AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aryavardhan Guruji: ಬದಲಾಯ್ತು ಗುರೂಜಿ ಗೆಟಪ್​; ಬಿಗ್​ ಬಾಸ್​ ಮನೆಯಲ್ಲಿ ಈ ಪರಿ ಚೇಂಜ್​ ಆದ ಆರ್ಯವರ್ಧನ್​

Bigg Boss Kannada OTT: ‘ಬಿಗ್​ ಬಾಸ್​ ಕನ್ನಡ ಒಟಿಟಿ’ ಶೋನಲ್ಲಿ 16 ಸ್ಪರ್ಧಿಗಳಿಗೆ ಅವಕಾಶ ಸಿಕ್ಕಿದೆ. ಪ್ರತಿಯೊಬ್ಬರೂ ಬೇರೆ ಬೇರೆ ಕ್ಷೇತ್ರದಿಂದ ಬಂದಿದ್ದಾರೆ. ಎಲ್ಲ ವಯೋಮಾನದ ಸ್ಪರ್ಧಿಗಳು ದೊಡ್ಮನೆಯಲ್ಲಿದ್ದಾರೆ.

TV9 Web
| Edited By: |

Updated on: Aug 09, 2022 | 11:07 AM

Share
ಸಂಖ್ಯಾಶಾಸ್ತ್ರದ ಮೂಲಕ ಫೇಮಸ್​ ಆಗಿದ್ದ ಆರ್ಯವರ್ಧನ್​ ಗುರೂಜಿ ಈಗ ಬಿಗ್​ ಬಾಸ್​ ಮನೆಯಲ್ಲಿ ಗಮನ ಸೆಳೆಯುತ್ತಿದ್ದಾರೆ. ಅವರ ಹೊಸ ಅವತಾರ ನೋಡಿ ಪ್ರೇಕ್ಷಕರು ಅಚ್ಚರಿಪಟ್ಟಿದ್ದಾರೆ.

Aryavardhan Guruji new getup in Bigg Boss Kannada OTT

1 / 5
ಬಿಗ್​ ಬಾಸ್ ಮನೆಯಲ್ಲಿ ಪ್ರತಿ ಸೀಸನ್​ನಲ್ಲೂ ಕೆಲವು ಸ್ಪರ್ಧಿಗಳ ಇಮೇಜ್​ ಬದಲಾಗುತ್ತದೆ. ಈ ಬಾರಿ ಆರಂಭದಲ್ಲೇ ಆರ್ಯವರ್ಧನ್​ ಗುರೂಜಿ ಗೆಟಪ್​ ಚೇಂಜ್​ ಆಗಿದೆ.

Aryavardhan Guruji new getup in Bigg Boss Kannada OTT

2 / 5
ತಲೆ ಬೋಳಿಸಿಕೊಂಡು, ಗಡ್ಡ-ಮೀಸೆ ಕ್ಲೀನ್​ ಶೇವ್​ ಮಾಡಿಕೊಂಡು ಸಂಪೂರ್ಣ ಬದಲಾದ ಲುಕ್​ನಲ್ಲಿ ಆರ್ಯವರ್ಧನ್​ ಗುರೂಜಿ ಕಾಣಿಸಿಕೊಂಡಿದ್ದಾರೆ. ಎಲ್ಲ ಸ್ಪರ್ಧಿಗಳ ಜೊತೆ ಅವರು ಮಿಂಗಲ್​ ಆಗುತ್ತಿದ್ದಾರೆ.

ತಲೆ ಬೋಳಿಸಿಕೊಂಡು, ಗಡ್ಡ-ಮೀಸೆ ಕ್ಲೀನ್​ ಶೇವ್​ ಮಾಡಿಕೊಂಡು ಸಂಪೂರ್ಣ ಬದಲಾದ ಲುಕ್​ನಲ್ಲಿ ಆರ್ಯವರ್ಧನ್​ ಗುರೂಜಿ ಕಾಣಿಸಿಕೊಂಡಿದ್ದಾರೆ. ಎಲ್ಲ ಸ್ಪರ್ಧಿಗಳ ಜೊತೆ ಅವರು ಮಿಂಗಲ್​ ಆಗುತ್ತಿದ್ದಾರೆ.

3 / 5
ಇಷ್ಟು ದಿನ ಜನರ ಕಣ್ಣಿಗೆ ಕಾಣಿಸಿದ್ದ ಗುರೂಜಿಯೇ ಬೇರೆ, ಈಗ ಬಿಗ್​ ಬಾಸ್​ ಮನೆಯಲ್ಲಿ ಅವರ ಅವತಾರವೇ ಬೇರೆ. ಅವರ ಹೊಸ ಗೆಟಪ್​ ಹೀಗಿದೆ.

ಇಷ್ಟು ದಿನ ಜನರ ಕಣ್ಣಿಗೆ ಕಾಣಿಸಿದ್ದ ಗುರೂಜಿಯೇ ಬೇರೆ, ಈಗ ಬಿಗ್​ ಬಾಸ್​ ಮನೆಯಲ್ಲಿ ಅವರ ಅವತಾರವೇ ಬೇರೆ. ಅವರ ಹೊಸ ಗೆಟಪ್​ ಹೀಗಿದೆ.

4 / 5
‘ಬಿಗ್​ ಬಾಸ್​ ಕನ್ನಡ ಒಟಿಟಿ’ ಶೋ 6 ವಾರಗಳ ಕಾಲ ನಡೆಯಲಿದೆ. ಅದಾದ ಬಳಿಕ ಟಿವಿಯಲ್ಲಿ ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ ಶುರುವಾಗಲಿದೆ. ಅದರಲ್ಲಿ ಯಾರಿಗೆಲ್ಲ ಅವಕಾಶ ಸಿಗಬಹುದು ಎಂಬ ಕೌತುಕ ಇದೆ.

‘ಬಿಗ್​ ಬಾಸ್​ ಕನ್ನಡ ಒಟಿಟಿ’ ಶೋ 6 ವಾರಗಳ ಕಾಲ ನಡೆಯಲಿದೆ. ಅದಾದ ಬಳಿಕ ಟಿವಿಯಲ್ಲಿ ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ ಶುರುವಾಗಲಿದೆ. ಅದರಲ್ಲಿ ಯಾರಿಗೆಲ್ಲ ಅವಕಾಶ ಸಿಗಬಹುದು ಎಂಬ ಕೌತುಕ ಇದೆ.

5 / 5
Follow Us
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ
ದೆಹಲಿಯಲ್ಲಿ ಧಾರಾಕಾರ ಮಳೆ; ರಸ್ತೆಯಲ್ಲಿ ನಿಂತ ನೀರಿನಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಧಾರಾಕಾರ ಮಳೆ; ರಸ್ತೆಯಲ್ಲಿ ನಿಂತ ನೀರಿನಲ್ಲಿ ಈಜಾಡಿದ ಮಕ್ಕಳು
ವಿಚ್ಛೇದನದ ಬಗ್ಗೆ ಕೇಳಿದ್ದಕ್ಕೆ ದುನಿಯಾ ವಿಜಯ್ ನೀಡಿದ ಪ್ರತಿಕ್ರಿಯೆ ಏನು?
ವಿಚ್ಛೇದನದ ಬಗ್ಗೆ ಕೇಳಿದ್ದಕ್ಕೆ ದುನಿಯಾ ವಿಜಯ್ ನೀಡಿದ ಪ್ರತಿಕ್ರಿಯೆ ಏನು?
ಉದ್ಯಾನವನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕ ಸರ್ಕಾರಕ್ಕೆ ವಾಪಸ್
ಉದ್ಯಾನವನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕ ಸರ್ಕಾರಕ್ಕೆ ವಾಪಸ್
ಕೃಷ್ಣಾ ನದಿಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದ ಡಿಕೆ ಶಿವಕುಮಾರ್
ಕೃಷ್ಣಾ ನದಿಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದ ಡಿಕೆ ಶಿವಕುಮಾರ್
ಅಕ್ರಮವಾಗಿ ಸ್ಫೋಟಕಗಳ ಸಾಗಾಟ: 600 ಜಿಲೆಟಿನ್, 100 ಡಿಟೋನೇಟರ್ ಜಪ್ತಿ
ಅಕ್ರಮವಾಗಿ ಸ್ಫೋಟಕಗಳ ಸಾಗಾಟ: 600 ಜಿಲೆಟಿನ್, 100 ಡಿಟೋನೇಟರ್ ಜಪ್ತಿ
ಭಾರಿ ಮಳೆಯಿಂದ ದೆಹಲಿ ವಿಮಾನ ನಿಲ್ದಾಣ ಜಲಾವೃತ; ಪ್ರಯಾಣಿಕರ ಪರದಾಟ
ಭಾರಿ ಮಳೆಯಿಂದ ದೆಹಲಿ ವಿಮಾನ ನಿಲ್ದಾಣ ಜಲಾವೃತ; ಪ್ರಯಾಣಿಕರ ಪರದಾಟ
ಬೆಂಗಳೂರಿಗರೇ ಎಚ್ಚರ: ನಗರದಲ್ಲಿ ಟೋಯಿಂಗ್ ಕಾರ್ಯಾಚರಣೆ ಪುನರಾರಂಭ!
ಬೆಂಗಳೂರಿಗರೇ ಎಚ್ಚರ: ನಗರದಲ್ಲಿ ಟೋಯಿಂಗ್ ಕಾರ್ಯಾಚರಣೆ ಪುನರಾರಂಭ!