ಸಾನ್ಯಾ ಐಯ್ಯರ್ ಕ್ಯಾಪ್ಟನ್ಸಿಯನ್ನು ಕಟುವಾಗಿ ಟೀಕೆ ಮಾಡಿದ ಅರುಣ್ ಸಾಗರ್
ಸಾನ್ಯಾ ಐಯ್ಯರ್ ಈ ವಾರದ ಕ್ಯಾಪ್ಟನ್ ಆಗಿದ್ದಾರೆ. ಈ ವೇಳೆ ಅವರು ಕೆಲ ತಪ್ಪುಗಳನ್ನು ಮಾಡಿದ್ದಾರೆ. ಇದು ಅರುಣ್ ಸಾಗರ್ಗೆ ಇಷ್ಟವಾಗಿಲ್ಲ.
Updated on: Oct 28, 2022 | 6:30 AM
Share

ಅರುಣ್ ಸಾಗರ್ ಅವರು ತಮ್ಮ ನೇರ ನಡೆ ನುಡಿಯಿಂದ ಬಿಗ್ ಬಾಸ್ ಮನೆಯಲ್ಲಿ ಗುರುತಿಸಿಕೊಂಡಿದ್ದಾರೆ. ಈಗ ಅವರು ಸಾನ್ಯಾ ಐಯ್ಯರ್ ಅವರ ಕ್ಯಾಪ್ಟನ್ಸಿಯನ್ನು ವಿರೋಧಿಸಿದ್ದಾರೆ.
1 / 5

ಸಾನ್ಯಾ ಐಯ್ಯರ್ ಈ ವಾರದ ಕ್ಯಾಪ್ಟನ್ ಆಗಿದ್ದಾರೆ. ಈ ವೇಳೆ ಅವರು ಕೆಲ ತಪ್ಪುಗಳನ್ನು ಮಾಡಿದ್ದಾರೆ. ಇದು ಅರುಣ್ ಸಾಗರ್ಗೆ ಇಷ್ಟವಾಗಿಲ್ಲ.
2 / 5

ವಿನೋದ್ ಗೊಬ್ಬರಗಾಲ ಹಾಗೂ ಆರ್ಯವರ್ಧನ್ ಗುರೂಜಿ ಅವರು ಕ್ಯಾಪ್ಟನ್ ಆದಾಗ ಹಲವು ವಿಚಾರಕ್ಕೆ ಇವರ ನಾಯಕತ್ವದ ಬಗ್ಗೆ ಸಾನ್ಯಾ ಟೀಕೆ ಮಾಡಿದ್ದರು.
3 / 5

ಈಗ ತಮ್ಮ ಕ್ಯಾಪ್ಟನ್ಸಿ ಬಗ್ಗೆ ಕೆಲವರು ಕೊಂಕು ಮಾತನಾಡಿದಾಗ ಅದನ್ನು ಎದುರಿಸುವ ಹಾಗೂ ಸ್ವೀಕರಿಸುವ ಮನಸ್ಥಿತಿ ಸಾನ್ಯಾಗೆ ಇಲ್ಲ ಎಂದು ಅರುಣ್ ಸಾಗರ್ ಟೀಕೆ ಮಾಡಿದ್ದಾರೆ.
4 / 5

ಸಾನ್ಯಾ ಐಯ್ಯರ್ ಅವರು ಒಟಿಟಿಯಿಂದ ಟಿವಿ ಬಿಗ್ ಬಾಸ್ಗೆ ಕಾಲಿಟ್ಟಿದ್ದಾರೆ. ಇಲ್ಲಿ ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ.
5 / 5
Related Photo Gallery
ದಿನ ಭವಿಷ್ಯ: ಇಂದು ಈ ರಾಶಿಯವರು ಅತಿಯಾದ ತೊಂದರೆಯಿಂದ ದೈವಕ್ಕೆ ಶರಣಾಗುವರು..
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಸತತ 5 ಸೋಲುಗಳ ನಂತರ ಗೆಲುವಿನ ಖಾತೆ ತೆರೆದ ರಾಹುಲ್ ದ್ರಾವಿಡ್ ತಂಡ
'ಭಾರತ್ ಇನ್ನೋವೇಟ್ಸ್' ಪುಸ್ತಕ ಬಿಡುಗಡೆಗೊಳಿಸಿದ ಸಚಿವ ಪ್ರಲ್ಹಾದ್ ಜೋಶಿ
ಅನ್ನ ತಿನ್ನುವಾಗಲಾದ್ರೂ ಒಳ್ಳೆಯ ಮಾತು ಬರಲಿ: ಕಿರಣ್ ಮೇಲೆ ಸ್ಪರ್ಧಿಗಳು ಗರಂ
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್ ನಡೆಗೆ ಹೈಕೋರ್ಟ್ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ




