AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aryavardhan Guruji: ಬದಲಾಯ್ತು ಗುರೂಜಿ ಗೆಟಪ್​; ಬಿಗ್​ ಬಾಸ್​ ಮನೆಯಲ್ಲಿ ಈ ಪರಿ ಚೇಂಜ್​ ಆದ ಆರ್ಯವರ್ಧನ್​

Bigg Boss Kannada OTT: ‘ಬಿಗ್​ ಬಾಸ್​ ಕನ್ನಡ ಒಟಿಟಿ’ ಶೋನಲ್ಲಿ 16 ಸ್ಪರ್ಧಿಗಳಿಗೆ ಅವಕಾಶ ಸಿಕ್ಕಿದೆ. ಪ್ರತಿಯೊಬ್ಬರೂ ಬೇರೆ ಬೇರೆ ಕ್ಷೇತ್ರದಿಂದ ಬಂದಿದ್ದಾರೆ. ಎಲ್ಲ ವಯೋಮಾನದ ಸ್ಪರ್ಧಿಗಳು ದೊಡ್ಮನೆಯಲ್ಲಿದ್ದಾರೆ.

TV9 Web
| Edited By: |

Updated on: Aug 09, 2022 | 11:07 AM

Share
ಸಂಖ್ಯಾಶಾಸ್ತ್ರದ ಮೂಲಕ ಫೇಮಸ್​ ಆಗಿದ್ದ ಆರ್ಯವರ್ಧನ್​ ಗುರೂಜಿ ಈಗ ಬಿಗ್​ ಬಾಸ್​ ಮನೆಯಲ್ಲಿ ಗಮನ ಸೆಳೆಯುತ್ತಿದ್ದಾರೆ. ಅವರ ಹೊಸ ಅವತಾರ ನೋಡಿ ಪ್ರೇಕ್ಷಕರು ಅಚ್ಚರಿಪಟ್ಟಿದ್ದಾರೆ.

Aryavardhan Guruji new getup in Bigg Boss Kannada OTT

1 / 5
ಬಿಗ್​ ಬಾಸ್ ಮನೆಯಲ್ಲಿ ಪ್ರತಿ ಸೀಸನ್​ನಲ್ಲೂ ಕೆಲವು ಸ್ಪರ್ಧಿಗಳ ಇಮೇಜ್​ ಬದಲಾಗುತ್ತದೆ. ಈ ಬಾರಿ ಆರಂಭದಲ್ಲೇ ಆರ್ಯವರ್ಧನ್​ ಗುರೂಜಿ ಗೆಟಪ್​ ಚೇಂಜ್​ ಆಗಿದೆ.

Aryavardhan Guruji new getup in Bigg Boss Kannada OTT

2 / 5
ತಲೆ ಬೋಳಿಸಿಕೊಂಡು, ಗಡ್ಡ-ಮೀಸೆ ಕ್ಲೀನ್​ ಶೇವ್​ ಮಾಡಿಕೊಂಡು ಸಂಪೂರ್ಣ ಬದಲಾದ ಲುಕ್​ನಲ್ಲಿ ಆರ್ಯವರ್ಧನ್​ ಗುರೂಜಿ ಕಾಣಿಸಿಕೊಂಡಿದ್ದಾರೆ. ಎಲ್ಲ ಸ್ಪರ್ಧಿಗಳ ಜೊತೆ ಅವರು ಮಿಂಗಲ್​ ಆಗುತ್ತಿದ್ದಾರೆ.

ತಲೆ ಬೋಳಿಸಿಕೊಂಡು, ಗಡ್ಡ-ಮೀಸೆ ಕ್ಲೀನ್​ ಶೇವ್​ ಮಾಡಿಕೊಂಡು ಸಂಪೂರ್ಣ ಬದಲಾದ ಲುಕ್​ನಲ್ಲಿ ಆರ್ಯವರ್ಧನ್​ ಗುರೂಜಿ ಕಾಣಿಸಿಕೊಂಡಿದ್ದಾರೆ. ಎಲ್ಲ ಸ್ಪರ್ಧಿಗಳ ಜೊತೆ ಅವರು ಮಿಂಗಲ್​ ಆಗುತ್ತಿದ್ದಾರೆ.

3 / 5
ಇಷ್ಟು ದಿನ ಜನರ ಕಣ್ಣಿಗೆ ಕಾಣಿಸಿದ್ದ ಗುರೂಜಿಯೇ ಬೇರೆ, ಈಗ ಬಿಗ್​ ಬಾಸ್​ ಮನೆಯಲ್ಲಿ ಅವರ ಅವತಾರವೇ ಬೇರೆ. ಅವರ ಹೊಸ ಗೆಟಪ್​ ಹೀಗಿದೆ.

ಇಷ್ಟು ದಿನ ಜನರ ಕಣ್ಣಿಗೆ ಕಾಣಿಸಿದ್ದ ಗುರೂಜಿಯೇ ಬೇರೆ, ಈಗ ಬಿಗ್​ ಬಾಸ್​ ಮನೆಯಲ್ಲಿ ಅವರ ಅವತಾರವೇ ಬೇರೆ. ಅವರ ಹೊಸ ಗೆಟಪ್​ ಹೀಗಿದೆ.

4 / 5
‘ಬಿಗ್​ ಬಾಸ್​ ಕನ್ನಡ ಒಟಿಟಿ’ ಶೋ 6 ವಾರಗಳ ಕಾಲ ನಡೆಯಲಿದೆ. ಅದಾದ ಬಳಿಕ ಟಿವಿಯಲ್ಲಿ ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ ಶುರುವಾಗಲಿದೆ. ಅದರಲ್ಲಿ ಯಾರಿಗೆಲ್ಲ ಅವಕಾಶ ಸಿಗಬಹುದು ಎಂಬ ಕೌತುಕ ಇದೆ.

‘ಬಿಗ್​ ಬಾಸ್​ ಕನ್ನಡ ಒಟಿಟಿ’ ಶೋ 6 ವಾರಗಳ ಕಾಲ ನಡೆಯಲಿದೆ. ಅದಾದ ಬಳಿಕ ಟಿವಿಯಲ್ಲಿ ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ ಶುರುವಾಗಲಿದೆ. ಅದರಲ್ಲಿ ಯಾರಿಗೆಲ್ಲ ಅವಕಾಶ ಸಿಗಬಹುದು ಎಂಬ ಕೌತುಕ ಇದೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ