Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾನ್ಯಾ ಐಯ್ಯರ್ ಕ್ಯಾಪ್ಟನ್ಸಿಯನ್ನು ಕಟುವಾಗಿ ಟೀಕೆ ಮಾಡಿದ ಅರುಣ್ ಸಾಗರ್

ಸಾನ್ಯಾ ಐಯ್ಯರ್ ಈ ವಾರದ ಕ್ಯಾಪ್ಟನ್ ಆಗಿದ್ದಾರೆ. ಈ ವೇಳೆ ಅವರು ಕೆಲ ತಪ್ಪುಗಳನ್ನು ಮಾಡಿದ್ದಾರೆ. ಇದು ಅರುಣ್ ಸಾಗರ್​ಗೆ ಇಷ್ಟವಾಗಿಲ್ಲ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Oct 28, 2022 | 6:30 AM

ಅರುಣ್ ಸಾಗರ್ ಅವರು ತಮ್ಮ ನೇರ ನಡೆ ನುಡಿಯಿಂದ ಬಿಗ್ ಬಾಸ್ ಮನೆಯಲ್ಲಿ ಗುರುತಿಸಿಕೊಂಡಿದ್ದಾರೆ. ಈಗ ಅವರು ಸಾನ್ಯಾ ಐಯ್ಯರ್ ಅವರ ಕ್ಯಾಪ್ಟನ್ಸಿಯನ್ನು ವಿರೋಧಿಸಿದ್ದಾರೆ.

ಅರುಣ್ ಸಾಗರ್ ಅವರು ತಮ್ಮ ನೇರ ನಡೆ ನುಡಿಯಿಂದ ಬಿಗ್ ಬಾಸ್ ಮನೆಯಲ್ಲಿ ಗುರುತಿಸಿಕೊಂಡಿದ್ದಾರೆ. ಈಗ ಅವರು ಸಾನ್ಯಾ ಐಯ್ಯರ್ ಅವರ ಕ್ಯಾಪ್ಟನ್ಸಿಯನ್ನು ವಿರೋಧಿಸಿದ್ದಾರೆ.

1 / 5
ಸಾನ್ಯಾ ಐಯ್ಯರ್ ಈ ವಾರದ ಕ್ಯಾಪ್ಟನ್ ಆಗಿದ್ದಾರೆ. ಈ ವೇಳೆ ಅವರು ಕೆಲ ತಪ್ಪುಗಳನ್ನು ಮಾಡಿದ್ದಾರೆ. ಇದು ಅರುಣ್ ಸಾಗರ್​ಗೆ ಇಷ್ಟವಾಗಿಲ್ಲ.

ಸಾನ್ಯಾ ಐಯ್ಯರ್ ಈ ವಾರದ ಕ್ಯಾಪ್ಟನ್ ಆಗಿದ್ದಾರೆ. ಈ ವೇಳೆ ಅವರು ಕೆಲ ತಪ್ಪುಗಳನ್ನು ಮಾಡಿದ್ದಾರೆ. ಇದು ಅರುಣ್ ಸಾಗರ್​ಗೆ ಇಷ್ಟವಾಗಿಲ್ಲ.

2 / 5
ವಿನೋದ್ ಗೊಬ್ಬರಗಾಲ ಹಾಗೂ ಆರ್ಯವರ್ಧನ್​ ಗುರೂಜಿ ಅವರು ಕ್ಯಾಪ್ಟನ್ ಆದಾಗ ಹಲವು ವಿಚಾರಕ್ಕೆ ಇವರ ನಾಯಕತ್ವದ ಬಗ್ಗೆ ಸಾನ್ಯಾ ಟೀಕೆ ಮಾಡಿದ್ದರು.

ವಿನೋದ್ ಗೊಬ್ಬರಗಾಲ ಹಾಗೂ ಆರ್ಯವರ್ಧನ್​ ಗುರೂಜಿ ಅವರು ಕ್ಯಾಪ್ಟನ್ ಆದಾಗ ಹಲವು ವಿಚಾರಕ್ಕೆ ಇವರ ನಾಯಕತ್ವದ ಬಗ್ಗೆ ಸಾನ್ಯಾ ಟೀಕೆ ಮಾಡಿದ್ದರು.

3 / 5
ಈಗ ತಮ್ಮ ಕ್ಯಾಪ್ಟನ್ಸಿ ಬಗ್ಗೆ ಕೆಲವರು ಕೊಂಕು ಮಾತನಾಡಿದಾಗ ಅದನ್ನು ಎದುರಿಸುವ ಹಾಗೂ ಸ್ವೀಕರಿಸುವ ಮನಸ್ಥಿತಿ ಸಾನ್ಯಾಗೆ ಇಲ್ಲ ಎಂದು ಅರುಣ್ ಸಾಗರ್ ಟೀಕೆ ಮಾಡಿದ್ದಾರೆ.

ಈಗ ತಮ್ಮ ಕ್ಯಾಪ್ಟನ್ಸಿ ಬಗ್ಗೆ ಕೆಲವರು ಕೊಂಕು ಮಾತನಾಡಿದಾಗ ಅದನ್ನು ಎದುರಿಸುವ ಹಾಗೂ ಸ್ವೀಕರಿಸುವ ಮನಸ್ಥಿತಿ ಸಾನ್ಯಾಗೆ ಇಲ್ಲ ಎಂದು ಅರುಣ್ ಸಾಗರ್ ಟೀಕೆ ಮಾಡಿದ್ದಾರೆ.

4 / 5
ಸಾನ್ಯಾ ಐಯ್ಯರ್ ಅವರು ಒಟಿಟಿಯಿಂದ ಟಿವಿ ಬಿಗ್ ಬಾಸ್​ಗೆ ಕಾಲಿಟ್ಟಿದ್ದಾರೆ. ಇಲ್ಲಿ ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ.  

ಸಾನ್ಯಾ ಐಯ್ಯರ್ ಅವರು ಒಟಿಟಿಯಿಂದ ಟಿವಿ ಬಿಗ್ ಬಾಸ್​ಗೆ ಕಾಲಿಟ್ಟಿದ್ದಾರೆ. ಇಲ್ಲಿ ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ.  

5 / 5
Follow us
ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಗಂಭೀರವಾಗಿ ಗಾಯಗೊಂಡಿರುವ ಪತಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು
ಗಂಭೀರವಾಗಿ ಗಾಯಗೊಂಡಿರುವ ಪತಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ
ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದೇಕೆ ವಿಜಯಲಕ್ಷ್ಮಿ, ಇಲ್ಲಿದೆ ಮಾಹಿತಿ
ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದೇಕೆ ವಿಜಯಲಕ್ಷ್ಮಿ, ಇಲ್ಲಿದೆ ಮಾಹಿತಿ
ಗುತ್ತಿಗೆದಾರರು ಈ ಸರ್ಕಾರವನ್ನೂ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಸೋಮಣ್ಣ
ಗುತ್ತಿಗೆದಾರರು ಈ ಸರ್ಕಾರವನ್ನೂ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಸೋಮಣ್ಣ
ಪುಣ್ಯಸ್ನಾನ ಮಾಡಿ ಸಂಗಮ ತೀರದಲ್ಲೇ ಬಟ್ಟೆ ಬಿಸಾಡಿ ಹೋಗುತ್ತಿರುವ ಜನ
ಪುಣ್ಯಸ್ನಾನ ಮಾಡಿ ಸಂಗಮ ತೀರದಲ್ಲೇ ಬಟ್ಟೆ ಬಿಸಾಡಿ ಹೋಗುತ್ತಿರುವ ಜನ
ಎಲೆಕೋಸು ಬೆಲೆ ದಿಢೀರ್​​ ಕುಸಿತ: ಕುರಿಗಳನ್ನ ಬಿಟ್ಟು ಬೆಳೆ ನಾಶ ಪಡಿಸಿದ ರೈತ
ಎಲೆಕೋಸು ಬೆಲೆ ದಿಢೀರ್​​ ಕುಸಿತ: ಕುರಿಗಳನ್ನ ಬಿಟ್ಟು ಬೆಳೆ ನಾಶ ಪಡಿಸಿದ ರೈತ
ಸಂಸದರಾಗಿ 50ನೇ ಬಾರಿಗೆ ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ
ಸಂಸದರಾಗಿ 50ನೇ ಬಾರಿಗೆ ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ
ಅಂಬೇಡ್ಕರ್ ಎರಡು ಬಾರಿ ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದು ನೆಹರೂ: ಕಾರಜೋಳ
ಅಂಬೇಡ್ಕರ್ ಎರಡು ಬಾರಿ ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದು ನೆಹರೂ: ಕಾರಜೋಳ
ಕರಡಿಗಳಲ್ಲಿ ಮಾನವರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ, ಕೆಲವೊಮ್ಮೆ ಮಾರಣಾಂತಿಕ
ಕರಡಿಗಳಲ್ಲಿ ಮಾನವರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ, ಕೆಲವೊಮ್ಮೆ ಮಾರಣಾಂತಿಕ