AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aryavardhan Guruji: ಬದಲಾಯ್ತು ಗುರೂಜಿ ಗೆಟಪ್​; ಬಿಗ್​ ಬಾಸ್​ ಮನೆಯಲ್ಲಿ ಈ ಪರಿ ಚೇಂಜ್​ ಆದ ಆರ್ಯವರ್ಧನ್​

Bigg Boss Kannada OTT: ‘ಬಿಗ್​ ಬಾಸ್​ ಕನ್ನಡ ಒಟಿಟಿ’ ಶೋನಲ್ಲಿ 16 ಸ್ಪರ್ಧಿಗಳಿಗೆ ಅವಕಾಶ ಸಿಕ್ಕಿದೆ. ಪ್ರತಿಯೊಬ್ಬರೂ ಬೇರೆ ಬೇರೆ ಕ್ಷೇತ್ರದಿಂದ ಬಂದಿದ್ದಾರೆ. ಎಲ್ಲ ವಯೋಮಾನದ ಸ್ಪರ್ಧಿಗಳು ದೊಡ್ಮನೆಯಲ್ಲಿದ್ದಾರೆ.

TV9 Web
| Edited By: |

Updated on: Aug 09, 2022 | 11:07 AM

Share
ಸಂಖ್ಯಾಶಾಸ್ತ್ರದ ಮೂಲಕ ಫೇಮಸ್​ ಆಗಿದ್ದ ಆರ್ಯವರ್ಧನ್​ ಗುರೂಜಿ ಈಗ ಬಿಗ್​ ಬಾಸ್​ ಮನೆಯಲ್ಲಿ ಗಮನ ಸೆಳೆಯುತ್ತಿದ್ದಾರೆ. ಅವರ ಹೊಸ ಅವತಾರ ನೋಡಿ ಪ್ರೇಕ್ಷಕರು ಅಚ್ಚರಿಪಟ್ಟಿದ್ದಾರೆ.

Aryavardhan Guruji new getup in Bigg Boss Kannada OTT

1 / 5
ಬಿಗ್​ ಬಾಸ್ ಮನೆಯಲ್ಲಿ ಪ್ರತಿ ಸೀಸನ್​ನಲ್ಲೂ ಕೆಲವು ಸ್ಪರ್ಧಿಗಳ ಇಮೇಜ್​ ಬದಲಾಗುತ್ತದೆ. ಈ ಬಾರಿ ಆರಂಭದಲ್ಲೇ ಆರ್ಯವರ್ಧನ್​ ಗುರೂಜಿ ಗೆಟಪ್​ ಚೇಂಜ್​ ಆಗಿದೆ.

Aryavardhan Guruji new getup in Bigg Boss Kannada OTT

2 / 5
ತಲೆ ಬೋಳಿಸಿಕೊಂಡು, ಗಡ್ಡ-ಮೀಸೆ ಕ್ಲೀನ್​ ಶೇವ್​ ಮಾಡಿಕೊಂಡು ಸಂಪೂರ್ಣ ಬದಲಾದ ಲುಕ್​ನಲ್ಲಿ ಆರ್ಯವರ್ಧನ್​ ಗುರೂಜಿ ಕಾಣಿಸಿಕೊಂಡಿದ್ದಾರೆ. ಎಲ್ಲ ಸ್ಪರ್ಧಿಗಳ ಜೊತೆ ಅವರು ಮಿಂಗಲ್​ ಆಗುತ್ತಿದ್ದಾರೆ.

ತಲೆ ಬೋಳಿಸಿಕೊಂಡು, ಗಡ್ಡ-ಮೀಸೆ ಕ್ಲೀನ್​ ಶೇವ್​ ಮಾಡಿಕೊಂಡು ಸಂಪೂರ್ಣ ಬದಲಾದ ಲುಕ್​ನಲ್ಲಿ ಆರ್ಯವರ್ಧನ್​ ಗುರೂಜಿ ಕಾಣಿಸಿಕೊಂಡಿದ್ದಾರೆ. ಎಲ್ಲ ಸ್ಪರ್ಧಿಗಳ ಜೊತೆ ಅವರು ಮಿಂಗಲ್​ ಆಗುತ್ತಿದ್ದಾರೆ.

3 / 5
ಇಷ್ಟು ದಿನ ಜನರ ಕಣ್ಣಿಗೆ ಕಾಣಿಸಿದ್ದ ಗುರೂಜಿಯೇ ಬೇರೆ, ಈಗ ಬಿಗ್​ ಬಾಸ್​ ಮನೆಯಲ್ಲಿ ಅವರ ಅವತಾರವೇ ಬೇರೆ. ಅವರ ಹೊಸ ಗೆಟಪ್​ ಹೀಗಿದೆ.

ಇಷ್ಟು ದಿನ ಜನರ ಕಣ್ಣಿಗೆ ಕಾಣಿಸಿದ್ದ ಗುರೂಜಿಯೇ ಬೇರೆ, ಈಗ ಬಿಗ್​ ಬಾಸ್​ ಮನೆಯಲ್ಲಿ ಅವರ ಅವತಾರವೇ ಬೇರೆ. ಅವರ ಹೊಸ ಗೆಟಪ್​ ಹೀಗಿದೆ.

4 / 5
‘ಬಿಗ್​ ಬಾಸ್​ ಕನ್ನಡ ಒಟಿಟಿ’ ಶೋ 6 ವಾರಗಳ ಕಾಲ ನಡೆಯಲಿದೆ. ಅದಾದ ಬಳಿಕ ಟಿವಿಯಲ್ಲಿ ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ ಶುರುವಾಗಲಿದೆ. ಅದರಲ್ಲಿ ಯಾರಿಗೆಲ್ಲ ಅವಕಾಶ ಸಿಗಬಹುದು ಎಂಬ ಕೌತುಕ ಇದೆ.

‘ಬಿಗ್​ ಬಾಸ್​ ಕನ್ನಡ ಒಟಿಟಿ’ ಶೋ 6 ವಾರಗಳ ಕಾಲ ನಡೆಯಲಿದೆ. ಅದಾದ ಬಳಿಕ ಟಿವಿಯಲ್ಲಿ ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ ಶುರುವಾಗಲಿದೆ. ಅದರಲ್ಲಿ ಯಾರಿಗೆಲ್ಲ ಅವಕಾಶ ಸಿಗಬಹುದು ಎಂಬ ಕೌತುಕ ಇದೆ.

5 / 5
Follow Us
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?