AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾನ್ಯಾ ಐಯ್ಯರ್ ಕ್ಯಾಪ್ಟನ್ಸಿಯನ್ನು ಕಟುವಾಗಿ ಟೀಕೆ ಮಾಡಿದ ಅರುಣ್ ಸಾಗರ್

ಸಾನ್ಯಾ ಐಯ್ಯರ್ ಈ ವಾರದ ಕ್ಯಾಪ್ಟನ್ ಆಗಿದ್ದಾರೆ. ಈ ವೇಳೆ ಅವರು ಕೆಲ ತಪ್ಪುಗಳನ್ನು ಮಾಡಿದ್ದಾರೆ. ಇದು ಅರುಣ್ ಸಾಗರ್​ಗೆ ಇಷ್ಟವಾಗಿಲ್ಲ.

TV9 Web
| Edited By: |

Updated on: Oct 28, 2022 | 6:30 AM

Share
ಅರುಣ್ ಸಾಗರ್ ಅವರು ತಮ್ಮ ನೇರ ನಡೆ ನುಡಿಯಿಂದ ಬಿಗ್ ಬಾಸ್ ಮನೆಯಲ್ಲಿ ಗುರುತಿಸಿಕೊಂಡಿದ್ದಾರೆ. ಈಗ ಅವರು ಸಾನ್ಯಾ ಐಯ್ಯರ್ ಅವರ ಕ್ಯಾಪ್ಟನ್ಸಿಯನ್ನು ವಿರೋಧಿಸಿದ್ದಾರೆ.

ಅರುಣ್ ಸಾಗರ್ ಅವರು ತಮ್ಮ ನೇರ ನಡೆ ನುಡಿಯಿಂದ ಬಿಗ್ ಬಾಸ್ ಮನೆಯಲ್ಲಿ ಗುರುತಿಸಿಕೊಂಡಿದ್ದಾರೆ. ಈಗ ಅವರು ಸಾನ್ಯಾ ಐಯ್ಯರ್ ಅವರ ಕ್ಯಾಪ್ಟನ್ಸಿಯನ್ನು ವಿರೋಧಿಸಿದ್ದಾರೆ.

1 / 5
ಸಾನ್ಯಾ ಐಯ್ಯರ್ ಈ ವಾರದ ಕ್ಯಾಪ್ಟನ್ ಆಗಿದ್ದಾರೆ. ಈ ವೇಳೆ ಅವರು ಕೆಲ ತಪ್ಪುಗಳನ್ನು ಮಾಡಿದ್ದಾರೆ. ಇದು ಅರುಣ್ ಸಾಗರ್​ಗೆ ಇಷ್ಟವಾಗಿಲ್ಲ.

ಸಾನ್ಯಾ ಐಯ್ಯರ್ ಈ ವಾರದ ಕ್ಯಾಪ್ಟನ್ ಆಗಿದ್ದಾರೆ. ಈ ವೇಳೆ ಅವರು ಕೆಲ ತಪ್ಪುಗಳನ್ನು ಮಾಡಿದ್ದಾರೆ. ಇದು ಅರುಣ್ ಸಾಗರ್​ಗೆ ಇಷ್ಟವಾಗಿಲ್ಲ.

2 / 5
ವಿನೋದ್ ಗೊಬ್ಬರಗಾಲ ಹಾಗೂ ಆರ್ಯವರ್ಧನ್​ ಗುರೂಜಿ ಅವರು ಕ್ಯಾಪ್ಟನ್ ಆದಾಗ ಹಲವು ವಿಚಾರಕ್ಕೆ ಇವರ ನಾಯಕತ್ವದ ಬಗ್ಗೆ ಸಾನ್ಯಾ ಟೀಕೆ ಮಾಡಿದ್ದರು.

ವಿನೋದ್ ಗೊಬ್ಬರಗಾಲ ಹಾಗೂ ಆರ್ಯವರ್ಧನ್​ ಗುರೂಜಿ ಅವರು ಕ್ಯಾಪ್ಟನ್ ಆದಾಗ ಹಲವು ವಿಚಾರಕ್ಕೆ ಇವರ ನಾಯಕತ್ವದ ಬಗ್ಗೆ ಸಾನ್ಯಾ ಟೀಕೆ ಮಾಡಿದ್ದರು.

3 / 5
ಈಗ ತಮ್ಮ ಕ್ಯಾಪ್ಟನ್ಸಿ ಬಗ್ಗೆ ಕೆಲವರು ಕೊಂಕು ಮಾತನಾಡಿದಾಗ ಅದನ್ನು ಎದುರಿಸುವ ಹಾಗೂ ಸ್ವೀಕರಿಸುವ ಮನಸ್ಥಿತಿ ಸಾನ್ಯಾಗೆ ಇಲ್ಲ ಎಂದು ಅರುಣ್ ಸಾಗರ್ ಟೀಕೆ ಮಾಡಿದ್ದಾರೆ.

ಈಗ ತಮ್ಮ ಕ್ಯಾಪ್ಟನ್ಸಿ ಬಗ್ಗೆ ಕೆಲವರು ಕೊಂಕು ಮಾತನಾಡಿದಾಗ ಅದನ್ನು ಎದುರಿಸುವ ಹಾಗೂ ಸ್ವೀಕರಿಸುವ ಮನಸ್ಥಿತಿ ಸಾನ್ಯಾಗೆ ಇಲ್ಲ ಎಂದು ಅರುಣ್ ಸಾಗರ್ ಟೀಕೆ ಮಾಡಿದ್ದಾರೆ.

4 / 5
ಸಾನ್ಯಾ ಐಯ್ಯರ್ ಅವರು ಒಟಿಟಿಯಿಂದ ಟಿವಿ ಬಿಗ್ ಬಾಸ್​ಗೆ ಕಾಲಿಟ್ಟಿದ್ದಾರೆ. ಇಲ್ಲಿ ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ.  

ಸಾನ್ಯಾ ಐಯ್ಯರ್ ಅವರು ಒಟಿಟಿಯಿಂದ ಟಿವಿ ಬಿಗ್ ಬಾಸ್​ಗೆ ಕಾಲಿಟ್ಟಿದ್ದಾರೆ. ಇಲ್ಲಿ ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ.  

5 / 5
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ