹಳದಿ ಶಾಸ್ತ್ರ ಅದ್ಧೂರಿಯಾಗಿ ನಡೆದಿದೆ. ಕುಟುಂಬ ಸದಸ್ಯರು ಈ ಸಂಭ್ರಮದಲ್ಲಿ ಭಾಗಿಯಾಗಿದ್ದಾರೆ.

ಐಶ್ವರ್ಯಾ ಸರ್ಜಾ ಮನೆಯಲ್ಲಿ ಮದುವೆ ಸಂಭ್ರಮ ಜೋರಿದ್ದು ಹಳದಿ ಶಾಸ್ತ್ರ ಅದ್ಧೂರಿಯಾಗಿ ನಡೆದಿದೆ. ಕುಟುಂಬ ಸದಸ್ಯರು ಈ ಸಂಭ್ರಮದಲ್ಲಿ ಭಾಗಿಯಾಗಿದ್ದಾರೆ.

3 / 7
ಹಳದಿ ಶಾಸ್ತ್ರದ ಹಾಗೂ ಮೆಹಂದಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಐಶ್ವರ್ಯ ಸರ್ಜಾ ಮೆಹಂದಿ ಹಾಕಿಸಿಕೊಂಡು ಸಂಭ್ರಮಿಸಿದ್ದಾರೆ.

ಹಳದಿ ಶಾಸ್ತ್ರದ ಹಾಗೂ ಮೆಹಂದಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಐಶ್ವರ್ಯ ಸರ್ಜಾ ಮೆಹಂದಿ ಹಾಕಿಸಿಕೊಂಡು ಸಂಭ್ರಮಿಸಿದ್ದಾರೆ.

4 / 7
ಐಶ್ವರ್ಯಾ ಸರ್ಜಾ ಹಾಗೂ ಉಮಾಪತಿ ಪರಸ್ಪರ ಪ್ರೀತಿಸಿ ವಿವಾಹವಾಗುತ್ತಿದ್ದಾರೆ. ಉಮಾಪತಿ ರಾಮಯ್ಯ, ತಮಿಳಿನ ಹಿರಿಯ ನಟ ತಂಬಿ ರಾಮಯ್ಯ ಅವರ ಪುತ್ರ.

ಐಶ್ವರ್ಯಾ ಸರ್ಜಾ ಹಾಗೂ ಉಮಾಪತಿ ಪರಸ್ಪರ ಪ್ರೀತಿಸಿ ವಿವಾಹವಾಗುತ್ತಿದ್ದಾರೆ. ಉಮಾಪತಿ ರಾಮಯ್ಯ, ತಮಿಳಿನ ಹಿರಿಯ ನಟ ತಂಬಿ ರಾಮಯ್ಯ ಅವರ ಪುತ್ರ.

5 / 7
ಜೂನ್ 10 ಕ್ಕೆ ಚೆನ್ನೈ ನಲ್ಲಿರುವ ಅರ್ಜುನ್ ಸರ್ಜಾ ಅವರೇ ಕಟ್ಟಿಸಿರುವ ಆಂಜನೇಯ ದೇವಸ್ಥಾನದಲ್ಲಿ ಇವರಿಬ್ಬರ ವಿವಾಹ ನಡೆಯಲಿದೆ.

ಜೂನ್ 10 ಕ್ಕೆ ಚೆನ್ನೈ ನಲ್ಲಿರುವ ಅರ್ಜುನ್ ಸರ್ಜಾ ಅವರೇ ಕಟ್ಟಿಸಿರುವ ಆಂಜನೇಯ ದೇವಸ್ಥಾನದಲ್ಲಿ ಇವರಿಬ್ಬರ ವಿವಾಹ ನಡೆಯಲಿದೆ.

6 / 7
ಜೂನ್ 14ರಂದು ಚೆನ್ನೈನ ಲೀಲಾ ಪ್ಯಾಲೇಸ್ ನಲ್ಲಿ ನವ ಜೋಡಿಯ ಆರತಕ್ಷತೆ ಸಮಾರಂಭ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಹಲವು ಸಿನಿಮಾ ತಾರೆಯರು ಭಾಗಿಯಾಗಲಿದ್ದಾರೆ.

ಜೂನ್ 14ರಂದು ಚೆನ್ನೈನ ಲೀಲಾ ಪ್ಯಾಲೇಸ್ ನಲ್ಲಿ ನವ ಜೋಡಿಯ ಆರತಕ್ಷತೆ ಸಮಾರಂಭ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಹಲವು ಸಿನಿಮಾ ತಾರೆಯರು ಭಾಗಿಯಾಗಲಿದ್ದಾರೆ.

7 / 7
Follow us
ಒಂದು ಕುಟುಂಬದ ಮೇಲಿನ ದ್ವೇಷಕ್ಕಾಗಿ ಹಾಸನದ ಮಾನ ಹರಾಜಾಯಿತು: ದೇವರಾಜೇಗೌಡ 
ಒಂದು ಕುಟುಂಬದ ಮೇಲಿನ ದ್ವೇಷಕ್ಕಾಗಿ ಹಾಸನದ ಮಾನ ಹರಾಜಾಯಿತು: ದೇವರಾಜೇಗೌಡ 
‘ರೇಣುಕಾ ಸ್ವಾಮಿ ಮಾಡಿದ್ದು ದೊಡ್ಡ ತಪ್ಪು, ಅದನ್ನು ಯಾರೂ ಗಮನಿಸ್ತಿಲ್ಲ’
‘ರೇಣುಕಾ ಸ್ವಾಮಿ ಮಾಡಿದ್ದು ದೊಡ್ಡ ತಪ್ಪು, ಅದನ್ನು ಯಾರೂ ಗಮನಿಸ್ತಿಲ್ಲ’
ಸಿದ್ದರಾಮಯ್ಯರೆಡೆ ವಿಜಯಾನಂದ ಕಾಶಪ್ಪನವರ್ ಧೋರಣೆ ಬದಲಾಗಿದೆಯೇ?
ಸಿದ್ದರಾಮಯ್ಯರೆಡೆ ವಿಜಯಾನಂದ ಕಾಶಪ್ಪನವರ್ ಧೋರಣೆ ಬದಲಾಗಿದೆಯೇ?
ನಮಗಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದರೆ ಸಾಕು: ಕೃಷ್ಣ ಭೈರೇಗೌಡ
ನಮಗಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದರೆ ಸಾಕು: ಕೃಷ್ಣ ಭೈರೇಗೌಡ
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಚಿತ್ರೀಕರಣದ ಸಮಯದಲ್ಲಿ ಪವಿತ್ರಾ ಗೌಡರ ವರ್ತನೆ ಹೇಗಿರುತ್ತಿತ್ತು: ನಿರ್ದೇಶಕಿ
ಚಿತ್ರೀಕರಣದ ಸಮಯದಲ್ಲಿ ಪವಿತ್ರಾ ಗೌಡರ ವರ್ತನೆ ಹೇಗಿರುತ್ತಿತ್ತು: ನಿರ್ದೇಶಕಿ
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ