ಸಾನ್ಯಾ ಐಯ್ಯರ್ ಕ್ಯಾಪ್ಟನ್ಸಿಯನ್ನು ಕಟುವಾಗಿ ಟೀಕೆ ಮಾಡಿದ ಅರುಣ್ ಸಾಗರ್
ಸಾನ್ಯಾ ಐಯ್ಯರ್ ಈ ವಾರದ ಕ್ಯಾಪ್ಟನ್ ಆಗಿದ್ದಾರೆ. ಈ ವೇಳೆ ಅವರು ಕೆಲ ತಪ್ಪುಗಳನ್ನು ಮಾಡಿದ್ದಾರೆ. ಇದು ಅರುಣ್ ಸಾಗರ್ಗೆ ಇಷ್ಟವಾಗಿಲ್ಲ.
Updated on: Oct 28, 2022 | 6:30 AM
Share

ಅರುಣ್ ಸಾಗರ್ ಅವರು ತಮ್ಮ ನೇರ ನಡೆ ನುಡಿಯಿಂದ ಬಿಗ್ ಬಾಸ್ ಮನೆಯಲ್ಲಿ ಗುರುತಿಸಿಕೊಂಡಿದ್ದಾರೆ. ಈಗ ಅವರು ಸಾನ್ಯಾ ಐಯ್ಯರ್ ಅವರ ಕ್ಯಾಪ್ಟನ್ಸಿಯನ್ನು ವಿರೋಧಿಸಿದ್ದಾರೆ.

ಸಾನ್ಯಾ ಐಯ್ಯರ್ ಈ ವಾರದ ಕ್ಯಾಪ್ಟನ್ ಆಗಿದ್ದಾರೆ. ಈ ವೇಳೆ ಅವರು ಕೆಲ ತಪ್ಪುಗಳನ್ನು ಮಾಡಿದ್ದಾರೆ. ಇದು ಅರುಣ್ ಸಾಗರ್ಗೆ ಇಷ್ಟವಾಗಿಲ್ಲ.

ವಿನೋದ್ ಗೊಬ್ಬರಗಾಲ ಹಾಗೂ ಆರ್ಯವರ್ಧನ್ ಗುರೂಜಿ ಅವರು ಕ್ಯಾಪ್ಟನ್ ಆದಾಗ ಹಲವು ವಿಚಾರಕ್ಕೆ ಇವರ ನಾಯಕತ್ವದ ಬಗ್ಗೆ ಸಾನ್ಯಾ ಟೀಕೆ ಮಾಡಿದ್ದರು.

ಈಗ ತಮ್ಮ ಕ್ಯಾಪ್ಟನ್ಸಿ ಬಗ್ಗೆ ಕೆಲವರು ಕೊಂಕು ಮಾತನಾಡಿದಾಗ ಅದನ್ನು ಎದುರಿಸುವ ಹಾಗೂ ಸ್ವೀಕರಿಸುವ ಮನಸ್ಥಿತಿ ಸಾನ್ಯಾಗೆ ಇಲ್ಲ ಎಂದು ಅರುಣ್ ಸಾಗರ್ ಟೀಕೆ ಮಾಡಿದ್ದಾರೆ.

ಸಾನ್ಯಾ ಐಯ್ಯರ್ ಅವರು ಒಟಿಟಿಯಿಂದ ಟಿವಿ ಬಿಗ್ ಬಾಸ್ಗೆ ಕಾಲಿಟ್ಟಿದ್ದಾರೆ. ಇಲ್ಲಿ ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ.
Related Photo Gallery
ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ಮೊದಲ ಮಹಿಳಾ ಟೆಸ್ಟ್ ಪಂದ್ಯ
‘ದೇವಿ’ ಸಿನಿಮಾ ಬಗ್ಗೆ ಸಂಭಾಷಣೆಕಾರ ಮಾಸ್ತಿ ಹೇಳಿದ್ದೇನು: ವಿಡಿಯೋ
ಬೆಳಗಾವಿ ಜಿಲ್ಲಾ ಪಂಚಾಯತ್ನಲ್ಲಿ ಉದ್ಯೋಗವಕಾಶ; 17 ಹುದ್ದೆಗೆ ಅರ್ಜಿ ಆಹ್ವಾನ
‘ಕರಾವಳಿ’ ಕಿರಿಕ್: ಸಂಭಾವನೆ ಬಾಕಿ ಉಳಿಸಿಕೊಂಡಿದ್ದೇಕೆ? ವಿವರಿಸಿದ ಚಿತ್ರತಂಡ
ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಇಳಿಮುಖ: ಪ್ರಲ್ಹಾದ ಜೋಶಿ ಕಿಡಿ
‘ದೇವಿ’ ಸಿನಿಮಾ ಬಗ್ಗೆ ಸಂಭಾಷಣೆಕಾರ ಮಾಸ್ತಿ ಹೇಳಿದ್ದೇನು: ವಿಡಿಯೋ
ಬೇಬಿ ಯಡಿಯೂರಪ್ಪ ತಮ್ಮ ನಾಯಕರ ಮೇಲಿರುವ ಕೇಸ್ಗಳ ಬಗ್ಗೆ ಮಾತನಾಡಲಿ: BKH
ವಯನಾಡು ಭೂಕುಸಿತ, ಮೃತರ ಸಂಖ್ಯೆ 7ಕ್ಕೆ ಏರಿಕೆ
'ನಮ್ಮಿಬ್ರನ್ನ ಊರಿಗೆ ಕರ್ಕೊಂಡು ಹೋಗಿ': 112ಕ್ಕೆ ಕರೆ ಮಾಡಿ ದಂಪತಿ ಕಿರಿಕ್!
ಮಣಿಪಾಲ ಬಳಿ ಕಂದಕಕ್ಕೆ ಉರುಳಿದ ಶಾಲಾ ಬಸ್
ಜಿಬಿಎ ಚುನಾವಣೆಗೆ ಕಾಲಾವಕಾಶ ವಿಸ್ತರಣೆಗೆ ಮನವಿ: ಸುಪ್ರೀಂಗೆ ಸರ್ಕಾರ ಅರ್ಜಿ
ಡಿಕೆಶಿ ಸಿಟಿ ರೌಂಡ್ಸ್: ಫುಟ್ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್ನೈಟ್ ಆಪರೇಷನ್
ಸಿಎಂ ಭೇಟಿಗೆ ಆಗಮಿಸಿದ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕುಟುಂಬ!
ಮೈಸೂರು ದಸರಾದಲ್ಲಿ ಕಂಬಳ ಬೇಡ: ಪ್ರತಾಪ್ ಸಿಂಹ
ರೀಲ್ಸ್ ಮಾಡುವಾಗ ಜಾರಿ ಬಿದ್ದ ವೈಷ್ಣವಿ ಗೌಡ
ಸ್ಕೂಟಿಯಲ್ಲಿ ಹೋಗುತ್ತಿದ್ದ ಮಹಿಳೆಗೆ ಚುಡಾಯಿಸಿ ಡಿಕ್ಕಿ ಹೊಡೆದ ಮಿನಿ ಟ್ರಕ್ ಚಾಲಕ
ನಾಲ್ಕು ತಿಂಗಳ ಬಳಿಕ ಇರಾನ್ನ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತ್ಯಕ್ರಿಯೆ
‘ಮದರ್ ಪ್ರಾಮಿಸ್’ ಪಾಸಿಟಿವ್ ವಿಮರ್ಶೆ ನೋಡಿ ಡಾಲಿ ಖುಷ್




