AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aryavardhan Guruji: ಬದಲಾಯ್ತು ಗುರೂಜಿ ಗೆಟಪ್​; ಬಿಗ್​ ಬಾಸ್​ ಮನೆಯಲ್ಲಿ ಈ ಪರಿ ಚೇಂಜ್​ ಆದ ಆರ್ಯವರ್ಧನ್​

Bigg Boss Kannada OTT: ‘ಬಿಗ್​ ಬಾಸ್​ ಕನ್ನಡ ಒಟಿಟಿ’ ಶೋನಲ್ಲಿ 16 ಸ್ಪರ್ಧಿಗಳಿಗೆ ಅವಕಾಶ ಸಿಕ್ಕಿದೆ. ಪ್ರತಿಯೊಬ್ಬರೂ ಬೇರೆ ಬೇರೆ ಕ್ಷೇತ್ರದಿಂದ ಬಂದಿದ್ದಾರೆ. ಎಲ್ಲ ವಯೋಮಾನದ ಸ್ಪರ್ಧಿಗಳು ದೊಡ್ಮನೆಯಲ್ಲಿದ್ದಾರೆ.

TV9 Web
| Edited By: |

Updated on: Aug 09, 2022 | 11:07 AM

Share
ಸಂಖ್ಯಾಶಾಸ್ತ್ರದ ಮೂಲಕ ಫೇಮಸ್​ ಆಗಿದ್ದ ಆರ್ಯವರ್ಧನ್​ ಗುರೂಜಿ ಈಗ ಬಿಗ್​ ಬಾಸ್​ ಮನೆಯಲ್ಲಿ ಗಮನ ಸೆಳೆಯುತ್ತಿದ್ದಾರೆ. ಅವರ ಹೊಸ ಅವತಾರ ನೋಡಿ ಪ್ರೇಕ್ಷಕರು ಅಚ್ಚರಿಪಟ್ಟಿದ್ದಾರೆ.

Aryavardhan Guruji new getup in Bigg Boss Kannada OTT

1 / 5
ಬಿಗ್​ ಬಾಸ್ ಮನೆಯಲ್ಲಿ ಪ್ರತಿ ಸೀಸನ್​ನಲ್ಲೂ ಕೆಲವು ಸ್ಪರ್ಧಿಗಳ ಇಮೇಜ್​ ಬದಲಾಗುತ್ತದೆ. ಈ ಬಾರಿ ಆರಂಭದಲ್ಲೇ ಆರ್ಯವರ್ಧನ್​ ಗುರೂಜಿ ಗೆಟಪ್​ ಚೇಂಜ್​ ಆಗಿದೆ.

Aryavardhan Guruji new getup in Bigg Boss Kannada OTT

2 / 5
ತಲೆ ಬೋಳಿಸಿಕೊಂಡು, ಗಡ್ಡ-ಮೀಸೆ ಕ್ಲೀನ್​ ಶೇವ್​ ಮಾಡಿಕೊಂಡು ಸಂಪೂರ್ಣ ಬದಲಾದ ಲುಕ್​ನಲ್ಲಿ ಆರ್ಯವರ್ಧನ್​ ಗುರೂಜಿ ಕಾಣಿಸಿಕೊಂಡಿದ್ದಾರೆ. ಎಲ್ಲ ಸ್ಪರ್ಧಿಗಳ ಜೊತೆ ಅವರು ಮಿಂಗಲ್​ ಆಗುತ್ತಿದ್ದಾರೆ.

ತಲೆ ಬೋಳಿಸಿಕೊಂಡು, ಗಡ್ಡ-ಮೀಸೆ ಕ್ಲೀನ್​ ಶೇವ್​ ಮಾಡಿಕೊಂಡು ಸಂಪೂರ್ಣ ಬದಲಾದ ಲುಕ್​ನಲ್ಲಿ ಆರ್ಯವರ್ಧನ್​ ಗುರೂಜಿ ಕಾಣಿಸಿಕೊಂಡಿದ್ದಾರೆ. ಎಲ್ಲ ಸ್ಪರ್ಧಿಗಳ ಜೊತೆ ಅವರು ಮಿಂಗಲ್​ ಆಗುತ್ತಿದ್ದಾರೆ.

3 / 5
ಇಷ್ಟು ದಿನ ಜನರ ಕಣ್ಣಿಗೆ ಕಾಣಿಸಿದ್ದ ಗುರೂಜಿಯೇ ಬೇರೆ, ಈಗ ಬಿಗ್​ ಬಾಸ್​ ಮನೆಯಲ್ಲಿ ಅವರ ಅವತಾರವೇ ಬೇರೆ. ಅವರ ಹೊಸ ಗೆಟಪ್​ ಹೀಗಿದೆ.

ಇಷ್ಟು ದಿನ ಜನರ ಕಣ್ಣಿಗೆ ಕಾಣಿಸಿದ್ದ ಗುರೂಜಿಯೇ ಬೇರೆ, ಈಗ ಬಿಗ್​ ಬಾಸ್​ ಮನೆಯಲ್ಲಿ ಅವರ ಅವತಾರವೇ ಬೇರೆ. ಅವರ ಹೊಸ ಗೆಟಪ್​ ಹೀಗಿದೆ.

4 / 5
‘ಬಿಗ್​ ಬಾಸ್​ ಕನ್ನಡ ಒಟಿಟಿ’ ಶೋ 6 ವಾರಗಳ ಕಾಲ ನಡೆಯಲಿದೆ. ಅದಾದ ಬಳಿಕ ಟಿವಿಯಲ್ಲಿ ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ ಶುರುವಾಗಲಿದೆ. ಅದರಲ್ಲಿ ಯಾರಿಗೆಲ್ಲ ಅವಕಾಶ ಸಿಗಬಹುದು ಎಂಬ ಕೌತುಕ ಇದೆ.

‘ಬಿಗ್​ ಬಾಸ್​ ಕನ್ನಡ ಒಟಿಟಿ’ ಶೋ 6 ವಾರಗಳ ಕಾಲ ನಡೆಯಲಿದೆ. ಅದಾದ ಬಳಿಕ ಟಿವಿಯಲ್ಲಿ ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ ಶುರುವಾಗಲಿದೆ. ಅದರಲ್ಲಿ ಯಾರಿಗೆಲ್ಲ ಅವಕಾಶ ಸಿಗಬಹುದು ಎಂಬ ಕೌತುಕ ಇದೆ.

5 / 5
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್