ಆಷಾಢ ಮಾಸದ ಕೊನೆ ಶುಕ್ರವಾರ, ಬೆಟ್ಟಕ್ಕೆ ಹರಿದು ಬಂದ ಜನಸಾಗರ: ಇಲ್ಲಿದೆ ನೋಡಿ ನಾಡದೇವತೆ ಅಲಂಕಾರ
ಆಷಾಢ ಶುಕ್ರವಾರ ಬಂದ್ರೆ ಸಾಕು ಚಾಮುಂಡಿ ಭಕ್ತರಿಗೆ ಸಂಭ್ರಮವೋ ಸಂಭ್ರಮ. ಸಾಂಸ್ಕ್ರತಿಕ ನಗರಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಆಷಾಢದ ಮಾಸದ ಸಂಭ್ರಮ ಮನೆ ಮಾಡಿತ್ತು. ನಾಡ ಅಧಿದೇವತೆ ಶ್ರೀ ಚಾಮುಂಡೇಶ್ವರಿ ಸಿಂಹವಾಹಿನಿ ಅಲಂಕಾರದಲ್ಲಿ ಭಕ್ತಗಣಕ್ಕೆ ದರ್ಶನ ನೀಡಿದ್ದಾರೆ. ಇಂದು ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಬೆಟ್ಟಕ್ಕೆ ಭೇಟಿ ನೀಡಿದ್ದಾರೆ.

1 / 6

2 / 6

3 / 6

4 / 6

5 / 6

6 / 6
Follow Us



