AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಪ್ಪುಡುಗೆಯಲ್ಲಿ ಆಶಿಕಾ ರಂಗನಾಥ್ ಮಿಂಚಿಂಗ್; ಇಲ್ಲಿದೆ ನಟಿಯ ಬೋಲ್ಡ್ ಫೋಟೋ

ಆಶಿಕಾ ರಂಗನಾಥ್ ಅವರು ಕಪ್ಪು ಉಡುಗೆಯಲ್ಲಿ ಮಿಂಚಿದ್ದಾರೆ. ಅವರ ಬೋಲ್ಡ್ ಲುಕ್ ಫ್ಯಾನ್ಸ್​ಗೆ ಸಖತ್ ಇಷ್ಟ ಆಗಿದೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

TV9 Web
| Edited By: |

Updated on: Sep 06, 2022 | 5:31 PM

Share
ನಟಿ ಆಶಿಕಾ ರಂಗನಾಥ್ ಅವರು ಸ್ಯಾಂಡಲ್​ವುಡ್​ನಲ್ಲಿ ಸಖತ್ ಫೇಮಸ್ ಆಗಿದ್ದಾರೆ. ಅವರಿಗೆ ಸಾಕಷ್ಟು ಆಫರ್​ಗಳು ಬರುತ್ತಿವೆ. ಈಗ ಅವರು ಹೊಸ ಫೋಟೋದಲ್ಲಿ ಮಿಂಚಿದ್ದಾರೆ.

ನಟಿ ಆಶಿಕಾ ರಂಗನಾಥ್ ಅವರು ಸ್ಯಾಂಡಲ್​ವುಡ್​ನಲ್ಲಿ ಸಖತ್ ಫೇಮಸ್ ಆಗಿದ್ದಾರೆ. ಅವರಿಗೆ ಸಾಕಷ್ಟು ಆಫರ್​ಗಳು ಬರುತ್ತಿವೆ. ಈಗ ಅವರು ಹೊಸ ಫೋಟೋದಲ್ಲಿ ಮಿಂಚಿದ್ದಾರೆ.

1 / 5
ಆಶಿಕಾ ರಂಗನಾಥ್ ಅವರು ಕಪ್ಪು ಉಡುಗೆಯಲ್ಲಿ ಮಿಂಚಿದ್ದಾರೆ. ಅವರ ಬೋಲ್ಡ್ ಲುಕ್ ಫ್ಯಾನ್ಸ್​ಗೆ ಸಖತ್ ಇಷ್ಟ ಆಗಿದೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ಆಶಿಕಾ ರಂಗನಾಥ್ ಅವರು ಕಪ್ಪು ಉಡುಗೆಯಲ್ಲಿ ಮಿಂಚಿದ್ದಾರೆ. ಅವರ ಬೋಲ್ಡ್ ಲುಕ್ ಫ್ಯಾನ್ಸ್​ಗೆ ಸಖತ್ ಇಷ್ಟ ಆಗಿದೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

2 / 5
ಆಶಿಕಾ ರಂಗನಾಥ್ ಅವರಿಗೆ ಇನ್​ಸ್ಟಾಗ್ರಾಮ್​ನಲ್ಲಿ 16 ಲಕ್ಷ ಹಿಂಬಾಲಕರು ಇದ್ದಾರೆ. ಅವರ ಅಭಿಮಾನಿ ಬಳಗ ದಿನ ಕಳೆದಂತೆ ಹಿರಿದಾಗುತ್ತಿದೆ.

ಆಶಿಕಾ ರಂಗನಾಥ್ ಅವರಿಗೆ ಇನ್​ಸ್ಟಾಗ್ರಾಮ್​ನಲ್ಲಿ 16 ಲಕ್ಷ ಹಿಂಬಾಲಕರು ಇದ್ದಾರೆ. ಅವರ ಅಭಿಮಾನಿ ಬಳಗ ದಿನ ಕಳೆದಂತೆ ಹಿರಿದಾಗುತ್ತಿದೆ.

3 / 5
‘ರೇಮೋ’ ಚಿತ್ರದಲ್ಲಿ ಆಶಿಕಾ ನಟಿಸಿದ್ದಾರೆ. ‘ಗತ ವೈಭವ’ ಚಿತ್ರದಲ್ಲಿ ಆಶಿಕಾ ನಟಿಸುತ್ತಿದ್ದಾರೆ. ಆಶಿಕಾ ಅವರು ಅಳೆದು ತೂಗಿ ಸಿನಿಮಾ ಒಪ್ಪಿಕೊಳ್ಳುತ್ತಿದ್ದಾರೆ.

‘ರೇಮೋ’ ಚಿತ್ರದಲ್ಲಿ ಆಶಿಕಾ ನಟಿಸಿದ್ದಾರೆ. ‘ಗತ ವೈಭವ’ ಚಿತ್ರದಲ್ಲಿ ಆಶಿಕಾ ನಟಿಸುತ್ತಿದ್ದಾರೆ. ಆಶಿಕಾ ಅವರು ಅಳೆದು ತೂಗಿ ಸಿನಿಮಾ ಒಪ್ಪಿಕೊಳ್ಳುತ್ತಿದ್ದಾರೆ.

4 / 5
ಆಶಿಕಾ ರಂಗನಾಥ್

ಆಶಿಕಾ ರಂಗನಾಥ್

5 / 5
TV9 Web
TV9 Web

TV9 Kannada

Read More
Follow Us
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ