ಸಾನ್ಯಾ ಐಯ್ಯರ್ ಕ್ಯಾಪ್ಟನ್ಸಿಯನ್ನು ಕಟುವಾಗಿ ಟೀಕೆ ಮಾಡಿದ ಅರುಣ್ ಸಾಗರ್

ಸಾನ್ಯಾ ಐಯ್ಯರ್ ಈ ವಾರದ ಕ್ಯಾಪ್ಟನ್ ಆಗಿದ್ದಾರೆ. ಈ ವೇಳೆ ಅವರು ಕೆಲ ತಪ್ಪುಗಳನ್ನು ಮಾಡಿದ್ದಾರೆ. ಇದು ಅರುಣ್ ಸಾಗರ್​ಗೆ ಇಷ್ಟವಾಗಿಲ್ಲ.

| Updated By: ರಾಜೇಶ್ ದುಗ್ಗುಮನೆ

Updated on: Oct 28, 2022 | 6:30 AM

ಅರುಣ್ ಸಾಗರ್ ಅವರು ತಮ್ಮ ನೇರ ನಡೆ ನುಡಿಯಿಂದ ಬಿಗ್ ಬಾಸ್ ಮನೆಯಲ್ಲಿ ಗುರುತಿಸಿಕೊಂಡಿದ್ದಾರೆ. ಈಗ ಅವರು ಸಾನ್ಯಾ ಐಯ್ಯರ್ ಅವರ ಕ್ಯಾಪ್ಟನ್ಸಿಯನ್ನು ವಿರೋಧಿಸಿದ್ದಾರೆ.

ಅರುಣ್ ಸಾಗರ್ ಅವರು ತಮ್ಮ ನೇರ ನಡೆ ನುಡಿಯಿಂದ ಬಿಗ್ ಬಾಸ್ ಮನೆಯಲ್ಲಿ ಗುರುತಿಸಿಕೊಂಡಿದ್ದಾರೆ. ಈಗ ಅವರು ಸಾನ್ಯಾ ಐಯ್ಯರ್ ಅವರ ಕ್ಯಾಪ್ಟನ್ಸಿಯನ್ನು ವಿರೋಧಿಸಿದ್ದಾರೆ.

1 / 5
ಸಾನ್ಯಾ ಐಯ್ಯರ್ ಈ ವಾರದ ಕ್ಯಾಪ್ಟನ್ ಆಗಿದ್ದಾರೆ. ಈ ವೇಳೆ ಅವರು ಕೆಲ ತಪ್ಪುಗಳನ್ನು ಮಾಡಿದ್ದಾರೆ. ಇದು ಅರುಣ್ ಸಾಗರ್​ಗೆ ಇಷ್ಟವಾಗಿಲ್ಲ.

ಸಾನ್ಯಾ ಐಯ್ಯರ್ ಈ ವಾರದ ಕ್ಯಾಪ್ಟನ್ ಆಗಿದ್ದಾರೆ. ಈ ವೇಳೆ ಅವರು ಕೆಲ ತಪ್ಪುಗಳನ್ನು ಮಾಡಿದ್ದಾರೆ. ಇದು ಅರುಣ್ ಸಾಗರ್​ಗೆ ಇಷ್ಟವಾಗಿಲ್ಲ.

2 / 5
ವಿನೋದ್ ಗೊಬ್ಬರಗಾಲ ಹಾಗೂ ಆರ್ಯವರ್ಧನ್​ ಗುರೂಜಿ ಅವರು ಕ್ಯಾಪ್ಟನ್ ಆದಾಗ ಹಲವು ವಿಚಾರಕ್ಕೆ ಇವರ ನಾಯಕತ್ವದ ಬಗ್ಗೆ ಸಾನ್ಯಾ ಟೀಕೆ ಮಾಡಿದ್ದರು.

ವಿನೋದ್ ಗೊಬ್ಬರಗಾಲ ಹಾಗೂ ಆರ್ಯವರ್ಧನ್​ ಗುರೂಜಿ ಅವರು ಕ್ಯಾಪ್ಟನ್ ಆದಾಗ ಹಲವು ವಿಚಾರಕ್ಕೆ ಇವರ ನಾಯಕತ್ವದ ಬಗ್ಗೆ ಸಾನ್ಯಾ ಟೀಕೆ ಮಾಡಿದ್ದರು.

3 / 5
ಈಗ ತಮ್ಮ ಕ್ಯಾಪ್ಟನ್ಸಿ ಬಗ್ಗೆ ಕೆಲವರು ಕೊಂಕು ಮಾತನಾಡಿದಾಗ ಅದನ್ನು ಎದುರಿಸುವ ಹಾಗೂ ಸ್ವೀಕರಿಸುವ ಮನಸ್ಥಿತಿ ಸಾನ್ಯಾಗೆ ಇಲ್ಲ ಎಂದು ಅರುಣ್ ಸಾಗರ್ ಟೀಕೆ ಮಾಡಿದ್ದಾರೆ.

ಈಗ ತಮ್ಮ ಕ್ಯಾಪ್ಟನ್ಸಿ ಬಗ್ಗೆ ಕೆಲವರು ಕೊಂಕು ಮಾತನಾಡಿದಾಗ ಅದನ್ನು ಎದುರಿಸುವ ಹಾಗೂ ಸ್ವೀಕರಿಸುವ ಮನಸ್ಥಿತಿ ಸಾನ್ಯಾಗೆ ಇಲ್ಲ ಎಂದು ಅರುಣ್ ಸಾಗರ್ ಟೀಕೆ ಮಾಡಿದ್ದಾರೆ.

4 / 5
ಸಾನ್ಯಾ ಐಯ್ಯರ್ ಅವರು ಒಟಿಟಿಯಿಂದ ಟಿವಿ ಬಿಗ್ ಬಾಸ್​ಗೆ ಕಾಲಿಟ್ಟಿದ್ದಾರೆ. ಇಲ್ಲಿ ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ.  

ಸಾನ್ಯಾ ಐಯ್ಯರ್ ಅವರು ಒಟಿಟಿಯಿಂದ ಟಿವಿ ಬಿಗ್ ಬಾಸ್​ಗೆ ಕಾಲಿಟ್ಟಿದ್ದಾರೆ. ಇಲ್ಲಿ ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ.  

5 / 5
Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್