AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾವೊಬ್ಬ ಡಿಸಿಎಂ ಎನ್ನುವುದನ್ನೇ ಮರೆತು ಗುರುವಿನ ಋಣ ತೀರಿಸಿದ ಡಿಕೆ ಶಿವಕುಮಾರ್​

ಡಿಸಿಎಂ ಡಿಕೆ ಶಿವಕುಮಾರ್ ಅವರ ರಾಜಕೀಯ ಬೆಳವಣಿಗೆಯಲ್ಲಿ ಎಸ್​ಎಂ ಕೃಷ್ಣ ಅವರ ಪಾತ್ರ ಕೂಡ ಇದೆ. ಗುರು-ಶಿಷ್ಯರಾದ ಇವರು ಬಳಿಕ ಸಂಬಂಧಿಕರಾದ್ರು. ಎಸ್.ಎಂ ಕೃಷ್ಣ ಅವ್ರ ಪಾಲಿಗೆ ಡಿಕೆ ಶಿವಕುಮಾರ್ ಬರೀ ಬೀಗರಲ್ಲ. ಮನೆಮಗನಂತೆ ಕುಟುಂಬದ ಜೊತೆ ನಿಂತವರು. ಕೃಷ್ಣ ಅವರ ಮನೆಗೆ ಮಗಳನ್ನೇ ಧಾರೆ ಎರೆದು ಕೊಟ್ಟವರು. ಕೃಷ್ಣ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ರೂ ಗುರುವಿನ ಮೇಲಿನ ಡಿಕೆ ನಿಯತ್ತು ಮಾತ್ರ ಅಚಲವಾಗಿಯೇ ಇತ್ತು. ಹೀಗಾಗಿ ತಾವೊಬ್ಬ ಡಿಸಿಎಂ ಎನ್ನುವುದನ್ನು ಮರೆತು ಎಸ್​ಎಂ ಕೃಷ್ಣರ ಶಿಷ್ಯನಾಗಿ ಕಾಣಿಸಿಕೊಂಡಿದ್ರು. ಕೈಯಲ್ಲಿ ಮೈಕ್‌ ಹಿಡಿದು ಎಲ್ಲವನ್ನೂ ನಿರ್ವಹಿಸಿದ ಡಿಕೆ ಶಿವಕುಮಾರ್, ಗುರುವಿಗೆ ಹೆಗಲು ನೀಡಿ ಅಂತಿಮ ವಿದಾಯ ಹೇಳಿದರು. ಇನ್ನು ಎಸ್​ಎಂ ಕೃಷ್ಣ ಉಸಿರು ನಿಲ್ಲಿಸಿದ ಬಳಿಕ ಅವರನ್ನು ಗೌರವಪೂರ್ವಕವಾಗಿ ಕಳುಹಿಸಿಕೊಡುವವರೆಗೆ ಡಿಕೆಶಿ ಎಲ್ಲಾ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ. ಫೋಟೋಗಳೇ ಎಲ್ಲವನ್ನೂ ಹೇಳುತ್ತವೆ.

ರಮೇಶ್ ಬಿ. ಜವಳಗೇರಾ
|

Updated on: Dec 11, 2024 | 9:08 PM

Share
ಡಿಸಿಎಂ ಡಿಕೆ ಶಿವಕುಮಾರ್ ಅವರ ರಾಜಕೀಯ ಬೆಳವಣಿಗೆಯಲ್ಲಿ ಎಸ್​ಎಂ ಕೃಷ್ಣ ಅವರ ಪಾತ್ರ ಕೂಡ ಇದೆ. ಗುರು-ಶಿಷ್ಯರಾದ ಇವರು ಬಳಿಕ ಸಂಬಂಧಿಕರಾದ್ರು. ಎಸ್​ಎಂ ಕೃಷ್ಣ ಅವರ ಗರಡಿಯಲ್ಲೇ ಬೆಳೆದ ಡಿಕೆ ಶಿವಕುಮಾರ್​, ಇಂದು ಗುರುಗೆ ಕಣ್ಣೀರ ವಿದಾಯ ಹೇಳಿದರು.

ಡಿಸಿಎಂ ಡಿಕೆ ಶಿವಕುಮಾರ್ ಅವರ ರಾಜಕೀಯ ಬೆಳವಣಿಗೆಯಲ್ಲಿ ಎಸ್​ಎಂ ಕೃಷ್ಣ ಅವರ ಪಾತ್ರ ಕೂಡ ಇದೆ. ಗುರು-ಶಿಷ್ಯರಾದ ಇವರು ಬಳಿಕ ಸಂಬಂಧಿಕರಾದ್ರು. ಎಸ್​ಎಂ ಕೃಷ್ಣ ಅವರ ಗರಡಿಯಲ್ಲೇ ಬೆಳೆದ ಡಿಕೆ ಶಿವಕುಮಾರ್​, ಇಂದು ಗುರುಗೆ ಕಣ್ಣೀರ ವಿದಾಯ ಹೇಳಿದರು.

1 / 13
ಎಸ್​ಎಂ ಕೃಷ್ಣ ಅವರ ನಿಧನ ಸುದ್ದಿ ತಿಳಿಯುತ್ತಿದ್ದಂತೆಯೇ ಡಿಕೆ ಶಿವಕುಮಾರ್ ಬೆಳಗಾವಿಯಿಂದ ವಿಮಾನ ಏರಿ ಬಂದು ನೇರವಾಗಿ ಗುರುವಿನ ಮನೆಗೆ ತೆರಳಿದ್ರು. ಮೊದಲಿಗೆ ಗುರುವಿಗೆ ಹೂವಿನ ಹಾರ ಹಾಕಿ ಕಣ್ಣೀರಿಟ್ಟರು.

ಎಸ್​ಎಂ ಕೃಷ್ಣ ಅವರ ನಿಧನ ಸುದ್ದಿ ತಿಳಿಯುತ್ತಿದ್ದಂತೆಯೇ ಡಿಕೆ ಶಿವಕುಮಾರ್ ಬೆಳಗಾವಿಯಿಂದ ವಿಮಾನ ಏರಿ ಬಂದು ನೇರವಾಗಿ ಗುರುವಿನ ಮನೆಗೆ ತೆರಳಿದ್ರು. ಮೊದಲಿಗೆ ಗುರುವಿಗೆ ಹೂವಿನ ಹಾರ ಹಾಕಿ ಕಣ್ಣೀರಿಟ್ಟರು.

2 / 13
ಮಾಜಿ ಸಿಎಂ ಎಸ್‌ಕೃಷ್ಣ ನಿಧನಕ್ಕೆ ಡಿಸಿಎಂ ಡಿಕೆ ಶಿವಕುಮಾರ್‌ ಸಂತಾಪ ಸೂಚಿಸಿ ನನ್ನ ತಂದೆಯನ್ನೇ ಕಳೆದುಕೊಂಡಷ್ಟು ನೋವು ಆಗುತ್ತಿದೆ ಎಂದು ಭಾವುಕರಾದರು, ನನ್ನ ಅವರ ಸಂಬಂಧ ತಂದೆ ಮಗನ ಸಂಬಂಧ ಇದ್ದಂತೆ ಎಂದು ಗಳಗಳನೆ ಅತ್ತರು.

ಮಾಜಿ ಸಿಎಂ ಎಸ್‌ಕೃಷ್ಣ ನಿಧನಕ್ಕೆ ಡಿಸಿಎಂ ಡಿಕೆ ಶಿವಕುಮಾರ್‌ ಸಂತಾಪ ಸೂಚಿಸಿ ನನ್ನ ತಂದೆಯನ್ನೇ ಕಳೆದುಕೊಂಡಷ್ಟು ನೋವು ಆಗುತ್ತಿದೆ ಎಂದು ಭಾವುಕರಾದರು, ನನ್ನ ಅವರ ಸಂಬಂಧ ತಂದೆ ಮಗನ ಸಂಬಂಧ ಇದ್ದಂತೆ ಎಂದು ಗಳಗಳನೆ ಅತ್ತರು.

3 / 13
ಇನ್ನು ಡಿಸಿಎಂ ಡಿಕೆ ಶಿವಕುಮಾರ್ ಅಂತೂ ನಿನ್ನೆಯಿಂದಲೂ ಕಣ್ಣೀರಾಗಿದ್ದಾರೆ. ಇಂದು ತಮ್ಮ ನಾಯಕನ ಅಂತಿಮ ಯಾತ್ರೆಗೆ ಹೆಗಲು ಕೊಟ್ಟಿದ್ದ ಡಿಕೆಶಿ ಕಣ್ಣೀರಿಡುತ್ತಾಲೇ ಎಲ್ಲವನ್ನೂ ನಿರ್ವಹಿಸಿದ್ರು.

ಇನ್ನು ಡಿಸಿಎಂ ಡಿಕೆ ಶಿವಕುಮಾರ್ ಅಂತೂ ನಿನ್ನೆಯಿಂದಲೂ ಕಣ್ಣೀರಾಗಿದ್ದಾರೆ. ಇಂದು ತಮ್ಮ ನಾಯಕನ ಅಂತಿಮ ಯಾತ್ರೆಗೆ ಹೆಗಲು ಕೊಟ್ಟಿದ್ದ ಡಿಕೆಶಿ ಕಣ್ಣೀರಿಡುತ್ತಾಲೇ ಎಲ್ಲವನ್ನೂ ನಿರ್ವಹಿಸಿದ್ರು.

4 / 13
ತಾವೊಬ್ಬ ಡಿಸಿಎಂ ಎನ್ನುವುದನ್ನು ಮರೆತು ಇಲ್ಲಿ   ಎಸ್‌ಎಂಕೆಯ ಶಿಷ್ಯನಾಗಿ ಕಾಣಿಸಿಕೊಂಡಿದ್ರು. ಕೈಯಲ್ಲಿ ಮೈಕ್‌ ಹಿಡಿದು ಎಲ್ಲವನ್ನೂ ನಿರ್ವಹಿಸಿದ್ರು.

ತಾವೊಬ್ಬ ಡಿಸಿಎಂ ಎನ್ನುವುದನ್ನು ಮರೆತು ಇಲ್ಲಿ ಎಸ್‌ಎಂಕೆಯ ಶಿಷ್ಯನಾಗಿ ಕಾಣಿಸಿಕೊಂಡಿದ್ರು. ಕೈಯಲ್ಲಿ ಮೈಕ್‌ ಹಿಡಿದು ಎಲ್ಲವನ್ನೂ ನಿರ್ವಹಿಸಿದ್ರು.

5 / 13
ಅಳಿಯನನ್ನು ಕಳೆದುಕೊಂಡಾಗ ಬಂಡೆಯಂತೆ ನಿಂತರು. ಗಂಡು ಮಕ್ಕಳಿಲ್ಲದ ಎಸ್.ಎಂ ಕೃಷ್ಣಗೆ  ಮನೆಮಗನಾದರು. ಕೃಷ್ಣ ಮೊಮ್ಮಗನಿಗೆ ಮಗಳನ್ನೇ ಧಾರೆ  ಎರೆದು ಕೊಟ್ಟರು. ಈಗ ಅವರು ನಿಧನದ ಬಳಿಕ ಬಂಡೆಯಂತೆ ಮುಂದೆ ನಿಂತು ಎಲ್ಲಾ ಕಾರ್ಯಗಳು ಸುಸೂತ್ರವಾಗಿ ನಡೆಸಿಕೊಟ್ಟಿದ್ದಾರೆ.

ಅಳಿಯನನ್ನು ಕಳೆದುಕೊಂಡಾಗ ಬಂಡೆಯಂತೆ ನಿಂತರು. ಗಂಡು ಮಕ್ಕಳಿಲ್ಲದ ಎಸ್.ಎಂ ಕೃಷ್ಣಗೆ ಮನೆಮಗನಾದರು. ಕೃಷ್ಣ ಮೊಮ್ಮಗನಿಗೆ ಮಗಳನ್ನೇ ಧಾರೆ ಎರೆದು ಕೊಟ್ಟರು. ಈಗ ಅವರು ನಿಧನದ ಬಳಿಕ ಬಂಡೆಯಂತೆ ಮುಂದೆ ನಿಂತು ಎಲ್ಲಾ ಕಾರ್ಯಗಳು ಸುಸೂತ್ರವಾಗಿ ನಡೆಸಿಕೊಟ್ಟಿದ್ದಾರೆ.

6 / 13
ಬೆಂಗಳೂರಿನ ಸದಾಶಿವನಗರದಲ್ಲಿ ಎಸ್​ಎಂ ಕೃಷ್ಣ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿಕೊಟ್ಟರು. ಏನೇನು ಬೇಕು ಎಂದು ಮುಂದೆ ನಿಂತುಕೊಂಡು ಎಲ್ಲಾ ನೋಡಿಕೊಂಡರು.

ಬೆಂಗಳೂರಿನ ಸದಾಶಿವನಗರದಲ್ಲಿ ಎಸ್​ಎಂ ಕೃಷ್ಣ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿಕೊಟ್ಟರು. ಏನೇನು ಬೇಕು ಎಂದು ಮುಂದೆ ನಿಂತುಕೊಂಡು ಎಲ್ಲಾ ನೋಡಿಕೊಂಡರು.

7 / 13
ಎಸ್​ಎಂ ಕೃಷ್ಣ ಅವರ ಹುಟ್ಟೂರಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲೇ ಅಂತ್ಯಸಂಸ್ಕಾರ ಮಾಡಬೇಕೆಂದಾಗ ಡಿಕೆಶಿ ಸ್ಥಳಕ್ಕೆ ಭೇಟಿ ನೀಡಿದರು. ಅಲ್ಲದೇ ಮುಂದೆ ನಿಂತು ಅಂತ್ಯಕ್ರಿಯೆ ಸ್ಥಳವನ್ನು ಸ್ವಚ್ಛಗೊಳಿಸಿ ಎಲ್ಲಾ ತಯಾರಿ ಮಾಡಿಸಿದ್ದಾರೆ.

ಎಸ್​ಎಂ ಕೃಷ್ಣ ಅವರ ಹುಟ್ಟೂರಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲೇ ಅಂತ್ಯಸಂಸ್ಕಾರ ಮಾಡಬೇಕೆಂದಾಗ ಡಿಕೆಶಿ ಸ್ಥಳಕ್ಕೆ ಭೇಟಿ ನೀಡಿದರು. ಅಲ್ಲದೇ ಮುಂದೆ ನಿಂತು ಅಂತ್ಯಕ್ರಿಯೆ ಸ್ಥಳವನ್ನು ಸ್ವಚ್ಛಗೊಳಿಸಿ ಎಲ್ಲಾ ತಯಾರಿ ಮಾಡಿಸಿದ್ದಾರೆ.

8 / 13
ಗುರುವಿನ ಅಂತಿಮ ದರ್ಶನಕ್ಕೆ ಬರುವ ರಾಜಕೀಯ ನಾಯಕರು, ಸ್ವಾಮೀಜಿಗಳು ಹಾಗೂ ಅಭಿಮಾನಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಪೊಲೀಸ್ ಬಂದೋಬಸ್ತ್​ ಮಾಡಿಸಿದ್ದರು.

ಗುರುವಿನ ಅಂತಿಮ ದರ್ಶನಕ್ಕೆ ಬರುವ ರಾಜಕೀಯ ನಾಯಕರು, ಸ್ವಾಮೀಜಿಗಳು ಹಾಗೂ ಅಭಿಮಾನಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಪೊಲೀಸ್ ಬಂದೋಬಸ್ತ್​ ಮಾಡಿಸಿದ್ದರು.

9 / 13

ತಾವೇ ಖುದ್ದಾಗಿ ಬೆಂಗಳೂರಿನಿಂದ ಸೋಮನಹಳ್ಳಿ, ಸೋಮನಹಳ್ಳಿಯಿಂದ ಬೆಂಗಳೂರಿಗೆ ತಿರುಗಾಡಿ ಕೃಷ್ಣ ಅವರ ಅಂತ್ಯಕ್ರಿಯೆ ಬೇಕಾದ ಎಲ್ಲಾ ವ್ಯವಸ್ಥೆ ಮಾಡಿಸಿದ್ದಾರೆ.

ತಾವೇ ಖುದ್ದಾಗಿ ಬೆಂಗಳೂರಿನಿಂದ ಸೋಮನಹಳ್ಳಿ, ಸೋಮನಹಳ್ಳಿಯಿಂದ ಬೆಂಗಳೂರಿಗೆ ತಿರುಗಾಡಿ ಕೃಷ್ಣ ಅವರ ಅಂತ್ಯಕ್ರಿಯೆ ಬೇಕಾದ ಎಲ್ಲಾ ವ್ಯವಸ್ಥೆ ಮಾಡಿಸಿದ್ದಾರೆ.

10 / 13
ಇನ್ನು ಬೆಂಗಳೂರಿನಿಂದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಗೆ ಬರುವಾಗ ಕೃಷ್ಣ ಪಾರ್ಥಿವ ಶರೀರ ಜೊತೆಯಲ್ಲೇ ಇದ್ದರು.

ಇನ್ನು ಬೆಂಗಳೂರಿನಿಂದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಗೆ ಬರುವಾಗ ಕೃಷ್ಣ ಪಾರ್ಥಿವ ಶರೀರ ಜೊತೆಯಲ್ಲೇ ಇದ್ದರು.

11 / 13
ಇನ್ನು ಗುರುವಿಗೆ ಸರ್ಕಾರದಿಂದ ಏನೆಲ್ಲಾ ಗೌರವ ಕೊಡಿಸಬೇಕೋ ಅದನೆಲ್ಲಾ ಕೊಡಿಸಿದ್ದಾರೆ. ಶಾಲೆ ಕಾಲೇಜುಗಳಿಗೆ ರಜೆ, ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ, ಅಂತ್ಯಕ್ರಿಯೆ ಸಂದರ್ಭದಲ್ಲಿ ಸರ್ಕಾರದ ಕಡೆಯಿಂದ ಗೌರವ ವಂದನೆ. ಹೀಗೆ ಎಲ್ಲಾ ರೀತಿ ಗೌರವ ಕೊಡಿಸಿದ್ದಾರೆ.

ಇನ್ನು ಗುರುವಿಗೆ ಸರ್ಕಾರದಿಂದ ಏನೆಲ್ಲಾ ಗೌರವ ಕೊಡಿಸಬೇಕೋ ಅದನೆಲ್ಲಾ ಕೊಡಿಸಿದ್ದಾರೆ. ಶಾಲೆ ಕಾಲೇಜುಗಳಿಗೆ ರಜೆ, ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ, ಅಂತ್ಯಕ್ರಿಯೆ ಸಂದರ್ಭದಲ್ಲಿ ಸರ್ಕಾರದ ಕಡೆಯಿಂದ ಗೌರವ ವಂದನೆ. ಹೀಗೆ ಎಲ್ಲಾ ರೀತಿ ಗೌರವ ಕೊಡಿಸಿದ್ದಾರೆ.

12 / 13
ಎಸ್​ಎಂ ಕೃಷ್ಣ ಅವರ ಅಂತಿಮ ಯಾತ್ರೆಗೆ ಡಿಕೆ ಶಿವಕುಮಾರ್ ಕೂಡ ಹೆಗಲು ಕೊಟ್ರು. ಹೂವಿನಿಂದ ಅಲಂಕಾರಗೊಂಡಿದ್ದ ಪಲ್ಲಕ್ಕಿಗೆ ಹೆಗಲು ಕೊಟ್ಟ ಡಿಕೆಶಿ ಒಂದು ಸುತ್ತು ಬಂದು ಗುರುಗಳಿಗೆ ಅಂತಿಮ ನಮನ ಸಲ್ಲಿಸಿದ್ರು.

ಎಸ್​ಎಂ ಕೃಷ್ಣ ಅವರ ಅಂತಿಮ ಯಾತ್ರೆಗೆ ಡಿಕೆ ಶಿವಕುಮಾರ್ ಕೂಡ ಹೆಗಲು ಕೊಟ್ರು. ಹೂವಿನಿಂದ ಅಲಂಕಾರಗೊಂಡಿದ್ದ ಪಲ್ಲಕ್ಕಿಗೆ ಹೆಗಲು ಕೊಟ್ಟ ಡಿಕೆಶಿ ಒಂದು ಸುತ್ತು ಬಂದು ಗುರುಗಳಿಗೆ ಅಂತಿಮ ನಮನ ಸಲ್ಲಿಸಿದ್ರು.

13 / 13
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ