ಸಾನ್ಯಾ ಐಯ್ಯರ್ ಕ್ಯಾಪ್ಟನ್ಸಿಯನ್ನು ಕಟುವಾಗಿ ಟೀಕೆ ಮಾಡಿದ ಅರುಣ್ ಸಾಗರ್
ಸಾನ್ಯಾ ಐಯ್ಯರ್ ಈ ವಾರದ ಕ್ಯಾಪ್ಟನ್ ಆಗಿದ್ದಾರೆ. ಈ ವೇಳೆ ಅವರು ಕೆಲ ತಪ್ಪುಗಳನ್ನು ಮಾಡಿದ್ದಾರೆ. ಇದು ಅರುಣ್ ಸಾಗರ್ಗೆ ಇಷ್ಟವಾಗಿಲ್ಲ.
Updated on: Oct 28, 2022 | 6:30 AM

ಅರುಣ್ ಸಾಗರ್ ಅವರು ತಮ್ಮ ನೇರ ನಡೆ ನುಡಿಯಿಂದ ಬಿಗ್ ಬಾಸ್ ಮನೆಯಲ್ಲಿ ಗುರುತಿಸಿಕೊಂಡಿದ್ದಾರೆ. ಈಗ ಅವರು ಸಾನ್ಯಾ ಐಯ್ಯರ್ ಅವರ ಕ್ಯಾಪ್ಟನ್ಸಿಯನ್ನು ವಿರೋಧಿಸಿದ್ದಾರೆ.

ಸಾನ್ಯಾ ಐಯ್ಯರ್ ಈ ವಾರದ ಕ್ಯಾಪ್ಟನ್ ಆಗಿದ್ದಾರೆ. ಈ ವೇಳೆ ಅವರು ಕೆಲ ತಪ್ಪುಗಳನ್ನು ಮಾಡಿದ್ದಾರೆ. ಇದು ಅರುಣ್ ಸಾಗರ್ಗೆ ಇಷ್ಟವಾಗಿಲ್ಲ.

ವಿನೋದ್ ಗೊಬ್ಬರಗಾಲ ಹಾಗೂ ಆರ್ಯವರ್ಧನ್ ಗುರೂಜಿ ಅವರು ಕ್ಯಾಪ್ಟನ್ ಆದಾಗ ಹಲವು ವಿಚಾರಕ್ಕೆ ಇವರ ನಾಯಕತ್ವದ ಬಗ್ಗೆ ಸಾನ್ಯಾ ಟೀಕೆ ಮಾಡಿದ್ದರು.

ಈಗ ತಮ್ಮ ಕ್ಯಾಪ್ಟನ್ಸಿ ಬಗ್ಗೆ ಕೆಲವರು ಕೊಂಕು ಮಾತನಾಡಿದಾಗ ಅದನ್ನು ಎದುರಿಸುವ ಹಾಗೂ ಸ್ವೀಕರಿಸುವ ಮನಸ್ಥಿತಿ ಸಾನ್ಯಾಗೆ ಇಲ್ಲ ಎಂದು ಅರುಣ್ ಸಾಗರ್ ಟೀಕೆ ಮಾಡಿದ್ದಾರೆ.

ಸಾನ್ಯಾ ಐಯ್ಯರ್ ಅವರು ಒಟಿಟಿಯಿಂದ ಟಿವಿ ಬಿಗ್ ಬಾಸ್ಗೆ ಕಾಲಿಟ್ಟಿದ್ದಾರೆ. ಇಲ್ಲಿ ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ.
Related Photo Gallery

ಅತ್ಯಂತ ಹಿರಿಯ, ಅನ್ಕ್ಯಾಪ್ಡ್ ನಾಯಕ ಎಂಎಸ್ ಧೋನಿ

ವಿಶ್ವವಿಖ್ಯಾತ ಬೆಂಗಳೂರು ಹಸಿ ಕರಗ ಶಕ್ತ್ಯೋತ್ಸವ: ಇಲ್ಲಿವೆ ಫೋಟೋಸ್

ತವರಿನಲ್ಲಿ ಮತ್ತೊಮ್ಮೆ ಮುಗ್ಗರಿಸಿದ ಆರ್ಸಿಬಿ ಬ್ಯಾಟಿಂಗ್ ವಿಭಾಗ

ಧೋನಿ ಫ್ಯಾನ್ಸ್ಗೆ ಸಿಹಿ ಸುದ್ದಿ ನೀಡಿದ ಸಿಎಸ್ಕೆ ಫ್ರಾಂಚೈಸಿ

10 ಕೋಟಿ ರೂ. ಮೌಲ್ಯದ ತಿಮಿಂಗಲ ವಾಂತಿ ಸಾಗಿಸುತ್ತಿದ್ದವರ ಬಂಧನ

ಅಗ್ರಸ್ಥಾನಕ್ಕೇರಿದ ಗುಜರಾತ್ ಟೈಟಾನ್ಸ್: ಕೊನೆಯಲ್ಲಿ ಉಳಿದ ಸನ್ರೈಸರ್ಸ್

ಪದೇ ಪದೇ ಆರೋಗ್ಯ ಸಮಸ್ಯೆ ಕಾಡುತ್ತಾ? ಬುಧವಾರ, ಶನಿವಾರ ಸಂಜೆ ಈ ರೀತಿ ಮಾಡಿ

KL Rahul: RCB ಗೆ ಕನ್ನಡಿಗನೇ ಕಂಟಕ

PSL 2025: ಪಾಕಿಸ್ತಾನ್ ಸೂಪರ್ ಲೀಗ್ನಲ್ಲಿ RCB ಮಾಜಿ ಆಟಗಾರರು

IPL 2025: DSP ಈಗ ನಂಬರ್ 1: ಐಪಿಎಲ್ನಲ್ಲಿ ಮೊಹಮ್ಮದ್ ಸಿರಾಜ್ ದಾಖಲೆ
ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ

ಗಂಭೀರವಾಗಿ ಗಾಯಗೊಂಡಿರುವ ಪತಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು

ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ

ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದೇಕೆ ವಿಜಯಲಕ್ಷ್ಮಿ, ಇಲ್ಲಿದೆ ಮಾಹಿತಿ

ಗುತ್ತಿಗೆದಾರರು ಈ ಸರ್ಕಾರವನ್ನೂ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಸೋಮಣ್ಣ

ಪುಣ್ಯಸ್ನಾನ ಮಾಡಿ ಸಂಗಮ ತೀರದಲ್ಲೇ ಬಟ್ಟೆ ಬಿಸಾಡಿ ಹೋಗುತ್ತಿರುವ ಜನ

ಎಲೆಕೋಸು ಬೆಲೆ ದಿಢೀರ್ ಕುಸಿತ: ಕುರಿಗಳನ್ನ ಬಿಟ್ಟು ಬೆಳೆ ನಾಶ ಪಡಿಸಿದ ರೈತ

ಸಂಸದರಾಗಿ 50ನೇ ಬಾರಿಗೆ ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ

ಅಂಬೇಡ್ಕರ್ ಎರಡು ಬಾರಿ ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದು ನೆಹರೂ: ಕಾರಜೋಳ

ಕರಡಿಗಳಲ್ಲಿ ಮಾನವರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ, ಕೆಲವೊಮ್ಮೆ ಮಾರಣಾಂತಿಕ
