AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aryavardhan Guruji: ಬದಲಾಯ್ತು ಗುರೂಜಿ ಗೆಟಪ್​; ಬಿಗ್​ ಬಾಸ್​ ಮನೆಯಲ್ಲಿ ಈ ಪರಿ ಚೇಂಜ್​ ಆದ ಆರ್ಯವರ್ಧನ್​

Bigg Boss Kannada OTT: ‘ಬಿಗ್​ ಬಾಸ್​ ಕನ್ನಡ ಒಟಿಟಿ’ ಶೋನಲ್ಲಿ 16 ಸ್ಪರ್ಧಿಗಳಿಗೆ ಅವಕಾಶ ಸಿಕ್ಕಿದೆ. ಪ್ರತಿಯೊಬ್ಬರೂ ಬೇರೆ ಬೇರೆ ಕ್ಷೇತ್ರದಿಂದ ಬಂದಿದ್ದಾರೆ. ಎಲ್ಲ ವಯೋಮಾನದ ಸ್ಪರ್ಧಿಗಳು ದೊಡ್ಮನೆಯಲ್ಲಿದ್ದಾರೆ.

TV9 Web
| Updated By: ಮದನ್​ ಕುಮಾರ್​|

Updated on: Aug 09, 2022 | 11:07 AM

Share
ಸಂಖ್ಯಾಶಾಸ್ತ್ರದ ಮೂಲಕ ಫೇಮಸ್​ ಆಗಿದ್ದ ಆರ್ಯವರ್ಧನ್​ ಗುರೂಜಿ ಈಗ ಬಿಗ್​ ಬಾಸ್​ ಮನೆಯಲ್ಲಿ ಗಮನ ಸೆಳೆಯುತ್ತಿದ್ದಾರೆ. ಅವರ ಹೊಸ ಅವತಾರ ನೋಡಿ ಪ್ರೇಕ್ಷಕರು ಅಚ್ಚರಿಪಟ್ಟಿದ್ದಾರೆ.

Aryavardhan Guruji new getup in Bigg Boss Kannada OTT

1 / 5
ಬಿಗ್​ ಬಾಸ್ ಮನೆಯಲ್ಲಿ ಪ್ರತಿ ಸೀಸನ್​ನಲ್ಲೂ ಕೆಲವು ಸ್ಪರ್ಧಿಗಳ ಇಮೇಜ್​ ಬದಲಾಗುತ್ತದೆ. ಈ ಬಾರಿ ಆರಂಭದಲ್ಲೇ ಆರ್ಯವರ್ಧನ್​ ಗುರೂಜಿ ಗೆಟಪ್​ ಚೇಂಜ್​ ಆಗಿದೆ.

Aryavardhan Guruji new getup in Bigg Boss Kannada OTT

2 / 5
ತಲೆ ಬೋಳಿಸಿಕೊಂಡು, ಗಡ್ಡ-ಮೀಸೆ ಕ್ಲೀನ್​ ಶೇವ್​ ಮಾಡಿಕೊಂಡು ಸಂಪೂರ್ಣ ಬದಲಾದ ಲುಕ್​ನಲ್ಲಿ ಆರ್ಯವರ್ಧನ್​ ಗುರೂಜಿ ಕಾಣಿಸಿಕೊಂಡಿದ್ದಾರೆ. ಎಲ್ಲ ಸ್ಪರ್ಧಿಗಳ ಜೊತೆ ಅವರು ಮಿಂಗಲ್​ ಆಗುತ್ತಿದ್ದಾರೆ.

ತಲೆ ಬೋಳಿಸಿಕೊಂಡು, ಗಡ್ಡ-ಮೀಸೆ ಕ್ಲೀನ್​ ಶೇವ್​ ಮಾಡಿಕೊಂಡು ಸಂಪೂರ್ಣ ಬದಲಾದ ಲುಕ್​ನಲ್ಲಿ ಆರ್ಯವರ್ಧನ್​ ಗುರೂಜಿ ಕಾಣಿಸಿಕೊಂಡಿದ್ದಾರೆ. ಎಲ್ಲ ಸ್ಪರ್ಧಿಗಳ ಜೊತೆ ಅವರು ಮಿಂಗಲ್​ ಆಗುತ್ತಿದ್ದಾರೆ.

3 / 5
ಇಷ್ಟು ದಿನ ಜನರ ಕಣ್ಣಿಗೆ ಕಾಣಿಸಿದ್ದ ಗುರೂಜಿಯೇ ಬೇರೆ, ಈಗ ಬಿಗ್​ ಬಾಸ್​ ಮನೆಯಲ್ಲಿ ಅವರ ಅವತಾರವೇ ಬೇರೆ. ಅವರ ಹೊಸ ಗೆಟಪ್​ ಹೀಗಿದೆ.

ಇಷ್ಟು ದಿನ ಜನರ ಕಣ್ಣಿಗೆ ಕಾಣಿಸಿದ್ದ ಗುರೂಜಿಯೇ ಬೇರೆ, ಈಗ ಬಿಗ್​ ಬಾಸ್​ ಮನೆಯಲ್ಲಿ ಅವರ ಅವತಾರವೇ ಬೇರೆ. ಅವರ ಹೊಸ ಗೆಟಪ್​ ಹೀಗಿದೆ.

4 / 5
‘ಬಿಗ್​ ಬಾಸ್​ ಕನ್ನಡ ಒಟಿಟಿ’ ಶೋ 6 ವಾರಗಳ ಕಾಲ ನಡೆಯಲಿದೆ. ಅದಾದ ಬಳಿಕ ಟಿವಿಯಲ್ಲಿ ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ ಶುರುವಾಗಲಿದೆ. ಅದರಲ್ಲಿ ಯಾರಿಗೆಲ್ಲ ಅವಕಾಶ ಸಿಗಬಹುದು ಎಂಬ ಕೌತುಕ ಇದೆ.

‘ಬಿಗ್​ ಬಾಸ್​ ಕನ್ನಡ ಒಟಿಟಿ’ ಶೋ 6 ವಾರಗಳ ಕಾಲ ನಡೆಯಲಿದೆ. ಅದಾದ ಬಳಿಕ ಟಿವಿಯಲ್ಲಿ ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ ಶುರುವಾಗಲಿದೆ. ಅದರಲ್ಲಿ ಯಾರಿಗೆಲ್ಲ ಅವಕಾಶ ಸಿಗಬಹುದು ಎಂಬ ಕೌತುಕ ಇದೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ